ಸೌದಿ ಅರಾಮ್ಕೋ ತೈಲ ಘಟಕ, ವಾಯುನೆಲೆ ಮೇಲೆ ಕ್ಷಿಪಣಿ ದಾಳಿ: ಹೌತಿಗಳ ಪ್ರತಿಪಾದನೆ

Date:

ಸೌದಿ ಅರೇಬಿಯಾದ ಪ್ರಮುಖ ತೈಲ ಸಂಸ್ಥೆ ಸೌದಿ ಅರಾಮ್ಕೋ (Saudi Aramco) ಸೌಲಭ್ಯಗಳು ಹಾಗೂ ಖಾಮೀಸ್ ಮುಶಾಯತ್‌ನಲ್ಲಿರುವ ಮಿಲಿಟರಿ ವಾಯುನೆಲೆಯ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿರುವುದಾಗಿ ಯೆಮೆನ್‌ನ ಹೌತಿಗಳು ಪ್ರತಿಪಾದಿಸಿದ್ದಾರೆ.

- Advertisement -

ಸೌದಿಯ ಸೆಂಘಿ ಮತ್ತು ಪಶ್ಚಿಮ ಕರಾವಳಿ ಬಂದರು ನಗರವಾದ ಯಾನ್ಬು ಪ್ರದೇಶದಲ್ಲಿರುವ ಅರಾಮ್ಕೋ ತೈಲ ಶುದ್ಧೀಕರಣ ಕೇಂದ್ರಗಳನ್ನು ಮತ್ತು ದಕ್ಷಿಣ ಪ್ರಾಂತ್ಯದಲ್ಲಿರುವ ‘ಕಿಂಗ್ ಖಾಲಿದ್ ವಾಯುನೆಲೆ’ಯನ್ನು ಗುರಿಯಾಗಿಸಿಕೊಂಡು ಹತ್ತಾರು ಬ್ಯಾಲಿಸ್ಟಿಕ್ ಕ್ಷಿಪಣಿಗಳು ಹಾಗೂ ಡ್ರೋನ್‌ಗಳನ್ನು ಉಡಾಯಿಸಲಾಗಿದೆ ಎಂದು ಹೌತಿ ಮಿಲಿಟರಿ ವಕ್ತಾರ ಯಾಹ್ಯಾ ಸಾರೀ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಇದನ್ನೂ ಓದಿ: ಯೆಮೆನ್‌ನಿಂದ ಭಾರತದವರೆಗೆ… ಹೌತಿ ದಾಳಿಯಿಂದ ತಲ್ಲಣಿಸಿದ ಜಗತ್ತು!

ಸೌದಿ ಒಕ್ಕೂಟ ಪಡೆಗಳು ಯೆಮೆನ್‌ ಮೇಲೆ ನಡೆಸುತ್ತಿರುವ ಸರಣಿ ವಾಯುದಾಳಿಗಳಿಗೆ ಪ್ರತಿಯಾಗಿ ಈ ದಾಳಿ ನಡೆಸಿರುವುದಾಗಿ ಅವರು ಹೇಳಿದ್ದಾರೆ.

Advertisements

ಆದರೆ, ಈ ದಾಳಿಯಿಂದ ಆಗಿರುವ ಹಾನಿಯ ಕುರಿತು ಅಥವಾ ದಾಳಿ ನಿಜಕ್ಕೂ ನಡೆದಿದೆಯೇ ಎಂಬುದರ ಬಗ್ಗೆ ಸೌದಿ ಅರೇಬಿಯಾ ಸರ್ಕಾರವಾಗಲಿ ಅಥವಾ ಅರಾಮ್ಕೋ ಸಂಸ್ಥೆಯಾಗಲಿ ಅಧಿಕೃತವಾಗಿ ಯಾವುದೇ ದೃಢೀಕರಣ ನೀಡಿಲ್ಲ. ಸ್ವತಂತ್ರ ಮೂಲಗಳಿಂದಲೂ ಹಾನಿಯ ಪ್ರಮಾಣ ಇನ್ನೂ ದೃಢಪಟ್ಟಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜಾಪ್ರಭುತ್ವದ ಅಣಕ: ಪಕ್ಷಾಂತರಕ್ಕಾಗಿ ಶಾಸಕರ ರಾಜೀನಾಮೆ ಮತ್ತು ಮರು ಸ್ಪರ್ಧೆಗೆ ಮದ್ರಾಸ್ ಹೈಕೋರ್ಟ್ ಕಿಡಿ

ಚುನಾವಣೆಯಲ್ಲಿ ಗೆದ್ದ ಕೆಲವೇ ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷಾಂತರಗೊಂಡು...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...

ಬಾಗಲಕೋಟೆ | ಕೆಲಸ ಮಾಡದೇ ಸಂಬಳ; ಶಾಸಕ ಮೇಟಿ ಸೊಸೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ

ಸರ್ಕಾರಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್...

ಸೆ.18ಕ್ಕೆ ಗಣಪತಿ ಶೋಭಾಯಾತ್ರೆ: ಶಾಂತವಾಗಿರುವ ಟಿ ನರಸೀಪುರದಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸುವ ಕುತಂತ್ರ?

ಟಿ ನರಸೀಪುರದಲ್ಲಿ ಸೆ.18ರಂದು ಗಣಪತಿ ಶೋಭಾಯಾತ್ರೆ ನಡೆಯಲಿದ್ದು, ಮಸೀದಿ ಬಳಿ ಮೆರವಣಿಗೆ...