ಬೆಂಗಳೂರು | ಪತಿ ಚಾಕಲೇಟ್ ತಂದುಕೊಡಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಪತ್ನಿ

Date:

  • ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
  • ಪೊಲೀಸ್ ತನಿಖೆ ಬಳಿಕ ಸಾವಿನ ಬಗ್ಗೆ ಸತ್ಯಾಸತ್ಯತೆ ತಿಳಿಯಲಿದೆ

ಪತಿ ಚಾಕಲೇಟ್ ತಂದುಕೊಡಲಿಲ್ಲವೆಂದು ಬೇಸತ್ತು ಎರಡು ಮಕ್ಕಳ ತಾಯಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

- Advertisement -

ಈ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಂದಿನಿ‌(30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮೃತ ನಂದಿನಿ ಆರು ವರ್ಷದ ಹಿಂದೆ ಮದುವೆಯಾಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ನಂದಿನಿ ಪತಿ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಏ.6ರಂದು ಪತಿ ಕೆಲಸಕ್ಕೆ ಹೋಗುವಾಗ ನಂದಿನಿ ಚಾಕಲೇಟ್‌ ತೆಗೆದುಕೊಂಡು ಬರುವಂತೆ ಹೇಳಿದ್ದರಂತೆ, ಮಧ್ಯಾಹ್ನವಾದರೂ ಪತಿ ಚಾಕಲೇಟ್ ತೆಗೆದುಕೊಂಡು ಬರದ ಕಾರಣ ಹಾಗೂ ಕರೆ ಮಾಡಿದರೂ ಸ್ವೀಕರಿಸದ ಕಾರಣ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ನಂದಿನಿ ಪತಿ ಸಾಯಂಕಾಲ ಮನೆಗೆ ಬಂದು ನೋಡಿದಾಗ ನಂದಿನಿ ನೇಣು ಹಾಕಿಕೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ನಂದಿನಿ ಬದುಕುಳಿಯಲಿಲ್ಲ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕರಗ ಉತ್ಸವ ವೇಳೆ ಬೆಂಕಿ ಅವಘಡ; 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಮೇಲ್ನೋಟಕ್ಕೆ ಚಾಕಲೇಟ್ ತಂದುಕೊಡದೇ ಇರುವುದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಪೊಲೀಸರು ಯಾವುದೇ ಖಚಿತ ಮಾಹಿತಿ ನೀಡಿಲ್ಲ. ಪೊಲೀಸ್ ತನಿಖೆ ಬಳಿಕ ಸಾವಿನ ಬಗ್ಗೆ ಸತ್ಯಾಸತ್ಯತೆ ತಿಳಿಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...