ಚಿಂತಾಕಿ | ರಾಜ್ಯದಲ್ಲೇ ಅತಿ ಹೆಚ್ಚು ಉಷ್ಣಾಂಶ ದಾಖಲು

Date:

ಬೀದರ್‌ ಜಿಲ್ಲೆಯ ಚಿಂತಾಕಿಯಲ್ಲಿ 46 ಡಿಗ್ರಿ ತಾಪಮಾನ ದಾಖಲಾಗಿದ್ದು, ರಾಜ್ಯದಲ್ಲಿಯೇ ಅತಿ ಹೆಚ್ಚು ಉಷ್ಣಾಂಶ ವರದಿಯಾದ ಪ್ರದೇಶ ಇದಾಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಂ ಎಸ್‌ ದಿವಾಕರ ತಿಳಿಸಿದ್ದಾರೆ.

- Advertisement -

“ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ 44 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಹಾಗೂ ಬೆಂಗಳೂರು ನಗರದಲ್ಲಿ 38 ಡಿಗ್ರಿ ಉಷ್ಣಾಂಶ ವರದಿಯಾಗಿದೆ. ಗರಿಷ್ಠ ಉಷ್ಣತೆಯ ತೀವ್ರತೆಯ ಕುರಿತ ಆತಂಕಕ್ಕಿಂತ ಎಷ್ಟು ಹೊತ್ತಿನವರೆಗೂ ಈ ಉಷ್ಣಾಂಶ ಹೀಗೆಯೇ ಮುಂದುವರೆಯಲಿದೆ ಎಂಬ ಅಂಶ ಕಳವಳಕ್ಕೆ ಕಾರಣವಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಬೀದರ್‌ ಹಾಗೂ ರಾಯಚೂರಿನಲ್ಲಿ ಮಧ್ಯಾಹ್ನ 2.15ರ ಸುಮಾರಿಗೆ ಗರಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬರುತ್ತದೆ. ಕೆಲಹೊತ್ತಿನ ಬಳಿಕ ಉಷ್ಣಾಂಶದಲ್ಲಿ ಇಳಿಕೆಯಾಗುತ್ತದೆ. ಆದರೀಗ ಈ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಇನ್ನೂ ಕೆಲ ಪ್ರದೇಶಗಳಲ್ಲಿ 7 ಗಂಟೆಯವರೆಗೂ ತಾಪದ ತೀವ್ರತೆಯಲ್ಲಿ ಇಳಿಕೆಯಾಗದಿರುವುದು ಆತಂಕದ ವಿಷಯ” ಎಂದು ದಿವಾಕರ್‌ ಅಭಿಪ್ರಾಯಿಸಿದ್ದಾರೆ.

ಇದನ್ನೂ ಓದಿದ್ದೀರಾ? ಬಿಸಿಲಿನ ತಾಪಕ್ಕೆ ಮನರೇಗಾ ಕಾರ್ಮಿಕರ ಸಾವು: ಕೆಲಸದ ಸಮಯ ಪರಿಷ್ಕರಣೆ ಕೂಲಿ ಕಾರ್ಮಿಕರಿಗೆ ಅನ್ವಯಿಸುವುದಿಲ್ಲವೇ?

“ಕನಿಷ್ಟ ಉಷ್ಣಾಂಶವನ್ನು ಗರಿಷ್ಠ ಉಷ್ಣಾಂಶ ಪ್ರಭಾವಿಸುತ್ತದೆ. ರಾತ್ರಿ ವೇಳೆಯಲ್ಲಿ ದಾಖಲಾಗುವ ತಾಪಮಾನದಲ್ಲಿ ಗರಿಷ್ಠ ಉಷ್ಣಾಂಶದ ಪಾತ್ರ ನಿರ್ಣಾಯಕ. ಬೆಂಗಳೂರಿನಲ್ಲಿ ಕಳೆದ 29 ದಿನಗಳಿಂದ 25 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಷ ದಾಖಲಾಗಿದೆ. ರಾತ್ರಿ ಹೊತ್ತಿನಲ್ಲೂ ತಾಪಮಾನ ಇಳಿಕೆಯಾಗದಿರುವುದು ಜನರಿಗೆ ಸಮಸ್ಯೆಯಾಗಿ ಪರಿಣಮಿಸಿದೆ” ಎಂದಿದ್ದಾರೆ.


eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...