ಚುನಾವಣೆ 2023 | ರಾಜ್ಯಾದ್ಯಂತ ಕಾಂಗ್ರೆಸ್‌ ಮುಖಂಡರ ನಿವಾಸಗಳ ಮೇಲೆ ಐಟಿ ದಾಳಿ

Date:

ರಾಜ್ಯದಲ್ಲಿ ಕೆಲ ತಿಂಗಳುಗಳಿಂದ ಸದ್ದಿಲ್ಲದೆ ಸೈಲೆಂಟ್‌ ಆಗಿದ್ದ ಐಟಿ ಅಧಿಕಾರಿಗಳು, ಚುನಾವಣಾ ಸಮಯದಲ್ಲಿ ಮತ್ತೆ ಸದ್ದು ಮಾಡುತ್ತಿದ್ದಾರೆ. ರಾಜ್ಯಾದ್ಯಂತ ಹಲವೆಡೆ ಅದರಲ್ಲೂ ಕಾಂಗ್ರೆಸ್‌ ಮುಖಂಡರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

- Advertisement -

ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕೆಜಿಎಫ್‌ ಬಾಬು ಮನೆ ಮೇಲೆ ದಾಳಿ ಮಾಡುವ ಮೂಲಕ ಐಟಿ ಅಧಿಕಾರಿಗಳು ಮತ್ತೆ ಸದ್ದು ಮಾಡಿದ್ದರು. ಈ ಬೆನ್ನಲ್ಲೇ ಬಾಗಲಕೋಟೆ, ಮಂಗಳೂರು, ಮೈಸೂರು ಸೇರಿದಂತೆ ರಾಜ್ಯದ 50 ಭಾಗಗಳಲ್ಲಿ ಕಾಂಗ್ರೆಸ್‌ ಮುಖಂಡರ ಮನೆ ಮೇಲೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಬಾಗಲಕೋಟೆ ಜಿಲ್ಲೆಯಲ್ಲಿ ಎರಡು ಕಡೆ ಐಟಿ ಅಧಿಕಾರಿಗಳು ನಡೆಸಿದ್ದಾರೆ. ನವನಗರದಲ್ಲಿರುವ ಬಾಲಾಜಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಹೆಚ್​.ಎಲ್ ಪಾಟೀಲ್ ಮನೆ ಮತ್ತು ಮುಧೋಳದ ಹನಮಂತಗೌಡ ಪಾಟೀಲ ಅವರ ಮನೆ ಏಲೆ ದಾಳಿ ನಡೆಸಿದ್ದಾರೆ. ಅವರಿಬ್ಬರೂ ಕಾಂಗ್ರೆಸ್‌ನಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಕೆಲವು ದಿನಗಳ ಹಿಂದೆ ಎಸ್.ಆರ್‌ ಪಾಟೀಲ್‌ ಅವರ ಭಾವಚಿತ್ರವಿದ್ದ ಗೋಡೆ ಗಡಿಯಾರ ಮತ್ತು ಟಿ-ಶರ್ಟ್‌ಗಳು ಪತ್ತೆಯಾಗಿದ್ದವು ಎಂದು ಹೇಳಲಾಗಿತ್ತು.

ಈ ಸುದ್ದಿ ಓದಿದ್ದೀರಾ?: ಕೆಜಿಎಫ್‌ ಬಾಬು ಮನೆ ಮೇಲೆ ಐಟಿ ದಾಳಿ ಅಂತ್ಯ; ದೂರು ದಾಖಲಿಸಿದ ಚುನಾವಣಾಧಿಕಾರಿಗಳು

ಅಲ್ಲದೆ, ಉಡುಪಿಯ ಉದ್ಯಮಿ ಜಿ ಶಂಕರ್​ ಅವರ ನಿವಾಸ ಮತ್ತು ಕಚೇರಿ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವರು ಅಕ್ರಮ ಹಣ ವಹಿವಾಟು ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ...