ಬೆಂಗಳೂರು | ಕುಖ್ಯಾತ ರೌಡಿ ನಾಗರಾಜ್​ ಆಲಿಯಾಸ್​​ ವಿಲ್ಸನ್​ ಗಾರ್ಡನ್ ಆರು ತಿಂಗಳು ಗಡಿಪಾರು

Date:

  • ಮಾಗಡಿ ರೋಡ್ ಪೊಲೀಸ್‌ ಠಾಣೆಯಲ್ಲಿ ಗಡಿಪಾರು ಪ್ರಕ್ರಿಯೆ
  • ಕೊಲೆ, ಕೊಲೆ ಪ್ರಯತ್ನ ಸೇರಿದಂತೆ ಹಲವಾರು ಕೃತಗಳಲ್ಲಿ ಆರೋಪಿ

ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ, ಅಪರಾಧಿ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ಕುಖ್ಯಾತ ರೌಡಿ ನಾಗರಾಜ್​ ಆಲಿಯಾಸ್​​ ವಿಲ್ಸನ್​ ಗಾರ್ಡನ್​ ಅವನನ್ನು ಬೆಂಗಳೂರು ಸೇರಿದಂತೆ ಆರು ನಗರಗಳಿಂದ ಗಡಿಪಾರು ಮಾಡಲಾಗಿದೆ. ಗಡಿಪಾರು ಅವಧಿ ಮುಗಿಯುವವರೆಗೂ ನಗರಕ್ಕೆ ಬರದಂತೆ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ ನಿಂಬರಗಿ ಎಚ್ಚರಿಕೆ ನೀಡಿದ್ದಾರೆ.

​ವಿಲ್ಸನ್​ ಗಾರ್ಡನ್‌ನ್ನು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರದಿಂದ ಗಡಿಪಾರು ಮಾಡಲಾಗಿದೆ.

ಸೆಕ್ಷನ್​ 110ನಡಿ ಬಾಂಡ್​ ಬರೆಸಿಕೊಂಡು ಗಡಿಪಾರಿನ ಪ್ರಕ್ರಿಯೆಯನ್ನು ಮಾಗಡಿ ರೋಡ್ ಪೊಲೀಸ್‌ ಠಾಣೆಯಲ್ಲಿ ಮುಗಿಸಲಾಗಿದೆ. ಈತ ಆರು ತಿಂಗಳವರೆಗೆ ಬೆಂಗಳೂರಿಗೆ ಬರುವ ಹಾಗಿಲ್ಲ ಹಾಗೂ ಇನ್ನಿತರ ಯಾವುದೇ ಚಟುವಟಿಕೆಗಳಲ್ಲಿ ತೊಡಗುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮಾರ್ಚ್‌ 31ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ವಿಲ್ಸನ್​ ಗಾರ್ಡನ್ ಕೊಲೆ, ಕೊಲೆ ಪ್ರಯತ್ನ ಸೇರಿದಂತೆ ಹಲವಾರು ಕೃತಗಳಲ್ಲಿ ಆರೋಪಿಯಾಗಿದ್ದಾನೆ. ನಗರದಲ್ಲಿ ಸಕ್ರಿಯ ಆಗಿರುವ ಇತರ ರೌಡಿಗಳಿಗೂ ಸಿಸಿಬಿ ಹಾಗು ನಗರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...

ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು...