ಕಲಬುರಗಿ | ಜನ ವಿರೋಧಿ ಬಿಜೆಪಿ ಸೋಲಿಸಿ, ಜನಪರ ಕಾಂಗ್ರೆಸ್ ಗೆಲ್ಲಿಸೋಣ: ದಸಂಸ

Date:

Advertisements

ಸಂವಿಧಾನ ಬದಲಿಸುತ್ತೇವೆ ಎಂದವರನ್ನೇ ಬದಲಿಸೋಣ. 40% ಸರ್ಕಾರದ ಆಡಳಿತ ಸಾಮಾನ್ಯ ಜನರಿಗೆ ನೂರಕ್ಕೆ ನೂರರಷ್ಟು ನರಕವಾಗಿದೆ. ಈವರೆಗೆ ಸಂಕಷ್ಟ ಅನುಭವಿಸಿದ್ದು ಸಾಕು. ಈ ಬಾರಿ ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಜೇವರ್ಗಿ ದಲಿತ ಸಂಘರ್ಷ ಸಮಿತಿ ಕರೆ ನೀಡಿದೆ.

ಕಲಬುರಗಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ. ಅಜಯ್ ಸಿಂಗ್ ಪರ ಮತಯಾಚನೆ ಮಾಡುತ್ತಿದ್ದ ವೇಳೆ ಬಣಮಗಿ ಗ್ರಾಮದಲ್ಲಿ ದಸಂಸ ಮುಖಂಡರು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಔರಾದ್‌ನಲ್ಲಿ ಬಿಜೆಪಿ ಅಲೆಯಿದೆ, ಬೇರೆ ಪಕ್ಷಗಳಿಗೆ ನೆಲೆಯಿಲ್ಲ: ಸಚಿವ ಪ್ರಭು ಚವ್ಹಾಣ್

Advertisements

“ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳೋಣ, ಸರ್ವಾಧಿಕಾರಿ ಸರ್ಕಾರವನ್ನು ಕಿತ್ತೊಗೆಯೋಣ. ಇದೇ ಮೇ 10ರಂದು ನಮ್ಮ ಸಿಟ್ಟು ತೀರಿಸಿಕೊಳ್ಳುವ ದಿನವಾಗಿದೆ. ಜನ ವಿರೋಧಿ ‘ಬಿಜೆಪಿ’ಯನ್ನು ಸೋಲಿಸಿ, ಜನಪರವಾದ ‘ಕಾಂಗ್ರೆಸ್ಸನ್ನು ಗೆಲ್ಲಿಸೋಣ” ಎಂದು ಮತದಾನ ಜಾಗೃತಿ ಸಭೆ ನಡೆಸಿದರು.

ಈ ವೇಳೆ ದಸಂಸ ಮುಖಂಡರುಗಳಾದ ಭೀಮರಾಯ ನಗನೂರ್ , ದವಲಪ್ಪ ಮದನ್ , ಸಿದ್ರಾಮ್ ಕಟ್ಟಿ, ಮಹೇಶ್ ಕೋಕಿಲೆ, ಶ್ರೀ ಹರಿ ಕರಿಕಿಹಳ್ಳಿ, ಕಾಂಗ್ರೆಸ್‌ ಅಭ್ಯರ್ಥಿ ಡಾ ಅಜಯ್ ಸಿಂಗ್, ಕಾಂಗ್ರೆಸ್‌ ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X