ಚಾಮರಾಜನಗರ | ಮತ ಕೇಳಲು ಬಂದ ಬಿಜೆಪಿ ಅಭ್ಯರ್ಥಿಗೆ ‘ಗೋ ಬ್ಯಾಕ್‌’ ಘೋಷಣೆ

Date:

ಬಿಎಸ್‌ಪಿಯಿಂದ ಉಚ್ಛಾಟನೆ ಆದ ಬಳಿಕ ಬಿಜೆಪಿ ಸೇರಿರುವ ಶಾಸಕ ಎನ್‌ ಮಹೇಶ್‌ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಅವರು ಮತ ಕೇಳಲು ಹೋದಲ್ಲೆಲ್ಲ ಮುಖಭಂಗ ಅನುಭವಿಸುತ್ತಿದ್ದಾರೆ. ಗ್ರಾಮಸ್ಥರು ಎನ್‌ ಮಹೇಶ್‌ ವಿರುದ್ಧ ‘ಗೋ ಬ್ಯಾಕ್‌’ ಘೋಷಣೆ ಕೂಗುತ್ತ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ಇರಸವಾಡಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎನ್ ಮಹೇಶ್ ಪ್ರಚಾರಕ್ಕೆ ಬಂದಾಗ ಡಾ. ಅಂಬೇಡ್ಕರ್ ಸಂಘದ ಯುವಕರು ‘ಗೋ ಬ್ಯಾಕ್‌ ಮಹೇಶ್‌’ ಘೋಷಣೆ ಕೂಗಿ ಪ್ರಚಾರ ನಡೆಸದಂತೆ ಗ್ರಾಮದಿಂದ ಹೊರಗೆ ಕಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆ ಯಳಂದೂರಿನ ಗಂಗವಾಡಿ ಗ್ರಾಮದಲ್ಲಿಯೂ ಅಲ್ಲಿನ ಮತದಾರರು ʼಗೋ ಬ್ಯಾಕ್ ಮಹೇಶ್ʼ ಘೋಷಣೆ ಕೂಗಿ ತಮ್ಮ ಪ್ರತಿರೋಧ ವ್ಯಕ್ತಪಸಿದ್ದರು. ಈ ರೀತಿ ಘಟನೆಗಳು ಹೋದಲ್ಲೆಲ್ಲ ಮರುಕಳಿಸುತ್ತಿದ್ದರು. ಬಿಜೆಪಿ ಅಭ್ಯರ್ಥಿ ಎನ್‌ ಮಹೇಶ್ ಅವರಿಗೆ ತೀವ್ರ ಮುಜುಗರ ತರಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕೊಳ್ಳೇಗಾಲ | ಬಿಜೆಪಿ ಅಭ್ಯರ್ಥಿ ಎನ್ ಮಹೇಶ್‌ ವಿರುದ್ಧ ಗ್ರಾಮಸ್ಥರ ಆಕ್ರೋಶ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಲೋಕಸಭಾ ಚುನಾವಣೆ – ಭಾವನೆ ಕೆರಳಿಸುವ v/s ಬದುಕು ರೂಪಿಸುವ ಸಂಘರ್ಷ: ಸಚಿವ ಎಚ್.ಕೆ ಪಾಟೀಲ್‌

ಭಾವನೆ ಕೆರಳಿಸುವ ಹಾಗೂ ಬದುಕು ರೂಪಿಸುವ ನಡುವಿನ ಸಂಘರ್ಷದ ಲೋಕಸಭೆ ಚುನಾವಣೆ...

ದಕ್ಷಿಣ ಕನ್ನಡ | ಕಾಂಗ್ರೆಸ್‌ ಸೇರಿದ ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡ

ಮಂಗಳೂರಿನಲ್ಲಿ ಮಂಗಳಮುಖಿಯರ ಸಮುದಾಯದ ಸದಸ್ಯರು ಸೋಮವಾರ (ಏ.22) ಕಾಂಗ್ರೆಸ್ ಸೇರ್ಪಡೆಯಾದರು. ಮಂಗಳೂರಿನ...

ಬೀದರ್‌ ಲೋಕಸಭಾ ಕ್ಷೇತ್ರ | ಅಂತಿಮ ಕಣದಲ್ಲಿ 18 ಅಭ್ಯರ್ಥಿಗಳು

ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಂತಿಮವಾಗಿ 18 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ...

ಯಾವ ಉಚ್ಚಾಟನೆಗೂ ಹೆದರಲ್ಲ: ಈಶ್ವರಪ್ಪ

ಬಿಜೆಪಿಯಲ್ಲಿ ಬಂಡಾಯ ಎದ್ದು ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪ...