ಬೆಂಗಳೂರು | ಮೇ 24ರಂದು ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ, ಇಲ್ಲಿದೆ ನೋಡಿ

Date:

  • ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸೇವೆಯಲ್ಲಿ ವ್ಯತ್ಯಯ
  • ಹೆಚ್.ಬಿ.ಆರ್ ಸ್ಟೇಟಷ್‌ನಲ್ಲಿ ತುರ್ತು ನಿರ್ವಹಣಾ ಕೆಲಸಗಳ ನಿರ್ವಹಣೆ

ವಿದ್ಯುತ್ ನಿಗಮವು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ, ಮೇ 24ರಂದು ಬೆಂಗಳೂರಿನ ಕೆಲವೆಡೆ ವಿದ್ಯುತ್ ಕೊರತೆ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ) ತಿಳಿಸಿದೆ.

66/11ಕೆವಿ ಹೆಚ್‌ಬಿಆರ್ ಸ್ಟೇಟಷ್‌ನಲ್ಲಿ ತುರ್ತು ನಿರ್ವಹಣಾ ಕೆಲಸಗಳು ನಡೆಯಲಿದ್ದು, ಮೇ 24ರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಮೂಲಕ ಹೇಳಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೆಚ್.ಬಿ.ಆರ್ 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್ ನಗರ, ಸುಭಾಶ್ ಲೇಔಟ್, ರಾಮದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್ ಕಾಲೋನಿ, ಹೆಚ್.ಬಿ.ಆರ್ 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ.ಹಳ್ಳಿ ಗ್ರಾಮ, ಸಿ.ಎಂ.ಆರ್ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್ ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹೆಚ್.ಬಿ.ಆರ್ 4ನೇ ಬ್ಲಾಕ್, ಯಾಸಿನ್ ನಗರ, 5ನೇ ಬ್ಲಾಕ್, ಹೆಚ್.ಬಿ.ಆರ್, ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ.ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್ ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್ ಲೇಔಟ್, ಸೆಂಟ್ರಲ್ ಎಕ್ಸ್‌ಪ್ರೆಸ್, ಕೆ.ಕೆ.ಹಳ್ಳಿ, ಹೆಣ್ಣೂರು ಮುಖ್ಯರಸ್ತೆಯಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಉದ್ಯಮಿ ನಾಯ್ಡು ಕಾರಿಗೆ ಬೆಂಕಿ ಪ್ರಕರಣ; 8 ಮಂದಿ ವಿರುದ್ಧ ಜಾರ್ಜ್‌ಶೀಟ್

ಹೆಚ್.ಆರ್.ಬಿ.ಆರ್ 3ನೇ ಬ್ಲಾಕ್, ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್ ಸ್ಟ್ರೀಟ್, ಎ.ಕೆ.ಕಾಲೋನಿ, ಹೆಚ್.ಆರ್.ಬಿ.ಆರ್ 1ನೇ ಬ್ಲಾಕ್, 80 ಅಡಿ ರಸ್ತೆ, ಸಿ.ಎಂ.ಆರ್ ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾಟರ್ಸ್, ಕೆಂಪೇಗೌಡ ಲೇಔಟ್, ಶಬರಿನಗರ, ಕೆ.ಎಂ.ಟಿ ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಲೇಔಟ್, ಭಾರತ ಮಾತಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿಯಲ್ಲಿ ಮೇ 23 ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...

ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು...