ಬೆಂಗಳೂರು ರಸ್ತೆ ಅಪಘಾತ | ಮೂರು ತಿಂಗಳಿನಲ್ಲಿ 205 ಮಂದಿ ಸಾವು

Date:

  • ಕಳೆದ 3 ತಿಂಗಳಲ್ಲಿ 300 ಮಾರಣಾಂತಿಕ ಹಾಗೂ 997 ಮಾರಣಾಂತಿಕವಲ್ಲದ ರಸ್ತೆ ಅಪಘಾತಗಳು
  • ಅತಿ ವೇಗದ ಚಾಲನೆ, ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವುದೇ ಅಪಘಾತಗಳಿಗೆ ಕಾರಣ

ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು, ಕಳೆದ ಮೂರು ತಿಂಗಳಿನಲ್ಲಿ 205 ಮಂದಿ ರಸ್ತೆ ಅಪಘಾತದಿಂದ ಸಾವನ್ನಪ್ಪಿದ್ದಾರೆ.

- Advertisement -

ಬೆಂಗಳೂರು ನಗರ ಸಂಚಾರಿ ಪೊಲೀಸರ ಅಂಕಿ ಅಂಶಗಳ ಪ್ರಕಾರ, 2023ರ ಆರಂಭದಿಂದ ಮಾರ್ಚ್‌ ಅಂತ್ಯದವರೆಗೂ ಬೆಂಗಳೂರಿನಲ್ಲಿ ಒಟ್ಟು 1,197 ರಸ್ತೆ ಅಪಘಾತಗಳು ಸಂಭವಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬೆಂಗಳೂರಿನಲ್ಲಿ ಕಳೆದ ಮೂರು ತಿಂಗಳಲ್ಲಿ 1,051 ಮಂದಿ ರಸ್ತೆ ಅಪಘಾತದಿಂದಾಗಿ ಗಾಯಗೊಂಡಿದ್ದಾರೆ. ಕಳೆದ 3 ತಿಂಗಳಲ್ಲಿ 300 ಮಾರಣಾಂತಿಕ ಹಾಗೂ 997 ಮಾರಣಾಂತಿಕವಲ್ಲದ ರಸ್ತೆ ಅಪಘಾತಗಳು ಸಂಭವಿಸಿವೆ.

ಬೆಂಗಳೂರಿನಲ್ಲಿರುವ ಕೆಟ್ಟ ರಸ್ತೆಗಳು, ಅತಿ ವೇಗದ ಚಾಲನೆ, ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವುದೇ ಅಪಘಾತಗಳಿಗೆ ಕಾರಣ ಎಂದು ವಾಹನ ಸವಾರರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಇಂದು ಆರ್‌ಸಿಬಿ-ಡೆಲ್ಲಿ ಮ್ಯಾಚ್: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆಗೆ ನಿರ್ಬಂಧ

ಬೆಂಗಳೂರಿನಲ್ಲಿ ನಿರ್ಲಕ್ಷ್ಯದ ವಾಹನ ಚಾಲನೆ ಸಂಬಂಧ ಕಳೆದ ಮೂರು ತಿಂಗಳಲ್ಲಿ 660 ಪ್ರಕರಣಗಳು ದಾಖಲಾಗಿವೆ. ಅತಿ ವೇಗದ ವಾಹನ ಚಾಲನೆಯಿಂದ 917 ಪ್ರಕರಣಗಳು ದಾಖಲಾಗಿವೆ. ಸಿಗ್ನಲ್ ಜಂಪ್, ಲೇನ್ ಶಿಸ್ತು ಉಲ್ಲಂಘನೆ ಸಂಬಂಧ 2,32,626 ಪ್ರಕರಣಗಳು ದಾಖಲಾಗಿವೆ ಎಂದು ಬೆಂಗಳೂರು ಸಂಚಾರಿ ಪೊಲೀಸರ ಅಂಕಿ ಅಂಶಗಳ ಪ್ರಕಾರ ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...