ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್ಆರ್‌ಟಿಸಿ

Date:

ಪದವಿ, ಸ್ನಾತಕೋತ್ತರ, ಡಿಪ್ಲೊಮ, ಬಿ. ಫಾರ್ಮ ಮತ್ತು ಹಲವು ಕೋರ್ಸ್‌ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬಸ್‌ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರಕಟಣೆ ಹೊರಡಿಸಿದೆ.

- Advertisement -

ಏಪ್ರಿಲ್‌ನಲ್ಲೇ ವಾರ್ಷಿಕ ಬಸ್‌ ಪಾಸ್‌ಗಳ ಅವಧಿ ಮುಗಿದ ಕಾರಣ ವಿದ್ಯಾರ್ಥಿಗಳು ಮತ್ತಷ್ಟು ಅವಧಿ ವಿಸ್ತರಣೆಗೆ ಮನವಿ ಮಾಡಿಕೊಂಡಿದ್ದರು. ಅಂತಿಮ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪರೀಕ್ಷೆಗಳು ಇನ್ನೂ ಮುಗಿದಿರುವುದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ವಿದ್ಯಾರ್ಥಿಗಳ ಬೇಡಿಕೆ ಮತ್ತು ವೇಳಾಪಟ್ಟಿಯನ್ನು ಪರಿಗಣಿಸಿ ಅಂತಿಮ ವರ್ಷದ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿ, ಸ್ನಾತಕೋತ್ತರ, ಡಿಪ್ಲೊಮ, ಕಾನೂನು ಸೇರಿದಂತೆ ಇತರೆ ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳ ಅಂತಿಮ ವರ್ಷದ ಪರೀಕ್ಷೆ ಮುಗಿಯುವವರೆಗೆ ಬಸ್‌ ಪಾಸ್‌ ಅವಧಿಯನ್ನು ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳ ತರಗತಿ ಅಥವಾ ಪರೀಕ್ಷೆ ನಡೆಯುತ್ತಿರುವುದನ್ನು ಖಚಿತಪಡಿಸಿಕೊಂಡು ಹೆಚ್ಚುವರಿ ಹಣ ಪಾವತಿಸಿಕೊಂಡು ಒಂದು ಅಥವಾ ಎರಡು ತಿಂಗಳ ಅವಧಿಗೆ ಪಾಸ್‌ ವಿಸ್ತರಿಸಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ಕಡ್ಡಾಯವಾಗಿ ರಶೀದಿ ಮತ್ತು ಹಳೆಯ ಪಾಸ್‌ ಎರಡನ್ನೂ ತೋರಿಸಿ ಪ್ರಯಾಣಿಸಬಹುದು. ಈ ಬಗ್ಗೆ ಎಲ್ಲ ಚಾಲಕ ನಿರ್ವಾಹಕರಿಗೆ ಅಗತ್ಯ ಮಾಹಿತಿ ನೀಡುವಂತೆ ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಎಸಿಎಫ್‌ ನೇಮಕಾತಿ; ಸಂದರ್ಶನ ಸಮಿತಿಗೆ ಕೆಪಿಎಸ್‌ಸಿ ನಕಾರ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿ ಸಂಘಕ್ಕೆ ಚುನಾವಣೆ: ‘ರಾಜಕೀಯ’ ನಿಷೇಧ ಅಗತ್ಯವೇ?

ಸರ್ಕಾರದ ಉದ್ದೇಶ ‘ರಾಜಕೀಯವನ್ನು ಸಂಪೂರ್ಣ ನಿಷೇಧಿಸುವುದು’ ಆಗದೆ, ‘ಪಕ್ಷೀಯ ಹಸ್ತಕ್ಷೇಪ ಮತ್ತು...

ಋಷಿಕೇಶ್ ಆತ್ಮಹತ್ಯೆ ಪ್ರಕರಣ: ಐಐಟಿ ದೆಹಲಿಯಲ್ಲಿ ತೀವ್ರ ಪ್ರತಿಭಟನೆ; ವಿದ್ಯಾರ್ಥಿಗಳಿಗೆ ಶಿಸ್ತು ಕ್ರಮದ ಬೆದರಿಕೆ

ಐಐಟಿ ದೆಹಲಿಯ ಎಂಎಸ್‌ಸಿ ವಿದ್ಯಾರ್ಥಿ ಋಷಿಕೇಶ್ ಕುಮಾರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ...

ಸ್ನಾತಕೋತ್ತರ ಇತಿಹಾಸ ಪಠ್ಯದಿಂದ ‘ದೆಹಲಿ ಸುಲ್ತಾನ’ರ ಪಠ್ಯ ಕೈಬಿಟ್ಟ ದೆಹಲಿ ವಿವಿ; ಬೋಧಕರ ಕಳವಳ

ದೆಹಲಿ ವಿಶ್ವವಿದ್ಯಾಲಯವು (DU) ತನ್ನ ಸ್ನಾತಕೋತ್ತರ (MA) ಇತಿಹಾಸ ವಿಭಾಗದ ಮೂರನೇ...

ಜಾರ್ಖಂಡ್ | 3 ಪರೀಕ್ಷೆಗಳ ರದ್ದತಿಗೆ ಸರ್ಕಾರ ಒಪ್ಪಿಗೆ; ಉದ್ಯೋಗ ಸಮಿತಿ ಮೂವರು ಸದಸ್ಯರ ರಾಜೀನಾಮೆ

ಪರೀಕ್ಷಾ ಅಕ್ರಮಗಳ ವಿರುದ್ಧ ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಮಹತ್ವದ ಗೆಲುವು...