ಬೆಂಗಳೂರು | 80 ವರ್ಷ ಮೇಲ್ಪಟ್ಟವರಿಗಾಗಿ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ : ತುಷಾರ್ ಗಿರಿನಾಥ್

Date:

  • ಮತಗಟ್ಟೆಗಳ ಬಳಿ ಎಲ್ಲ ರೀತಿಯ ಸೌಲಭ್ಯ : ತುಷಾರ್ ಗಿರಿನಾಥ್
  • ಮತದಾನದ ಪ್ರಾಮುಖ್ಯತೆ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ

ಬೆಂಗಳೂರಿನಲ್ಲಿ 80 ವರ್ಷ ಮೇಲ್ಪಟ್ಟವರಿಗಾಗಿ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ ಮಾಡಲಾಗಿದೆ. ಇದರ ಸದುಪಯೋಗವನ್ನು ಎಲ್ಲ ಹಿರಿಯ ನಾಗರಿಕರು ಪಡೆದುಕೊಂಡು ಮತ ಚಲಾಯಿಸಬೇಕು ಹಾಗೂ ಯುವ ಮತದಾರರಲ್ಲಿ ಮತದಾನದ ಪ್ರಾಮುಖ್ಯತೆ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹೇಳಿದರು.

- Advertisement -

ಪಶ್ಚಿಮ ಹಾಗೂ ದಕ್ಷಿಣ ವಲಯದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪದಾಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ವೇಳೆ ಮಾತನಾಡಿದ ಅವರು, “ಹೆಚ್ಚು ಮತದಾನವಾಗಬೇಕೆಂಬ ಉದ್ದೇಶದಿಂದ ಚುನಾವಣಾ ಆಯೋಗವು ಮತಗಟ್ಟೆಗಳ ಬಳಿ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿದೆ. ಈ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಮೂಡಿಸಬೇಕಿದೆ” ಎಂದು ಹೇಳಿದರು.

“ನಗರದಲ್ಲಿ ಮತದಾನ‌ ಮಾಡುವ ಪ್ರತಿಯೊಬ್ಬರೂ ಮತಚಲಾಯಿಸುವಂತೆ ಮಾಡಿ ಮತದಾನದ ಶೇಖಡಾವಾರು ಪ್ರಮಾಣವನ್ನು ಹೆಚ್ವಿಸಬೇಕು. ಪಾಲಿಕೆ ಘನತ್ಯಾಜ್ಯ ವಿಭಾಗದ ಆಟೋ ಟಿಪ್ಪರ್‌ಗಳಲ್ಲಿ ಧ್ವನಿವರ್ಧಕಗಳ ಮೂಲಕ ಮತದಾನದ ಪ್ರಾಮುಖ್ಯತೆ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪತಿ ಚಾಕಲೇಟ್ ತಂದುಕೊಡಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಸಭೆಯಲ್ಲಿ ಟಿ.ಎನ್.ಬಾಲಕೃಷ್ಣ ಅವರ ನಿರ್ದೇಶನದಲ್ಲಿ ಬಿ.ಎಂ.ಟಿ.ಸಿ-ಕೆ.ಎಸ್.ಆರ್.ಟಿ.ಸಿಯ ನಾಟಕ ತಂಡವು “ಮತದಾನ ಸಂಕಲ್ಪ” ಎಂಬ ಜಾಗೃತಿ ನಾಟಕವನ್ನು ಪ್ರದರ್ಶಿಸಿದರು.

ಈ ವೇಳೆ ವಲಯ ಆಯುಕ್ತರಾದ ಡಾ. ಆರ್.ಎಲ್.ದೀಪಕ್, ಜಯರಾಮ್ ರಾಯ್‌ಪುರ, ರೆಡ್ಡಿ ಶಂಕರಬಾಬು, ಪ್ರೀತಿ ಗೆಹ್ಲೋಟ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...