ಈ ದಿನ ಫಲಶ್ರುತಿ | ಚುಂಚಘಟ್ಟ ಕೆರೆಯ ಸ್ವಚ್ಛತೆಯಲ್ಲಿ ತೊಡಗಿದ ಬಿಬಿಎಂಪಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಜೆ ಪಿ ನಗರದಲ್ಲಿರುವ ಚುಂಚಘಟ್ಟ ಕೆರೆಯ ದಂಡೆ ಮೇಲೆ ಕಸದ ರಾಶಿ ತುಂಬಿದ್ದು, ಕೆರೆಯ ತುಂಬ ಗಿಡ-ಗಂಟಿಗಳು ಬೆಳೆದಿದ್ದವು. ಈ ಸಮಸ್ಯೆಯ ಬಗ್ಗೆ ಈ ದಿನ.ಕಾಮ್‌ ವರದಿ ಮಾಡಿತ್ತು.

ವರದಿಯಿಂದ ಎಚ್ಚೆತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಕೆರೆಯ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಎಂಜಿನಿಯರ್ (ಕೆರೆ) ವಿಜಯಕುಮಾರ್ ಹರಿದಾಸ್, “ಚುಂಚಘಟ್ಟ ಕೆರೆಯ ಸುತ್ತ ಬೆಳೆದಿರುವ ಗಿಡಗಳನ್ನು ತೆರವು ಮಾಡಲಾಗುತ್ತಿದೆ. ಹಾಗೂ ಕೆರೆಯ ದಂಡೆ ಮೇಲೆ ಹಾಕಿರುವ ಕಸವನ್ನು ಸ್ವಚ್ಛಗೊಳಿಸಲಾಗುತ್ತದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

 ಚುಂಚಘಟ್ಟ ಕೆರೆ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಲಮಂಡಳಿ ವತಿಯಿಂದ ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ – ಕೆರೆಗಳಿಗೆ ಮಳೆ ನೀರು

ಅಂತರ್ಜಲ ಕುಸಿತದಿಂದ ನೀರಿನ ಅಭಾವಕ್ಕೆ ತುತ್ತಾಗಿರುವ ಬೆಂಗಳೂರು ನಗರದಲ್ಲಿ ಅಂತರ್ಜಲ ವೃದ್ಧಿಸುವ...

‘ಬೆಂಗಳೂರು ಕೇಂದ್ರ’ ಮರಳಿ ಕಾಂಗ್ರೆಸ್ ವಶಕ್ಕೆ : ಸಚಿವ ಜಮೀರ್ ವಿಶ್ವಾಸ

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಯಾವಾಗಲೂ ಕಾಂಗ್ರೆಸ್ ಭದ್ರಕೋಟೆ. ಈಗ ಅದನ್ನು...

ಸಮಾಜದ ಪ್ರತಿಯೊಬ್ಬರು ಮತ ಚಲಾಯಿಸಬೇಕು; ಇದು ಚುನಾವಣಾ ಆಯೋಗದ ಗುರಿ: ತುಷಾರ್ ಗಿರಿನಾಥ್

"ಲೋಕಸಭಾ ಚುನಾವಣೆ ಹಿನ್ನೆಲೆ, ಮತದಾರರು ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ವಿಶೇಷ...

ಬೆಂಗಳೂರು | ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ: ತುಷಾರ್ ಗಿರಿನಾಥ್

“ಬೆಂಗಳೂರಿನ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 110 ಹಳ್ಳಿಗಳ ಪೈಕಿ ಮಹದೇವಪುರ ವ್ಯಾಪ್ತಿಯಲ್ಲಿ...