ಮೈಸೂರಿನಲ್ಲಿ ಭರ್ಜರಿ ಆರಂಭ ಪಡೆದ ಕಾಂಗ್ರೆಸ್: ಮಾಜಿ ಸಿಎಂ ಸಿದ್ದರಾಮಯ್ಯ ಮುನ್ನಡೆ

Date:

Advertisements
  • ಭರ್ಜರಿ ಶುಭಾರಂಭಗೈದ ಮಾಜಿ ಸಿಎಂ ಸಿದ್ದರಾಮಯ್ಯ
  • ಅಂಚೆ ಮತಗಳಲ್ಲಿ ಮುನ್ನಡೆ ಕಂಡ ವಿಪಕ್ಷ ನಾಯಕ

ಮೈಸೂರು ಜಿಲ್ಲೆಯಲ್ಲೂ ಅಂಚೆ ಮತದಾನ ಎಣಿಕೆ ಆರಂಭವಾಗಿದೆ. ಇಲ್ಲಿ ಭಾವಿ ಮುಖ್ಯಮಂತ್ರಿ ಎಂದು ಬಿಂಬಿತವಾಗಿರುವ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಪೋಸ್ಟಲ್ ವೋಟಿಂಗ್ ಕೌಂಟಿಂಗ್ ಆರಂಭವಾಗುತ್ತಿದ್ದಂತೆ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಉಳಿದಂತೆ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಮಾಜಿ ಸಚಿವ ಜಿ ಟಿ ದೇವೇಗೌಡ, ನಂಜನಗೂಡಿನಲ್ಲಿ ಕಾಂಗ್ರೆಸ್‌ನ ದರ್ಶನ್, ತಿ. ನರಸೀಪುರ ಜೆಡಿಎಸ್ ಅಭ್ಯರ್ಥಿ ಅಶ್ವಿನ್ ಕುಮಾರ್, ಪಿರಿಯಾಪಟ್ಟಣ ಜೆಡಿಎಸ್ ಅಭ್ಯರ್ಥಿ ಕೆ ಮಹದೇವ್, ಹುಣಸೂರು ಜೆಡಿಎಸ್ ನ ಹರೀಶ್ ಗೌಡ, ಹೆಚ್ ಡಿ ಕೋಟೆ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಚಿಕ್ಕಮಾದು, ಕೆ ಆರ್ ನಗರದಲ್ಲಿ ಸಾರಾ ಮಹೇಶ್, ಕೆ ಆರ್ ಕ್ಷೇತ್ರದಲ್ಲಿ ಬಿಜೆಪಿ ಶ್ರೀವತ್ಸ, ನರಸಿಂಹರಾಜ ಕ್ಷೇತ್ರದಲ್ಲಿ ಬಿಜೆಪಿ ಸಂದೇಶ್ ಸ್ವಾಮಿ, ಚಾಮರಾಜದಲ್ಲಿ ಬಿಜೆಪಿಯ ಎಲ್ ನಾಗೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ.ಎಣಿಕೆ

Advertisements
bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X