ʼಸಿದ್ದರಾಮಯ್ಯ ಅವಧಿಯಲ್ಲಿ ಮಳೆ ಆಗಲ್ಲʼ ಎನ್ನುವವರನ್ನು ಅಣಕಿಸಿದ ಸಿಎಂ

Date:

Advertisements

ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಮನಗರದ ತಾಯಿ ಚಾಮುಂಡೇಶ್ವರಿ ಕರಗ ಉತ್ಸವದಲ್ಲಿ ಪಾಲ್ಗೊಂಡು ಮೊದಲಿಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಪ್ರಕೃತಿ ನಮ್ಮ ಪರವಾಗಿದೆ. ಆದ್ದರಿಂದ ರಾಜ್ಯದಲ್ಲಿ ಮಳೆ ಚೆನ್ನಾಗಿದೆ. ನನ್ನ ಕಾಲ ಗುಣದಿಂದಲೇ ಉತ್ತಮ ಮಳೆ ಆಗುತ್ತಿದೆ ಎಂದು ಹೇಳುವುದಿಲ್ಲ. ಇಂತಹ ಮೌಡ್ಯದಲ್ಲಿ ನನಗೆ ನಂಬಿಕೆ ಇಲ್ಲ” ಎನ್ನುವ ಮೂಲಕ ಸಿದ್ದರಾಮಯ್ಯ ಅವರ ಕಾಲ ಗುಣದಿಂದ ರಾಜ್ಯದಲ್ಲಿ ಮಳೆ ಆಗಲ್ಲ ಎನ್ನುವವರಿಗೆ ಟಾಂಗ್ ಕೊಟ್ಟರು.

Advertisements

ರಾಮನಗರ ಜಿಲ್ಲೆ ಅಭಿವೃದ್ಧಿಗೆ ಸಕಲ ನೆರವು

“ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಅಗತ್ಯ ಅನುದಾನವನ್ನು ನೀಡಲು ನಾನು ಬದ್ದವಾಗಿದ್ದೇನೆ. ರಾಜ್ಯದ ಏಳೂವರೆ ಕೋಟಿ ಜನರ ಅಭಿವೃದ್ಧಿ ನನ್ನ ಗುರಿ” ಎಂದರು.

ಶಾಸಕ ಇಕ್ಬಾಲ್ ಹುಸೇನ್, ಮಾಜಿ ಸಂಸದ ಡಿ.ಕೆ.ಸುರೇಶ್, ಮಾಗಡಿ ಶಾಸಕ ಬಾಲಕೃಷ್ಣ, ಮಾಜಿ ಶಾಸಕರಾದ ಸಿ.ಎಂ.ಲಿಂಗಪ್ಪ ಸೇರಿ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. E Rajyada Prabhudda Rajakarani Adu Siddramaiahnavaru Maatra, Badavara, Deena Dalithara, Hindulidavara Ashakirana, Moudya Nirakarisuva Hemmeya putra Mattomme, Magadomme, Sada CM Agirali

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X