ಕೋಲಾರ | ದಲಿತರ ಸ್ವಾಭಿಮಾನ ಮಾರಾಟಕ್ಕಿಟ್ಟವರಿಗೆ ಪಾಠ ಕಲಿಸುತ್ತೇವೆ: ದಲಿತ ಮುಖಂಡ ನಾರಾಯಣಸ್ವಾಮಿ

Date:

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ದಲಿತರ ಸ್ವಾಭಿಮಾನವನ್ನು ಕಾಂಗ್ರೆಸ್‌ ಅಭ್ಯರ್ಥಿ ಕೊತ್ತೂರು ಮಂಜುನಾಥ್ ಬಳಿ ಮಾರಾಟಕ್ಕೆ ಇಟ್ಟಿರುವ ಹಿರಿಯ ದಲಿತ ಮುಖಂಡ ಸಿ.ಎಂ ಮುನಿಯಪ್ಪ ಮತ್ತು ಅವರ ತಂಡಕ್ಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದೇವೆ ಎಂದು ದಲಿತ ಮುಖಂಡ ಆಟೋ ನಾರಾಯಣಸ್ವಾಮಿ ತಿಳಿಸಿದ್ದಾರೆ.

- Advertisement -

ಕೋಲಾರದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, “ಜಿಲ್ಲೆಯಲ್ಲಿ ಕಾಂಗ್ರೆಸ್‌ ನಿರ್ನಾಮಕ್ಕೆ ಕೊತ್ತೂರು ಮಂಜುನಾಥ್ ನೇರ ಕಾರಣ. ಅಂತಹ ವ್ಯಕ್ತಿಗೆ ಓಟು ಕೇಳಲು ನಿಮಗೆ (ಮುನಿಯಪ್ಪ) ನೈತಿಕತೆ ಇದ್ದೀಯಾ? ನೀವು ಎಲ್ಲ ದಲಿತ ಚಳುವಳಿಯಲ್ಲಿ ಇದ್ದು, ಯಾರನ್ನು ಉದ್ದಾರ ಮಾಡಿದ್ದೀರಾ? ಕೇವಲ ನಿಮ್ಮ ಸ್ವಾರ್ಥಕ್ಕಾಗಿ ದಲಿತ ಮತದಾರರನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಆರ್ಥಿಕವಾಗಿ ಲಾಭಗಳಿಸಲು ಬೀದಿಗಿಳಿದಿದ್ದೀರಾ! ದಲಿತರು ಸ್ವಾಭಿಮಾನದ ಜನ ನಿಮಗೆಲ್ಲ ಉತ್ತರ ನೀಡಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

“ಸಮಾಜದಲ್ಲಿ ಅಂಬೇಡ್ಕರ್ ಬರೆದ ಸಂವಿಧಾನಕ್ಕೆ ಗೌರವ ಕೊಡದೇ ಮೀಸಲಾತಿ ದುರುಪಯೋಗ ಪಡಿಸಿಕೊಂಡ ವ್ಯಕ್ತಿಯೊಂದಿಗೆ ಮತ ಕೇಳಲು ನಿಮಗೆ ಯಾವ ನೈತಿಕತೆ ಇದೆ? ದಲಿತರ ಬಗ್ಗೆ ಅವಮಾನ ಮಾಡಿದಾಗ ಎಲ್ಲಿ ಹೋಗಿದ್ದಿರಿ?” ಎಂದು ಕಿಡಿಕಾರಿದರು.

ಪತ್ರಿಕಾಗೋಷ್ಟಿಯಲ್ಲಿ ದಲಿತ ಮುಖಂಡರಾದ ಕುಮಾರ್, ಚಿನ್ನಾಪುರ ಅನಿಲ್ ಕುಮಾರ್, ಜಗನ್ನಾಥ್, ಖಾದ್ರಿಪುರ ನಾರಾಯಣಸ್ವಾಮಿ, ಗೋವಿಂದ, ವೆಂಕಟೇಶ್, ಅಕ್ರಮ್ ಖಾನ್ ಇದ್ದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...