ಬೆಂಗಳೂರು | 45 ರೌಡಿಶೀಟರ್‌ಗಳ ಗಡಿಪಾರಿಗೆ ಮುಂದಾದ ಪೊಲೀಸ್‌ ಇಲಾಖೆ

Date:

  • ಶಾಂತಿ ಸುವ್ಯವಸ್ಥೆ ಕಾಪಾಡಲು ಸುಮಾರು 45 ಪ್ರಮುಖ ರೌಡಿಶೀಟರ್‌ಗಳ ಗಡಿಪಾರು
  • 33 ರೌಡಿಗಳ ಗಡಿಪಾರಿಗೆ ಸಿದ್ಧತೆ ನಡೆಯುತ್ತಿದ್ದು, ಕೌನ್ಸಿಲಿಂಗ್ ಆಗುತ್ತಿದೆ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕೆಲವೇ ದಿನಗಳಲ್ಲಿ ನಡೆಯಲಿದೆ. ಈ ವೇಳೆ, ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸುಮಾರು 45 ಪ್ರಮುಖ ರೌಡಿಗಳನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ನಿರ್ಧರಿಸಿದೆ.

- Advertisement -

45 ಪ್ರಮುಖ ರೌಡಿಗಳಲ್ಲಿ ಈಗಾಗಲೇ 12 ರೌಡಿಗಳನ್ನು ಗಡಿಪಾರು ಮಾಡಲು ಆಯಾ ವಿಭಾಗದ ಡಿಸಿಪಿಗಳು ಆದೇಶ ಹೊರಡಿಸಿದ್ದಾರೆ. ಇನ್ನುಳಿದಂತೆ 33 ರೌಡಿಗಳ ಗಡಿಪಾರಿಗೆ ಸಿದ್ಧತೆ ನಡೆಯುತ್ತಿದ್ದು, ಕೌನ್ಸಿಲಿಂಗ್ ಆಗುತ್ತಿದೆ. ಇನ್ನೊಂದು ವಾರದಲ್ಲಿ ನಗರ ಪೊಲೀಸರು ಗಡಿಪಾರು ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬೆಂಗಳೂರಿನ ಪೂರ್ವ ವಿಭಾಗ 12, ಪಶ್ಚಿಮ ವಿಭಾಗ 6, ಆಗ್ನೇಯ ವಿಭಾಗ 5, ಕೇಂದ್ರ ವಿಭಾಗ 4, ಈಶಾನ್ಯ ವಿಭಾಗ 4, ವೈಟ್ ಫೀಲ್ಡ್ ವಿಭಾಗ 5, ಉತ್ತರ ವಿಭಾಗ 5, ದಕ್ಷಿಣ ವಿಭಾಗ 4 ರೌಡಿಗಳನ್ನ ಗಡಿಪಾರು ಮಾಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಡಬ್ಲೂಎಸ್‌ಎಸ್‌ಬಿ ಗುಂಡಿಗೆ ಎರಡೂವರೆ ವರ್ಷದ ಮಗು ಬಿದ್ದು ಸಾವು

ಗಡಿಪಾರು ಆಗಿರುವ ಕುಖ್ಯಾತ ರೌಡಿಗಳು

ವಿಲ್ಸನ್ ಗಾರ್ಡನ್, ಕಾಡುಬೀಸನಹಳ್ಳಿ ರೋಹಿತ್, ಕ್ಯಾಟ್​ ಮಂಜ, ಮುನಿಕೃಷ್ಣ, ಮಂಜುನಾಥ್ ಅಲಿಯಾಸ್ ಮೋಲ ಬೆಂಗಳೂರಿನಿಂದ ಗಡಿಪಾರು ಆಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...