ಆಮ್‌ ಆದ್ಮಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಲು ಆದೇಶಿಸಿದ ಹೈಕೋರ್ಟ್‌

Date:

  • ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಿ ಎಂದು ಅರ್ಜಿ ಸಲ್ಲಿಸಿದ್ದ ಆಪ್
  • ದೆಹಲಿ, ಪಂಜಾಬ್, ಗೋವಾ ಮತ್ತು ಗುಜರಾತ್‌ನಲ್ಲಿ ಆಪ್‌ ರಾಜ್ಯ

ಏ. 13ರ ಒಳಗೆ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ಆಮ್‌ ಆದ್ಮಿಗೆ(ಆಪ್) ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶಿಸಿದೆ.

ಆಮ್ ಆದ್ಮಿ ರಾಷ್ಟ್ರೀಯ ಪಕ್ಷವಾಗುವ ಎಲ್ಲ ಷರತ್ತುಗಳನ್ನು ಪೂರೈಸಿದ್ದರೂ ರಾಷ್ಟ್ರೀಯ ಸ್ಥಾನಮಾನ ಪಡೆಯಲು ವಿಳಂಬವಾಗುತ್ತಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಎಎಪಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಪುರಸ್ಕರಿಸಿದೆ.

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸಾಧನೆ ತೋರಿದ್ದ ಆಮ್ ಆದ್ಮಿ ರಾಷ್ಟ್ರೀಯ ಪಕ್ಷದ ಮಾನ್ಯತೆಗೆ ಅರ್ಹತೆಯನ್ನು ಪಡೆದುಕೊಂಡಿತ್ತು. ಆದರೆ, ಇಲ್ಲಿಯವರೆಗೂ ಮಾನ್ಯತೆ ನೀಡದಿರುವುದನ್ನು ಪ್ರಶ್ನಿಸಿ ಎಎಪಿ ಹೈಕೋರ್ಟ್‌ಗೆ ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ದರ್ಶನ್ ಜೈನ್ ರಿಟ್ ಅರ್ಜಿ ಸಲ್ಲಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕರಗ ಉತ್ಸವ ವೇಳೆ ಬೆಂಕಿ ಅವಘಡ; 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಳ್ಳಲು ನಾಲ್ಕು ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿರಬೇಕು. ನಾಲ್ಕು ರಾಜ್ಯಗಳಲ್ಲಿ ಕನಿಷ್ಟ 6% ಮತ ಪಡೆದಿರಬೇಕು. ಅದರಂತೆ, ದೆಹಲಿ, ಪಂಜಾಬ್, ಗೋವಾ ಮತ್ತು ಗುಜರಾತ್ ರಾಜ್ಯಗಳಲ್ಲಿ ಆಪ್‌ ರಾಜ್ಯ ಪಕ್ಷವಾಗಿದೆ.

ಆಮ್ ಆದ್ಮಿ ಪಕ್ಷದ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ಏ. 13ರ ಒಳಗೆ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ಆಪ್‌ಗೆ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿಎಂ ಸಿದ್ದರಾಮಯ್ಯ

"ನರೇಂದ್ರ ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಭಾರತೀಯರಲ್ಲಿ ಭ್ರಮೆ ಹುಟ್ಟಿಸಿದ್ದು ಬಿಟ್ಟರೆ...

ಬೀದರ್‌ ಲೋಕಸಭಾ | ಮುಗಿದ ನಾಮಪತ್ರ ಭರಾಟೆ, ಶುರುವಾಗಿ ಮತಬೇಟೆ

ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಮುಕ್ತಾಯವಾಗಿದೆ. ಬೀದರ್‌ ಲೋಕಸಭಾ ಕ್ಷೇತ್ರದ...

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು...

ಬಿಜೆಪಿಯಿಂದ ಪಿಕ್ ಪಾಕೆಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು,...