ಚುನಾವಣೆ 2023 | ನಾಲ್ಕು ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಬಾಕಿ

Date:

ರಾಜ್ಯ ವಿಧಾನಸಭಾ ಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳನ್ನು ಚುನಾವಣಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. 224 ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆ ಬಾಕಿ ಉಳಿದಿದೆ.

- Advertisement -

ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ರಾಜ್ಯಾದ್ಯಂತ 5,102 ನಾಮಪತ್ರ ಸಲ್ಲಿಕೆಯಾಗಿವೆ. ನಾಮಪತ್ರಗಳ ಪರಿಶೀಲನೆ ಕಾರ್ಯವು ಭರದಿಂದ ಸಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

224 ಕ್ಷೇತ್ರಗಳಲ್ಲಿ ಸಲ್ಲಿಕೆಯಾಗಿದ್ದ ಒಟ್ಟು 5,102 ನಾಮಪತ್ರ ಗಳ ಪೈಕಿ ಒಟ್ಟು 4989 ನಾಮಪತ್ರಗಳು ಅಂಗೀಕಾರವಾಗಿವೆ. ಉಳಿದಂತೆ ನಾಲ್ಕು ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಬಾಕಿ ಉಳಿದಿದೆ.

ಈ ಸುದ್ದಿ ಓದಿದ್ದೀರಾ? “ನಮ್ಮಲ್ಲಿ ಮಾತನಾಡೋಕೆ ಪ್ರತಾಪ್ ಸಿಂಹನಂತವರು ಇದ್ದಾರೆ ನಾನೇಕೆ ಮಾತನಾಡಲಿ” : ಬಿ ಎಲ್ ಸಂತೋಷ್

ಅಂಗೀಕಾರವಾಗಿರುವ ನಾಮಪತ್ರಗಳು ಪಕ್ಷವಾರು

ಬಿಜೆಪಿಯಿಂದ 219 ನಾಮಪತ್ರ ಅಂಗೀಕಾರವಾಗಿದ್ದರೆ, ಕಾಂಗ್ರೆಸ್‌ನಿಂದ 218, ಜೆಡಿಎಸ್‌ 207, ಆಮ್‌ ಆದ್ಮಿ ಪಕ್ಷ 207, ಬಿಎಸ್‌ಪಿ 135, ಸಿಪಿಎಂ 4, ಪಕ್ಷೇತರರು 1,334, ನೋಂದಾಯಿತ ಮಾನ್ಯತೆ ರಹಿತ ಪಕ್ಷಗಳ 720 ನಾಮಪತ್ರ ಅಂಗೀಕಾರವಾಗಿವೆ.

ಕಣದಲ್ಲಿ 3,044 ಅಭ್ಯರ್ಥಿಗಳಿದ್ದು, ಸವದತ್ತಿ, ಔರಾದ್, ಹಾವೇರಿ(ಎಸ್ಸಿ),ರಾಯಚೂರು ಹಾಗೂ ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಬಾಕಿ ಇದೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ಬಿಜೆಪಿಗೆ ಮುಖಭಂಗ; ಮಾಜಿ ಸಿಎಂ ಭದ್ರಕೋಟೆ ಭೇದಿಸಿದ ಕಾಂಗ್ರೆಸ್

ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ...

ಭಾರತದ ಇತರ ಭಾಷೆಗಳನ್ನು ಗೌರವಿಸಿ, ರಕ್ಷಿಸಿದಾಗ ಮಾತ್ರ ಹಿಂದಿಯ ಪ್ರಗತಿಗೆ ಅರ್ಥ: ಅಮಿತ್ ಶಾ

ಭಾರತೀಯ ಇತರ ಭಾಷೆಗಳ ಗೌರವ, ಪ್ರಚಾರ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ...

ಬಂಗಾಳದ 252 ಮದರಸಾಗಳು ಬಂದ್; ಭಯೋತ್ಪಾದಕರ ಆಶ್ರಯತಾಣ ಎಂದ ಸಚಿವ: ಬಿಜೆಪಿ ಸರ್ಕಾರಕ್ಕೆ ಮುಸ್ಲಿಮರೇ ಗುರಿಯೇ?

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಮದರಸಾಗಳ...

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...