ಕಡೂರು ಜೆಡಿಎಸ್ ಅಭ್ಯರ್ಥಿ ವೈ ಎಸ್ ವಿ ದತ್ತಗೆ ಎದುರಾದ ಬಂಧನ ಭೀತಿ

Date:

  • ಚೆಕ್‌ಬೌನ್ಸ್‌ ಪ್ರಕರಣ ಎದುರಿಸುತ್ತಿರುವ ವೈ ಎಸ್‌ ವಿ ದತ್ತ
  • ಏಪ್ರಿಲ್‌ 26 ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ

ಚೆಕ್ ಬೌನ್ಸ್ ಪ್ರಕರಣ ಆರೋಪ ಎದುರಿಸುತ್ತಿದ್ದ ಕಡೂರಿನ ಮಾಜಿ ಶಾಸಕ, ಜೆಡಿಎಸ್ ಅಭ್ಯರ್ಥಿ ವೈ ಎಸ್ ವಿ ದತ್ತ ಬಂಧನ ಭೀತಿ ಎದುರಾಗಿದೆ.

ಚೆಕ್ ಬೌನ್ಸ್ ಪ್ರಕರಣ ಎದುರಿಸುತ್ತಿದ್ದ ದತ್ತ, ಕೋರ್ಟ್ ಗೆ ನೀಡಿದ ಭರವಸೆಯಂತೆ ಶನಿವಾರ (ಏ15) ಹಣ ಪಾವತಿಸಬೇಕಿತ್ತು.

ಇತ್ತ ಕೋರ್ಟ್‌ಗೆ ಗೈರು ಹಾಜರಾತಿಯಿಂದ ವಿನಾಯಿತಿ ನೀಡುವಂತೆ ದತ್ತ ಕೋರಿದ್ದರು. ಆದರೆ ದತ್ತ ಅವರ ಮನವಿ ತಿರಸ್ಕರಿಸಿರುವ ಜನಪ್ರತಿನಿಧಿಗಳ ಕೋರ್ಟ್ ಹಾಜರಾತಿಯಿಂದ ವಿನಾಯಿತಿ ನೀಡಲು ಒಪ್ಪಿಗೆ ನೀಡಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬದಲಿಗೆ ಪ್ರಕರಣದ ಸಂಬಂಧ ಮಾಜಿ ಶಾಸಕರಿಗೆ ಎಚ್ಚರಿಕೆ ನೀಡಿರುವ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.

ಸಿ.ಎಸ್. ಸೋಮೇಗೌಡ ಎಂಬುವರು ವೈ ಎಸ್ ವಿ ದತ್ತ ವಿರುದ್ಧ ಚೆಕ್ ಬೌನ್ಸ್ ಖಾಸಗಿ ದೂರು ದಾಖಲಿಸಿದ್ದರು.‌ ಈ ಸಂಬಂಧ ಏಪ್ರಿಲ್ 26 ರಂದು ವೈಎಸ್ ವಿ ದತ್ತ ಅವರನ್ನು ಕೋರ್ಟ್ ಗೆ ಹಾಜರುಪಡಿಸಲು 42 ನೇ ಎಸಿಎಂಎಂ ಕೋರ್ಟ್ ಜಡ್ಜ್ ಜೆ. ಪ್ರೀತ್ ಆದೇಶಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...

ತಮಿಳುನಾಡು | 238 ಬಾರಿ ಚುನಾವಣೆಯಲ್ಲಿ ಸೋತರೂ ದಣಿಯದ ಪದ್ಮರಾಜನ್;‌ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ

ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರೆ ಯಾರಿಗಾದರೂ ನಿರಾಶೆ ಉಂಟಾಗಬಹುದು. ಆದರೆ ಟೈರ್ ರಿಪೇರಿ...

ತೆರಿಗೆ ಮರು ಮೌಲ್ಯಮಾಪನ ವಿರುದ್ಧದ ಕಾಂಗ್ರೆಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತೆರಿಗೆ ಅಧಿಕಾರಿಗಳು ತಮ್ಮ ವಿರುದ್ಧ ನಾಲ್ಕು ವರ್ಷಗಳ ಅವಧಿಯ ತೆರಿಗೆ ಮರುಮೌಲ್ಯಮಾಪನ...

ಮೋದಿ ವೈಫಲ್ಯ-4 | ಭಾರತದಲ್ಲಿ ಶೇ.5ಕ್ಕೆ ಇಳಿದಿದೆಯಾ ಬಡತನ? ಅಸಲಿಯತ್ತೇನು ಗೊತ್ತೇ?

ಕಳೆದ 9 ವರ್ಷಗಳಲ್ಲಿ ಭಾರತದಲ್ಲಿನ ಬಡತನವು ತೀರಾ ಕಡಿಮೆಯಾಗಿದೆ. ದೇಶದ ಬಡತನದ...