ರೈಲು ಅಪಘಾತ | ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳ ಮಾರ್ಗ ಬದಲು

Date:

ತಮಿಳುನಾಡಿನ ಕವರೈಪೆಟ್ಟೆ ರೈಲು ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಮೈಸೂರು –ದರ್ಭಾಂಗ ಬಾಗ್‌ಮತಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ. ಪರಿಣಾಮ ಶನಿವಾರ (ಅ.12) ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳ ಮಾರ್ಗ ಬದಲಾಯಿಸಲಾಗಿದೆ.

- Advertisement -

ಮೇಲ್‌ಪಕ್ಕಂ ಹಾಗೂ ರಾಣಿಗುಂಟ ಮಾರ್ಗವಾಗಿ ರೈಲುಗಳು ಸಂಚರಿಸಲಿವೆ. ಶನಿವಾರ ಬೆಳಿಗ್ಗೆ 8.50 ರ ಎಸ್‌ಎಂವಿಟಿ ಬೆಂಗಳೂರು– ಕಾಮಾಕ್ಯ (ರೈಲು ಸಂಖ್ಯೆ: 12551) ಎ.ಸಿ ಎಕ್ಸ್‌ಪ್ರೆಸ್‌ ರೈಲು ಧರ್ಮಾವರಂ, ವಿಜಯವಾಡ ಮಾರ್ಗವಾಗಿ ಚಲಿಸಲಿದೆ.ಇದರಿಂದಾಗಿ ಜೋಳರಪೆಟ್ಟೈ, ಕಟ್ಪಾಡಿ, ಪೆರಂಬೂರು ಹಾಗೂ ಗೂಡೂರು ನಿಲ್ದಾಣಗಳು ಬಿಟ್ಟು ಹೋಗಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಬೆಳಿಗ್ಗೆ 9.15ಕ್ಕೆ ಹೊರಡುವ ಎಸ್‌ಎಂವಿಟಿ ಬೆಂಗಳೂರು–ದಾನಾಪುರ ಸಂಗಮಿತ್ರ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ:12295) ರೈಲು, ಧರ್ಮಾವರಂ, ಕಾಜೀಪೇಟ್ ಮಾರ್ಗವಾಗಿ ಪ್ರಯಾಣಿಸಲಿದೆ. ಕೆ.ಆರ್‌. ಪುರ, ಬಂಗಾರಪೇಟೆ, ಕುಪ್ಪಂ, ಜೋಳರಪೆಟ್ಟೈ, ಕಟ್ಪಾಡಿ, ಆರಕೋಣಂ, ಪೆರಂಬೂರ್, ಗೂಡೂರ್, ನೆಲ್ಲೂರು, ಒಂಗೋಲ್, ವಿಜಯವಾಡ ಹಾಗೂ ವಾರಂಗಲ್ ನಿಲ್ದಾಣಗಳು ತಪ್ಪಲಿವೆ.

ಶುಕ್ರವಾರ ರಾತ್ರಿ 11.30ಕ್ಕೆ ಹೊರಟಿರುವ ಎಸ್‌ಎಂವಿಟಿ ಬೆಂಗಳೂರು–ಗುವಾಹಟಿ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ: 12509) ಮೇಲ್ಪಕ್ಕಂ, ರಾಣಿಗುಂಟ ಮಾರ್ಗದಲ್ಲಿ ಪ್ರಯಾಣಿಸುತ್ತಿದೆ. ಆರಕೋಣಂ ಹಾಗೂ ಪೆರಂಬೂರ್ ನಿಲ್ದಾಣಗಳು ತಪ್ಪಿಹೋಗಲಿದ್ದು, ಈ ರೈಲಿಗೆ ತಿರುತ್ತಣಿಯಲ್ಲಿ ಹೆಚ್ಚುವರಿ ನಿಲುಗಡೆ ಇರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ‌ 2 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದೆ. ಹಲವಾರು ತಾಲೂಕುಗಳು ಬರದ ಪರಿಸ್ಥಿತಿ ಎದುರಿಸುತ್ತಿವೆ....

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...

ಮುಸ್ಲಿಂ ಮಹಿಳೆಯ ಸೌಹಾರ್ದತೆ: 18 ವರ್ಷಗಳಿಂದ ಗಣೇಶ ಸಮಿತಿ ಮುನ್ನಡೆಸುತ್ತಿರುವ ಜುಬೇದಾ

ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಒಡಕು ಮೂಡಿಸಲು ಹಿಂದುತ್ವ ಕೋಮುವಾದಿ...