ಮುಖ್ಯಮಂತ್ರಿಗಳ 9 ಪುತ್ರರು ಕಣದಲ್ಲಿ: ಯಾರಿಗೆ ಕಹಿ – ಯಾರಿಗೆ ಸಿಹಿ?

Date:

Advertisements

ಕರ್ನಾಟಕ ವಿದಾನಸಭೆ ಚುನಾವಣೆ 2023ರ ಫಲಿತಾಂಶ ಆರಂಭಗೊಂಡಿದ್ದು, ರಾಜ್ಯದ 9 ಮುಖ್ಯಮಂತ್ರಿ ಪುತ್ರರು ಕಣದಲ್ಲಿರುವುದು ವಿಶೇಷ.

  1. ಹಾಲಿ ಸಿಎಂ ಬಸವರಾಜ ಬೊಮ್ಮಾಯಿ – ಶಿಗ್ಗಾಂವಿ ಕ್ಷೇತ್ರ – ಬಿಜೆಪಿ (ಹಾವೇರಿ ಜಿಲ್ಲೆ); ಇವರ ತಂದೆ ಎಸ್‌ ಆರ್‌ ಬೊಮ್ಮಾಯಿ 1989ರಲ್ಲಿ ಜನತಾ ಪರಿವಾರದಿಂದ ಮುಖ್ಯಮಂತ್ರಿಯಾಗಿದ್ದರು
  2. ಮಾಜಿ ಶಾಸಕ ಮಧು ಬಂಗಾರಪ್ಪ – ಸೊರಬ ಕ್ಷೇತ್ರ- ಕಾಂಗ್ರೆಸ್ (ಶಿವಮೊಗ್ಗ ಜಿಲ್ಲೆ); ಇವರ ತಂದೆ ಎಸ್‌ ಬಂಗಾರಪ್ಪ 1990 -92 ರವರೆಗೆ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾಗಿದ್ದರು
  3. ಶಾಸಕ ಕುಮಾರ್‌ ಬಂಗಾರಪ್ಪ – ಸೊರಬ ಕ್ಷೇತ್ರ – ಬಿಜೆಪಿ (ಶಿವಮೊಗ್ಗ ಜಿಲ್ಲೆ); ಇವರ ತಂದೆ ಎಸ್‌ ಬಂಗಾರಪ್ಪ 1990 -92 ರವರೆಗೆ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾಗಿದ್ದರು
  4. ದಿನೇಶ್ ಗುಂಡೂರಾವ್ – ಗಾಂಧಿ ನಗರ ಕ್ಷೇತ್ರ – ಕಾಂಗ್ರೆಸ್ (ಬೆಂಗಳೂರು ಕೇಂದ್ರ); ಇವರ ತಂದೆ ಆರ್ ಗುಂಡೂರಾವ್ 1980 -83 ರವರೆಗೆ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾಗಿದ್ದರು
  5. ಹೆಚ್‌ ಡಿ ಕುಮಾರಸ್ವಾಮಿ – ಚನ್ನಪಟ್ಟಣ ಕ್ಷೇತ್ರ – ಜೆಡಿಎಸ್ (ಬೆಂಗಳೂರು ಗ್ರಾಮಾಂತರ); ಇವರ ತಂದೆ ಹೆಚ್‌ ಡಿ ದೇವೇಗೌಡ 1994 -96 ರವರೆಗೆ ಜನತಾ ಪರಿವಾರದಿಂದ ಮುಖ್ಯಮಂತ್ರಿಯಾಗಿದ್ದರು
  6. ಅಜಯ್ ಧರಂ ಸಿಂಗ್ – ಜೇವರ್ಗಿ ಕ್ಷೇತ್ರ – ಕಾಂಗ್ರೆಸ್ (ಕಲಬುರಗಿ); ಇವರ ತಂದೆ ಧರಂ ಸಿಂಗ್ 2004 -06 ರವರೆಗೆ ಕಾಂಗ್ರೆಸ್ -ಜನತಾ ಪರಿವಾರದ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದರು
  7. ಬಿ ವೈ ರಾಘವೇಂದ್ರ – ಶಿಕಾರಿಪುರ ಕ್ಷೇತ್ರ – ಬಿಜೆಪಿ (ಶಿವಮೊಗ್ಗ); ಇವರ ತಂದೆ ಬಿ ಎಸ್‌ ಯಡಿಯೂರಪ್ಪ 2008 -11 ರವರೆಗೆ ಮುಖ್ಯಮಂತ್ರಿಯಾಗಿದ್ದರು
  8. ಹೆಚ್‌ ಡಿ ರೇವಣ್ಣ – ಹೊಳೆನರಸೀಪುರ ಕ್ಷೇತ್ರ –ಜೆಡಿಎಸ್ (ಹಾಸನ); ಇವರ ತಂದೆ ಹೆಚ್‌ ಡಿ ದೇವೇಗೌಡ 1994 -96 ರವರೆಗೆ ಜನತಾ ಪರಿವಾರದಿಂದ ಮುಖ್ಯಮಂತ್ರಿಯಾಗಿದ್ದರು
  9. ನಿಖಿಲ್ ಕುಮಾರಸ್ವಾಮಿ – ರಾಮನಗರ ಕ್ಷೇತ್ರ – ಜೆಡಿಎಸ್ (ಬೆಂಗಳೂರು ಗ್ರಾಮಾಂತರ); ಇವರ ತಂದೆ ಹೆಚ್‌ ಡಿ ಕುಮಾರಸ್ವಾಮಿ 2006 ಹಾಗೂ 2018ರಲ್ಲಿ ಎರಡು ಬಾರಿ ಜೆಡಿಎಸ್‌ನಿಂದ ಮುಖ್ಯಮಂತ್ರಿಯಾಗಿದ್ದರು
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X