ಮನಸ್ಸಿನ ಕತೆಗಳು – 19 | ತನ್ನ ಸೀರೆಗೆ ತಾನೇ ಬೆಂಕಿ ಹಚ್ಚಿಕೊಂಡಿದ್ದ ಲತಾಳ ಕತೆ

Date:


(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್)

“ಡಾಕ್ಟ್ರೇ… ಇವಳಿಂದಾಗಿ ಇವತ್ತು ಇಡೀ ಮನೆ ಹೊತ್ತಿ ಉರೀಲಿಕ್ಕಿತ್ತು. ಇವಳಿಗೆ ಏನಾದ್ರೂ ಆಗಿದ್ದಿದ್ರೆ ನಾನು ಜೈಲಿಗೆ ಹೋಗ್ಬೇಕಾಗ್ತಿತ್ತು. ಹೇಗಾದ್ರೂ ಮಾಡಿ ಇವಳ ಸಮಸ್ಯೆಗೆ ಪರಿಹಾರ ಕೊಡಿ…” ಅಂತ ಹೇಳಿದ ಲತಾಳ ಗಂಡ, ನನ್ನ ಮೇಲೆ ಪೂರ್ಣ ಭಾರ ಹಾಕಿ ಕೂತ್ಕೊಂಡ್ರು. ಆಕೆಯೋ ಸಿಟ್ಟಿನಲ್ಲಿಯೇ ಆಸ್ಪತ್ರೆಗೆ ಬಂದಿದ್ರು. ಲತಾಳ ಸಮಸ್ಯೆ ಏನಾಗಿತ್ತು? ಆಡಿಯೊ ಕೇಳಿ…

 

ಈದಿನ.ಕಾಮ್ ಆಡಿಯೊಗಳನ್ನು ಆಲಿಸಲು ಕ್ಲಿಕ್ ಮಾಡಿ:
ನುಡಿ ಹಲವು | ಅಂಕಣ | ವೈವಿಧ್ಯ

ಪೋಸ್ಟ್ ಹಂಚಿಕೊಳ್ಳಿ:

ಡಾಕ್ಟರ್ ಕೆ ಎಸ್ ಶುಭ್ರತಾ
ಡಾಕ್ಟರ್ ಕೆ ಎಸ್ ಶುಭ್ರತಾ
ಜನಸಾಮಾನ್ಯರ ಒಡನಾಟದಿಂದ ಸದಾ ಹೊಸತನ್ನು ಕಲಿಯುವ ಹಂಬಲವಿರುವ ಮತ್ತು ಅದೇ ಜನರ ಮಾನಸಿಕ ಸಮಸ್ಯೆಗಳ ಬಗೆಗೆ ಸದಾ ಆಲೋಚಿಸುವ ಮನೋವೈದ್ಯೆ. ಕಲಿತದ್ದು ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ. ಸದ್ಯ ಶಿವಮೊಗ್ಗ ನಿವಾಸಿ. ಮಕ್ಕಳ ಮಾನಸಿಕ ಆರೋಗ್ಯದ ಕುರಿತು ವಿಶೇಷ ಪರಿಣತಿ. ಬರವಣಿಗೆ ಬಗೆಗೆ ಸಿಕ್ಕಾಪಟ್ಟೆ ಪ್ರೀತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸಿಲ ಒಳಗೆ-ಹೊರಗೆ | ಬ್ರಾ… ಪ್ರತಿಭಟನೆ ಮತ್ತು ಬಿಡುಗಡೆಯ ಭಾವ

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ...

ಮೈಕ್ರೋಸ್ಕೋಪು | ಅಯೋಧ್ಯೆ ರಾಮ ಮಂದಿರದಲ್ಲಿ ‘ವಿಜ್ಞಾನ’ ಬಳಕೆ; ನಿಜಕ್ಕೂ ದೇಶದಲ್ಲಿ ಇದೇ ಮೊದಲಾ?

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ...

ಹೊಸಿಲ ಒಳಗೆ-ಹೊರಗೆ | ನೀವು ಕೊಕ್ಕರೆಯಾದರೂ ಸರಿಯಲ್ಲ, ನರಿಯಾದರೂ ಸರಿಯಲ್ಲ; ಯಾಕೆಂದರೆ…

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ...