ಹಾಸನ | ಆರಂಭದಲ್ಲಿ ಮುನ್ನಡೆ ಸಾಧಿಸಿದ ಜೆಡಿಎಸ್‌

Date:

Advertisements

ಕರ್ನಾಟಕ ವಿಧಾನಸಭಾ ಚುನಾವಣೆಯ ಮತಎಣಿಕೆ ಆರಂಭವಾಗಿದೆ. ಜಿದ್ದಾಜಿದ್ದಿನ ಪೈಪೋಟಿಯಿಂದ ಕೂಡಿದ್ದ ರಾಜ್ಯ ವಿಧಾನಸಭೆ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದೆ.

ಅಂಚೆ ಮತ ಎಣಿಕೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಸ್ವರೂಪ್‌ ಪ್ರಕಾಶ್‌ ಮುನ್ನಡೆ ಸಾಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರಿನಲ್ಲಿ ಭರ್ಜರಿ ಆರಂಭ ಪಡೆದ ಕಾಂಗ್ರೆಸ್: ಮಾಜಿ ಸಿಎಂ ಸಿದ್ದರಾಮಯ್ಯ ಮುನ್ನಡೆ

Advertisements

ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದ ಸ್ವರೂಪ್‌ ಹಿನ್ನಡೆ ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಮುನ್ನಡೆ ಸಾಧಿಸಿದ್ದಾರೆ. ಅರಕಲಗೂಡಿನಲ್ಲಿ ಜೆಡಿಎಸ್‌ ಅಭ್ಯರ್ಥಿ ಎ ಮಂಜು ಮುನ್ನಡೆ ಸಾಧಿಸಿದ್ದಾರೆ. ಹಾಸನದಲ್ಲಿ ಪ್ರೀತಂ ಗೌಡ ಮತ್ತೆ ಹಿನ್ನಡೆ ಸಾಧಿಸಿದ್ದಾರೆ. ಹೊಳೆನರಸೀಪುರದಲ್ಲಿ ಜೆಡಿಎಸ್‌ ಅಭ್ಯರ್ಥಿ ರೇವಣ್ಣಗೆ ಹಿನ್ನಡೆ ಉಂಟಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X