ಚುನಾವಣೆ 2023

ರಾಯಚೂರು | ಮೂರನೇ ಬಾರಿಗೆ ಶಾಸಕ; ಎದುರಾಗಿರುವ ಅಭಿವೃದ್ಧಿ ಸವಾಲು

ರಾಯಚೂರು ಜಿಲ್ಲೆಯ ಲಿಂಗಸಗೂರು ಮೀಸಲು ವಿಧಾನಸಭಾ ಕ್ಷೇತ್ರದಿಂದ 2008, 2013 ಹಾಗೂ 2023ರ ಚುನಾವಣೆ ಸೇರಿದಂತೆ ಸತತ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಮಾನಪ್ಪ ವಜ್ಜಲ್‌ ಅವರ ಎದುರು ಹಲವು ಸವಾಲುಗಳಿವೆ. ಲಿಂಗಸಗೂರು ಕ್ಷೇತ್ರದಲ್ಲಿ...

ಉಡುಪಿ | ಅನಿವಾಸಿ ಭಾರತೀಯರ ಹೆಸರಿನಲ್ಲಿ ಮತದಾನ; ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲು

ವಿಧಾನಸಭಾ ಚುನಾವಣೆಯಲ್ಲಿ ಅಪ್ರಾಪ್ತ ಯುವಕನೊಬ್ಬ ವಿದೇಶದಲ್ಲಿದ್ದ ಇನ್ನೊಬ್ಬ ವ್ಯಕ್ತಿಯ ಹೆಸರಿನಲ್ಲಿ ಮತ ಚಲಾಯಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆತನ ವಿರುದ್ಧ ಉಡುಪಿ ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. “ಮೇ 10...

ಕಾಂಗ್ರೆಸ್‌ ಸರ್ಕಾರ | ಪ್ರಮಾಣವಚನ ಸ್ವೀಕರಿಸಿದವರು ಯಾರ ಹೆಸರಿನಲ್ಲಿ ಪ್ರಮಾಣ ಮಾಡಿದರು?

ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ ಎಂಟು ಮಂದಿ ಸಚಿವರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದೆ. ಲಕ್ಷಾಂತರ ಮಂದಿ ಕಾಂಗ್ರೆಸ್‌...

ಶನಿವಾರವೇ ಮೊದಲ ಸಂಪುಟ ಸಭೆ; ಜಾರಿಗೆ ಬರುತ್ತವಾ ಐದು ಗ್ಯಾರಂಟಿಗಳು?

ರಾಜ್ಯದಲ್ಲಿ ಶನಿವಾರ ಹೊಸ ಸರ್ಕಾರ ರಚನೆಯಾಗಲಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ ಎಂಟು ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದೇ ಸಚಿವ ಸಂಪುಟದ ಮೊದಲ ಸಭೆಯೂ ನಡೆಯಲಿದೆ....

ಶಿಕ್ಷಣ ಕ್ಷೇತ್ರದ ಬದಲಾವಣೆಗೆ ಕಾಂಗ್ರೆಸ್ ಸರ್ಕಾರ ಆದ್ಯತೆ ನೀಡಲಿ: ನಿರಂಜನಾರಾಧ್ಯ ವಿ ಪಿ

ಪಠ್ಯಪುಸ್ತಕ, ಶಿಕ್ಷಣ ಕ್ಷೇತ್ರ ಸಂವಿಧಾನಕ್ಕೆ ಬದ್ಧವಾಗಿರಲಿ ಶಿಕ್ಷಕರ ನೇಮಕ ವೇಗಗತಿಯಲ್ಲಿ ಆರಂಭವಾಗಲಿ ಶಾಲಾ ಶಿಕ್ಷಣವನ್ನು ಹಾಳುಗೆಡವಿ, ರಾಜಕೀಯ ದಾಳವನ್ನಾಗಿ ಬಳಸಿಕೊಂಡಿದ್ದ ಬಿಜೆಪಿ ಸರ್ಕಾರದ ರೀತಿನೀತಿಗಳನ್ನು ಅಲ್ಲಗೆಳೆದು ಶಿಕ್ಷಣ ಕ್ಷೇತ್ರದಲ್ಲಿ ಅಗಬೇಕಿರುವ ಅಭಿವೃದ್ಧಿಯ ಬಗ್ಗೆ ಮೊದಲ ಸಚಿವ...

ನಾನು ಪದವಿ ಆಕಾಂಕ್ಷಿಯಲ್ಲ; ಕೊಟ್ಟರೆ ಜವಾಬ್ದಾರಿ ನಿಭಾಯಿಸುವೆ: ಶೆಟ್ಟರ್

ಪಕ್ಷ ಕೊಡುವ ಜವಾಬ್ದಾರಿ ನಿಭಾಯಿಸುವೆ ಎಂದ ಮಾಜಿ ಸಿಎಂ ಶೆಟ್ಟರ್ ಸೋತರೂ ಜಗದೀಶ್ ಶೆಟ್ಟರ್‌ಗೆ ಗೌರವ ಸ್ಥಾನಮಾನ ನೀಡಲಿರುವ ಕಾಂಗ್ರೆಸ್ "ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ. ಆದರೆ ಹೈಕಮಾಂಡ್ ಕರೆದು ಯಾವುದೇ ಜವಾಬ್ದಾರಿ ನೀಡಿದರೂ...

ಕಾಂಗ್ರೆಸ್‌ ಸರ್ಕಾರದ ಸಂಭಾವ್ಯ ಸಚಿವರ ಪಟ್ಟಿ

ಆಕಾಂಕ್ಷಿಗಳ ಪಟ್ಟಿ ಜೊತೆ ದೆಹಲಿಗೆ ತೆರಳಿದ ಎಸ್ಡಿಕೆ ಜೋಡಿ ಶನಿವಾರ ಪೂರ್ಣ ಪ್ರಮಾಣದ ಸಂಪುಟ ರಚನೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಈಗ ಸಂಪುಟ ವಿಸ್ತರಣೆ...

ಶನಿವಾರ ಸಿದ್ದರಾಮಯ್ಯ ಪ್ರಮಾಣವಚನ; ಸಚಿವ ಸಂಪುಟ ರಚನೆಗೆ ಸಿಎಂ-ಡಿಸಿಎಂ ಕಸರತ್ತು

ನಾಲ್ಕೈದು ದಿನಗಳ ಹಗ್ಗಜಗ್ಗಾಟದ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ತುಂಬಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದೆ. ಆದರೆ, ಮುಖ್ಯಮಂತ್ರಿ...

ಕರ್ನಾಟಕದ ಚುನಾವಣಾ ಫಲಿತಾಂಶ : ‘ಬಿಜೆಪಿ ಮುಕ್ತ ದಕ್ಷಿಣ ಭಾರತ’ದ ಮುನ್ಸೂಚನೆಯೇ?

ಕರ್ನಾಟಕದ ಚುನಾವಣಾ ಫಲಿತಾಂಶ ಬಿಜೆಪಿಯನ್ನು ದಿಕ್ಕುಗೆಡಿಸಿದ್ದರೆ, ಬಿಜೆಪಿಯೇತರ ಪಕ್ಷಗಳಲ್ಲಿ ಹುಮ್ಮಸ್ಸು ತುಂಬಿದೆ. 2023ರಲ್ಲಿ ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣದ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಕರ್ನಾಟಕದಂಥದ್ದೇ ಫಲಿತಾಂಶ ಆ ರಾಜ್ಯಗಳಲ್ಲೂ ಬಂದರೆ, ಬಿಜೆಪಿ ಮುಂದಿನ...

ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ: ಸರ್ಕಾರ ರಚನೆಗೆ ರಾಜ್ಯಪಾಲರೆದುರು ಹಕ್ಕು ಮಂಡನೆ

ಮೇ 20ರಂದು ಮುಖ್ಯಮಂತ್ರಿ , ಉಪಮುಖ್ಯಮಂತ್ರಿ ಪ್ರಮಾಣ ವಚನ ಒಮ್ಮತದಿಂದ ಶಾಸಕಾಂಗ ನಾಯಕನ ಆಯ್ಕೆ ಮಾಡಿದ ಕೈ ಪಡೆ ಗುರುವಾರ ಸಂಜೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ನೂತನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಸಭೆ ನಡೆಯಿತು....

ಕೈ ಪಾಳಯದಲ್ಲಿ ಡಿಸಿಎಂ ಸ್ಥಾನದ ಕಿಡಿ ಹೊತ್ತಿಸಿದ ಪರಮೇಶ್ವರ್‌

ಕೈ ಪಾಳಯದಲ್ಲಿ ಕಿಡಿ ಹೊತ್ತಿಸಿದ ಡಿಸಿಎಂ ಆಯ್ಕೆ ವಿಚಾರ ಉಪಮುಖ್ಯಮಂತ್ರಿ ಪಟ್ಟಕ್ಕಾಗಿ ಜಿ ಪರಮೇಶ್ವರ್ ಬಿಗಿಪಟ್ಟು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಂಪುಟ ರಚನೆ ಕಸರತ್ತು ಸಿಎಂ ಆಯ್ಕೆಯಷ್ಟೇ ಬಿಗಿಯಾಗುವ ಸಾಧ್ಯತೆ ಹುಟ್ಟುಹಾಕಿದೆ. ಕಾಂಗ್ರೆಸ್ ನ ಐತಿಹಾಸಿಕ...

ನಾನು ಕೇಂದ್ರ ಮಂತ್ರಿಯಾಗಿದ್ದವನು; ಇಲ್ಲಿ ಸ್ಥಾನಮಾನ ಕೊಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು: ಕೆ ಎಚ್ ಮುನಿಯಪ್ಪ

ನಾನು ದಲಿತ ಮುಖ್ಯಮಂತ್ರಿ ರೇಸ್ ನಲ್ಲಿ ಇಲ್ಲ ಹೈಕಮಾಂಡ್ ಸೂಚನೆಯಂತೆ ಸ್ಪರ್ಧಿಸಿದ್ದೆ ನಾನು ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿದ್ದವನು. ಇಲ್ಲಿ ಮಂತ್ರಿ ಪದವಿ ಬೇಕು ಎಂದು ಬಯಸುವುದಿಲ್ಲ. ನನಗೆ ಸ್ಥಾನಮಾನ ಕೊಡುವುದರ ಬಗ್ಗೆ ಪಕ್ಷ ಹೈ ಕಮಾಂಡ್...

ಜನಪ್ರಿಯ

Subscribe