ರಾಮನಗರ | ನೆರವಿನ ನಿರೀಕ್ಷೆಯಲ್ಲಿ ವಿಶೇಷ ಚೇತನ ಮಗು ಮತ್ತು ಕುಟುಂಬ

Date:

Advertisements

ಹಾರೋಹಳ್ಳಿ ತಾಲೂಕಿನ ತಾಮಸಂದ್ರ ಗ್ರಾಮದ ಕುಂಬಯ್ಯ ಮತ್ತು ತೇರಮ್ಮ ದಂಪತಿ ತಮ್ಮ ಮಾತು ಬಾರದ ಮಗನ ಜೊತೆಗೆ ವಾಸಿಸುತ್ತಿದ್ದಾರೆ. ಕೆಲದಿನಗಳ ಹಿಂದೆ ಸುರಿದ ಮಳೆಗೆ ಇವರು ವಾಸವಿದ್ದ ಮನೆ ನೆಲ ಕಚ್ಚಿದೆ. ಮನೆಯ ಮಧ್ಯದ ಗೋಡೆ ಕುಸಿದಿದ್ದು, ಬಿದ್ದಿರುವ ಮನೆಯಲ್ಲಿ ನಿತ್ಯ ಜೀವ ಭಯದಲ್ಲಿ ಬದುಕುತ್ತಿದೆ ಈ ಕುಟುಂಬ.

ಕುಟುಂಬಕ್ಕೆ ಯಾವುದೇ ಆದಾಯ ಮೂಲವಿಲ್ಲ. ಸರ್ಕಾರದ ಪಿಂಚಣಿ ಹಣವೇ ಇವರಿಗೆ ಜೀವನಾಧಾರ. ವೃದ್ಧ ಕುಂಬಯ್ಯ ಅವರ ಮಗಳು ಮತ್ತು ಅಳಿಯ ಇಬ್ಬರು ಮೃತಪಟ್ಟಿದ್ದು, ಇವರ ಅಂಗವಿಕಲ ಮಗನನ್ನು ಈ ವೃದ್ಧ ದಂಪತಿಗಳು ಸಾಕುತಿದ್ದು, ಈ ವೃದ್ಧ ದಂಪತಿ ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದಾರೆ.

ಕಳೆದ 14 ವರ್ಷಗಳಿಂದ ಮೊಮ್ಮಗನ ನಿತ್ಯ ಕರ್ಮ, ಶಾಲೆಗೆ ಕರೆದೊಯ್ದು ವಾಪಸ್ ಕರೆ ತರುವುದು ಹಾಗು ಊಟ ಸೇರಿದಂತೆ ಎಲ್ಲ ಕೆಲಸಗಳನ್ನು ಈ ವೃದ್ದ ದಂಪತಿಗಳೆ ಮಾಡುತ್ತಾರೆ.

Advertisements

ತಾಮಸಂದ್ರ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಯೋಗೀಶ್ವರಿ ಅವರು ಅಂಗವಿಕಲ ಬಾಲಕನಿಗೆ ಫಿಸಿಯೋಥೆರಪಿ ಮಾಡಿಸಲು ಮತ್ತು ಅಂಗವಿಕಲ ಪಿಂಚಣಿಗೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X