ಸಂಪಾದಕೀಯ

ಈ ದಿನ ಸಂಪಾದಕೀಯ | ಯಾರು ಹಸಿದಿದ್ದರು, ಯಾವುದು ಹಳಸಿತ್ತು?

ದೇವೇಗೌಡರಾಗಲಿ, ಮೋದಿಯವರಾಗಲಿ ಜನರಿಂದ ಮೇಲೆದ್ದು ಬಂದ ಜನನಾಯಕರು. ಪ್ರಜಾಪ್ರಭುತ್ವ, ಸಂವಿಧಾನವನ್ನು ಬಳಸಿಕೊಂಡು ಬೆಳೆದವರು. ದಶಕಗಟ್ಟಲೆ ಅಧಿಕಾರವನ್ನು ಅನುಭವಿಸಿದವರು. ಆದರೆ ತಮ್ಮನ್ನು ಬೆಳೆಸಿದ ಜನರನ್ನೇ ದೂರವಿಟ್ಟು, ದೇಶಕ್ಕಾಗಿ ಒಂದಾಗಿದ್ದೇವೆ ಎಂದರೆ- ದೇಶವೆಂದರೆ ಬರೀ ಮಣ್ಣಲ್ಲ...

‘ಈ ದಿನ’ ಸಂಪಾದಕೀಯ | ಪೌರಕಾರ್ಮಿಕರು ಪರಮಶೋಷಿತರು; ಸರ್ಕಾರ, ನಾವು-ನೀವು, ಎಲ್ಲರೂ ಕಾರಣ

ಬಡತನ, ಜಾತಿ ವ್ಯವಸ್ಥೆಯ ನಿರಂತರ ಕಿರುಕುಳಗಳಿಂದ ಪಾರಾಗಿ ಬದುಕು ಕಟ್ಟಲು ಹವಣಿಸುವ ಪೌರಕಾರ್ಮಿಕರನ್ನು, ಸರ್ಕಾರಗಳು, ಸ್ಥಳೀಯಾಡಳಿತ ಸಂಸ್ಥೆಗಳು, ಗುತ್ತಿಗೆದಾರರು, ಜನಸಾಮಾನ್ಯರು ಯಾವ ಪರಿ ಹಿಂಸಿಸುತ್ತಿದ್ದಾರೆಂದರೆ, ದೇಶದ ಜನರ ಸರಾಸರಿ ಜೀವಿತಾವಧಿ 70 ವರ್ಷವಾದರೆ,...

ಈ ದಿನ ಸಂಪಾದಕೀಯ | ಸರ್ಕಾರಿ ಅನುದಾನಿತ ಉತ್ಸವಗಳೆಲ್ಲ ಸರಳಗೊಳ್ಳಲಿ

ಈಗಾಗಲೇ ಹಂಪಿ ಉತ್ಸವ ಮತ್ತು ಮೈಸೂರು ದಸರಾವನ್ನು ಸರಳವಾಗಿ ನಡೆಸಲು ಸರ್ಕಾರ ತೀರ್ಮಾನಿಸಿರುವುದು ಸರಿಯಾದ ನಡೆ. ಹಾಗೆಯೇ ಸರ್ಕಾರದ ಅನುದಾನದಲ್ಲಿ ನಡೆಯುವ ಎಲ್ಲ ಉತ್ಸವಗಳನ್ನು ಸಾಂಕೇತಿಕವಾಗಿ ನಡೆಸಬೇಕು. ಹಾಗೂ ಹತ್ತಾರು ಕೋಟಿ ರೂಪಾಯಿ...

‘ಈ ದಿನ’ ಸಂಪಾದಕೀಯ | ಹಣ-ಹೆಸರು ಗಳಿಕೆಗೆ ಧರ್ಮವೇ ಸುಲಭದ ಸಾಧನ

ಕಾವಿಧಾರಿಗಳು, ಬಾಬಾಗಳ, ಧರ್ಮದ ಬಗ್ಗೆ ದೊಡ್ಡ ಗಂಟಲಲ್ಲಿ ಚೀರುವವರನ್ನು ನಾವು ಸದಾ ಅನುಮಾನದಿಂದ ನೋಡಬೇಕು. ಅವರಿಗೆ ಧರ್ಮವೆಂದರೆ, ಸ್ವಾರ್ಥ ಸಾಧನೆಯ ಒಂದು ಮಾರ್ಗ; ಸುಲಭದಲ್ಲಿ ಹಣ ಗಳಿಸುವ ಒಂದು ದಾರಿ. ಸಂಘ ಪರಿವಾರದ ಕಾರ್ಯಕರ್ತೆ...

’ಈ ದಿನ’ ಸಂಪಾದಕೀಯ| 2029ರ ಕನಸಿಗೆ ಈಗಲೇ ‘ಟೋಪಿ’ ಹೊಲಿದ ಮೋದಿ ಮಂತ್ರವಾದಿ

ಮಹಿಳೆಯರಿಗೆ ಅರ್ಧ ಅವಕಾಶ ನೀಡುವ, ಸಮಾನತೆಯಿಂದ ನಡೆಸಿಕೊಳ್ಳುವ ನಿಜ ಇರಾದೆ ಮೋದಿ ಆಡಳಿತಕ್ಕೆ ಇದ್ದಿದ್ದರೆ ಈ ವಿಧೇಯಕ ಕಾಯಿದೆಯಾಗಿ 2019ರಲ್ಲೇ ಜಾರಿಗೆ ಬರಬೇಕಿತ್ತು 2024ರ ಚುನಾವಣೆ ಕದ ಬಡಿಯುತ್ತಿರುವ ಹೊತ್ತಿನಲ್ಲಿ ಮತದಾರರ ಕಣ್ಣ ಮುಂದೆ...

ಈ ದಿನ ಸಂಪಾದಕೀಯ | ಅರ್ಚಕರಾಗಿ ದಲಿತರು, ಮಹಿಳೆಯರ ನೇಮಕ ಕ್ರಾಂತಿಕಾರಿ ಹೆಜ್ಜೆಯೇ? ದೇಶ ಬದಲಾಯಿತೇ?

1972ರಿಂದ 2023ರವರೆಗಿನ ನಿರಂತರ ಹೋರಾಟದಿಂದ; ದೇವಸ್ಥಾನಗಳಲ್ಲಿ ಅರ್ಚಕರಾಗಿ ದಲಿತರು ಮತ್ತು ಮಹಿಳೆಯರ ನೇಮಕವಾದರೆ ಹೊರತು, ಅದು ದೇವರಲ್ಲ ಕಲ್ಲು ಎಂದು ಕರೆಯುವಷ್ಟು ಜನ ವೈಚಾರಿಕ ಪ್ರಜ್ಞೆ ಬೆಳೆಸಿಕೊಂಡು ಬದಲಾಗಲಿಲ್ಲ. ಜನ ಬದಲಾಗದ ಹೊರತು,...

‘ಈ ದಿನ’ ಸಂಪಾದಕೀಯ | ನಿದ್ದೆಯಿಂದ ಎದ್ದಿರುವ ನ್ಯೂಸ್ ಚಾನೆಲ್ ಒಕ್ಕೂಟ ಮರ್ಯಾದೆ ಉಳಿಸಿಕೊಳ್ಳಲಿ

ಪತ್ರಿಕೋದ್ಯೋಗದ ಘನತೆಯನ್ನು ಮೂರಾಬಟ್ಟೆ ಮಾಡುವ ಒಂದೇ ಒಂದು ವಿಷಯದ ಬಗ್ಗೆಯೂ ಪ್ರತಿಕ್ರಿಯಿಸದ, ದ್ವೇಷ ಹರಡುವ ಸುದ್ದಿವಾಹಿನಿಗಳ ಬಗ್ಗೆ ಸುಪ್ರೀಂ ಕೋರ್ಟ್ ಎಚ್ಚರಿಸಿದರೂ ಬಾಯಿಗೆ ಬೀಗ ಹಾಕಿಕೊಂಡಿದ್ದ ಸುದ್ದಿವಾಹಿನಿಗಳ ಒಕ್ಕೂಟಕ್ಕೆ ಈಗ ಎಚ್ಚರ ಆಗಿರುವಂತಿದೆ ಮಾಧ್ಯಮಗಳು,...

ಈ ದಿನ ಸಂಪಾದಕೀಯ | ಕರಾವಳಿಯ ಜನ ಹಿಂದುತ್ವದ ನಶೆಯಿಂದ ಹೊರಬರಲು ಇದು ʼಚೈತ್ರಕಾಲʼ

ಬಿಜೆಪಿ ತನ್ನ ಕೇಸರಿ ಪ್ರಯೋಗಶಾಲೆಯಲ್ಲಿ ಹಲವು ಉಗ್ರವಾದಿ ಭಾಷಣಕಾರರನ್ನು ತಯಾರಿಸಿ ಸಮಾಜಕ್ಕೆ ಕೋಮುವಾದಿ ವಿಷ ಹರಿಸಿದೆ. ತೆರೆಮರೆಯಲ್ಲಿ ಅದರ ಲಾಭ ಉಣ್ಣುತ್ತಿರುವ ಸಂಘಟನೆಗಳ ಮುಖಂಡರು, ರಾಜಕೀಯ ನಾಯಕರು ಮತ್ತು ಅವರ ಮಕ್ಕಳೂ ಮಜವಾಗಿದ್ದಾರೆ. ಜೈಲುಪಾಲಾಗುತ್ತಿರುವುದು...

ಈ ದಿನ ಸಂಪಾದಕೀಯ | ರೈತರ ಆತ್ಮಹತ್ಯೆ ತೀವ್ರ ಹೆಚ್ಚಳ; ಅನ್ನದಾತರ ಬದುಕಿಗೆ ಬೇಕಿದೆ ಭರವಸೆ

ಆಘಾತಕಾರಿ ಮಾಹಿತಿಯೊಂದು ಬಯಲಾಗಿದೆ. 2023ರ ಏಪ್ರಿಲ್‌ನಿಂದ ಇಲ್ಲಿಯವರೆಗೆ 251 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸರ್ಕಾರದ ಅಧಿಕೃತ ಮೂಲಗಳು ತಿಳಿಸಿವೆ. ಬರ ಕಾಮಗಾರಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮುಖ್ಯಮಂತ್ರಿ...

ಈ ದಿನ ಸಂಪಾದಕೀಯ | ಯೋಧ ರಾಯಭಾರಿ; ಹಲವು ಕೋನಗಳಿಂದ ಅಪಾಯಕಾರಿ ಈ ಹುಲಿಸವಾರಿ

ಮೋದಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಸೈನಿಕರನ್ನು ಬಳಸಿಕೊಳ್ಳುವ ಸೇನೆಯ ಆದೇಶ ಕಳೆದ ಮೇ ತಿಂಗಳಲ್ಲೇ ಹೊರಟಿದೆ. ರಜೆಯಲ್ಲಿರುವ ಯೋಧರಿಗೆ ಮೋದಿ ಸರ್ಕಾರದ ಕಾರ್ಯಕ್ರಮಗಳ ಪ್ರಚಾರದ ಕೆಲಸ ನೀಡಿರುವ ಸೇನೆಯು ತಾನು ರೂಪಿಸಿರುವ ರಜೆನೀತಿಯನ್ನು...

ಈ ದಿನ ಸಂಪಾದಕೀಯ | ಅಸಮಾಧಾನದ ಕಿಡಿ ಜ್ವಾಲೆಯಾಗಿ ಸರ್ಕಾರವನ್ನು ಸುಡದಿರಲಿ

ದಕ್ಷಿಣ ಭಾರತದಲ್ಲಿ ಕಾಂಗ್ರೆಸ್‌ ಪಕ್ಷ ಏನಾದರೂ ಉಸಿರಾಡುತ್ತಿದ್ದರೆ, ಅದು ಕರ್ನಾಟಕದಲ್ಲಿ ಮಾತ್ರ. ಸಿಗದೆ ಸಿಗದೇ ಸಿಕ್ಕಿರುವ ಈ ಅಪೂರ್ವ ಅವಕಾಶವನ್ನು ಕಾಂಗ್ರೆಸ್ಸಿಗರು ಅರ್ಥ ಮಾಡಿಕೊಳ್ಳದೆ ಅಧಿಕಾರಕ್ಕಾಗಿ ಕಿತ್ತಾಡಿಕೊಂಡರೆ, ಸ್ಥಿರ ಸರ್ಕಾರ ನೀಡಲು ಅಶಕ್ತರಾದರೆ,...

ಈ ದಿನ ಸಂಪಾದಕೀಯ | ಬಿಜೆಪಿ-ಜೆಡಿಎಸ್‌ ಮೈತ್ರಿ: ಪಕ್ಷಗಳಿಗೆ ಅನಿವಾರ್ಯ, ರಾಜ್ಯಕ್ಕೆಷ್ಟು ಹಿತ?

ಬಿಜೆಪಿ-ಜೆಡಿಎಸ್ ಮೈತ್ರಿ ಎರಡೂ ಪಕ್ಷಗಳಿಗೆ ಅನಿವಾರ್ಯ. ʼರಾಜಕೀಯ ಅಧಿಕಾರ ಮತ್ತು ಅಸ್ತಿತ್ವಕ್ಕಾಗಿʼ ಎರಡೂ ಪಕ್ಷಗಳಿಗೆ ಈ ಮೈತ್ರಿ ಬೇಕಾಗಿದೆ. ಅದರ ಆಚೆಗೆ ಸೈದ್ಧಾಂತಿಕವಾಗಿ, ಸಾಮಾಜಿಕ ನೆಲೆಯ ದೃಷ್ಟಿಯಿಂದ ಅಥವಾ ಪಕ್ಷಗಳ ಮೂಲಭೂತ ವ್ಯಕ್ತಿತ್ವದ...

ಜನಪ್ರಿಯ