ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ; ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದಿದ್ದ ಪೇದೆಗಳು ಅಮಾನತು

Date:

Advertisements

ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದ ಇಬ್ಬರು ಕಾನ್ಸ್‌ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ.

ಶಿವಕುಮಾರ್ ಮತ್ತು ವಿಜಯ್ ರಾಥೋಡ್ ಇಬ್ಬರು ಅಮಾನತಾದ ಪೊಲೀಸ್ ಪೇದೆ​ಗಳು. ಈ ಇಬ್ಬರೂ ಪೇದೆಗಳು ಬೆಂಗಳೂರಿನ ಸುಬ್ರಹ್ಮಣ್ಯನಗರ ಠಾಣೆ ಇನ್ಸ್​ಪೆಕ್ಟರ್ ಶರಣಗೌಡ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ರಾಷ್ಟ್ರಪತಿ ಮತ್ತು ಪ್ರಧಾನಿಗೆ ಪತ್ರ ಬರೆದಿದ್ದರು. ಪಬ್‌ ಮತ್ತು ಬಾರ್‌ಗಳಿಂದ ಶರಣಗೌಡ ಮಾಮುಲಿ ಪಡೆಯುತ್ತಾರೆ ಎಂದು ಆರೋಪಿಸಿದ್ದರು.

ಪ್ರಾಥಮಿಕ ತನಿಖೆಯಲ್ಲಿ ಇದು ಸುಳ್ಳು ಆರೋಪ ಎಂದು ಸಾಬೀತಾದ ಹಿನ್ನೆಲೆ, ಇಬ್ಬರು ಕಾನ್ಸ್​ಟೇಬಲ್​ಗಳನ್ನು​ ಅಮಾನತು ಮಾಡಲಾಗಿದೆ. ಸದ್ಯ ಮಲ್ಲೇಶ್ವರಂ ಠಾಣೆಯ ಎಸಿಪಿ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

Download Eedina App Android / iOS

X