ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಪರಿಷ್ಕೃತ ವೇಳಾಪಟ್ಟಿ ಪ್ರಕಟ

Date:

Advertisements

ಸಿಇಟಿ ಪರೀಕ್ಷೆ ನಡೆಯುವ ದಿನವೇ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯೂ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ(ಕೆಎಸ್ಇಎಬಿ) ಪರಿಷ್ಕರಿಸಿದೆ. ಹೊಸ ವೇಳಾಪಟ್ಟಿ ಪ್ರಕಟಿಸಿದೆ.

ಮೇ.22ರಂದು ಸಿಇಟಿ ಕನ್ನಡ ಪರೀಕ್ಷೆ ಮುಂಚೆಯೇ ನಿಗದಿ ಪಡಿಸಲಾಗಿತ್ತು. ಆದರೆ, ಇದರ ನಡುವೆಯೇ ಮೇ.22ರಿಂದ ಜೂನ್ 2ರವರೆಗೂ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆಯೆಂದು ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಈಗ ಇದನ್ನು ಮನಗಂಡ ಕೆಎಸ್ಇಎಬಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಮೇ.23ರಿಂದ ಜೂನ್ 3ರವರೆಗೂ ಪರೀಕ್ಷೆ ನಡೆಯಲಿದೆ.

2nd puc

ಹೆಚ್ಚಿನ ಮಾಹಿತಿಗಾಗಿ https://kseab.karnataka.gov.in/ ಈ ವೆಬಸೈಟ್‌ಗೆ ಭೇಟಿ ನೀಡಬಹುದಾಗಿದೆ.

Advertisements
ದಿನಾಂಕವಿಷಯ
23 ಮೇ 2023

ಕನ್ನಡ
ಅರಾಬಿಕ್
24 ಮೇ 2023ಐಚ್ಚಿಕ ಕನ್ನಡ
ರಸಾಯನ ಶಾಸ್ತ್ರ
ಮೂಲ ಗಣಿತ
25 ಮೇ 2023
ಇಂಗ್ಲಿಷ್
26 ಮೇ 2023
ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
27 ಮೇ 2023

ಇತಿಹಾಸ
ಸಂಖ್ಯಾಶಾಸ್ತ್ರ
29 ಮೇ 2023

ಹಿಂದಿ
30 ಮೇ 2023






ಭೂಗೋಳಿಕಶಾಸ್ತ್ರ
ಮನಃಶಾಸ್ತ್ರ
ಬೌತಶಾಸ್ತ್ರ
30 ಮೇ 2023
ಭೂಗೋಳಿಕಶಾಸ್ತ್ರ
ಮನಃಶಾಸ್ತ್ರ
ಬೌತಶಾಸ್ತ್ರ
31 ಮೇ 2023ಲೆಕ್ಕಶಾಸ್ತ್ರ
ಭೂಗರ್ಭಶಾಸ್ತ್ರ
ಶಿಕ್ಷಣ ಶಾಸ್ತ್ರ
ಗೃಹ ವಿಜ್ಞಾನ
1 ಜೂನ್ 2023




ರಾಜ್ಯ ಶಾಸ್ತ್ರ
ಗಣಿತ ಶಾಸ್ತ್ರ
2 ಜೂನ್ 2023
ತರ್ಕ ಶಾಸ್ತ್ರ
ಹಿಂದೂಸ್ತಾನಿ ಸಂಗೀತ
ವ್ಯವಹಾರ ಅಧ್ಯಯನ
3 ಜೂನ್ 2023
ಅರ್ಥಶಾಸ್ತ್ರ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X