ಕೊಪ್ಪಳ | ಗುಮಗೇರಿ ಗ್ರಾಮದಲ್ಲಿ ಮತದಾನ ಜಾಗೃತಿ

Date:

  • ದೇಶ, ನಾಡು ಕಟ್ಟುವಲ್ಲಿ ಪ್ರತಿಯೊಬ್ಬರ ಮತ ಮುಖ್ಯ
  • ನಿರ್ಭೀತಿಯಿಂದ ಮತ ಚಲಾಯಿಸುವುದು ಪ್ರತಿಯೊಬ್ಬರ ಕರ್ತವ್ಯ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಗುಮಗೇರಿ ಗ್ರಾಮದಲ್ಲಿ ಏಪ್ರಿಲ್ 24ರಂದು ಮೇಣದ ಬತ್ತಿ ಹಚ್ಚಿ, ಜಾಗೃತಿ ಗೀತೆ ಹಾಡುವ ಮೂಲಕ ಮತದಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನೆರವೇರಿತು.

- Advertisement -

ಮಹಿಳೆಯರು ಪಂಜು ಹಿಡಿದು ಜಾಥಾದಲ್ಲಿ ಭಾಗಿಯಾದರು, ಜೊತೆಗೆ ಜಾಗೃತಿ ಗೀತೆಗಳನ್ನೊಳಗೊಂಡಿದ್ದ ವಿಶೇಷ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಲ್ಲಪ್ಪ ಕುಂಬಾರ್ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಯುವಕರು, ವೃದ್ಧರು, ವಿಕಲಚೇತನ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸಬೇಕು. ಶೇ. 100ರಷ್ಟು ಮತ ಚಲಾಯಿಸಿ ಯೋಗ್ಯ ಮತ್ತು ಸಮರ್ಥ ನಾಯಕನನ್ನು ಆಯ್ಕೆ ಮಾಡಬೇಕು. ದೇಶ, ನಾಡು ಕಟ್ಟುವಲ್ಲಿ ಪ್ರತಿಯೊಬ್ಬರ ಮತ ಮುಖ್ಯವಾಗಿರುತ್ತದೆ. ಚುನಾವಣೆ ಪ್ರಜಾತಂತ್ರದ ಹಬ್ಬ. ಆಸೆ, ಆಮೀಷಗಳಿಗೆ ಒಳಗಾಗದೇ ಮುತುವರ್ಜಿವಹಿಸಿ ಮತ ಚಲಾಯಿಸಬೇಕು” ಎಂದು ತಾಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕ ನಿಂಗನಗೌಡ ವಿ ಎಚ್ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಲೆಕ್ಕಪರಿಶೋಧಕ ಸಂಯೋಜಕ ರವಿಗೌಡರ್, ತಾಲೂಕು ಪಂಚಾಯಿತಿಯ ಐಇಸಿ ಸಂಯೋಜಕ ಚಂದ್ರಶೇಖರ್ ಜಿ ಹಿರೇಮಠ, ಗ್ರಾಮ ಪಂಚಾಯಿತಿಯ ಸಿಬ್ಬಂದಿ ವಿರುಪಾಕ್ಷಪ್ಪ, ಹನುಮಂತ, ಲಕ್ಷ್ಮೀದೇವಿ, ಹನುಮಂತ ಶಕಪೂರ, ಜಾನಪದ ಕಲಾವಿದರಾದ ಸುಕುಮುನಿ, ನಾಗಪ್ಪ, ಎನ್.ಆರ್.ಎಲ್.ಎಂ ಸಂಜೀವಿನಿ ಸ್ವಸಹಾಯ ಸಂಘದ ಹನುಮಕ್ಕ, ಸುಮಾ, ನಿರ್ಮಲ ಕಸ್ತೂರಿ ಹಾಗೂ ಇತರರು ಅಂಗನವಾಡಿ, ಆಶಾ, ಕಾರ್ಯಕರ್ತೆಯರಾದ ಶಾರದಾ, ಹನುಮಕ್ಕ, ಬಸಮ್ಮ, ಕವಿತಾ ಹಾಗೂ ಗ್ರಾಮದ ಗುರು ಹಿರಿಯರು, ಸಾರ್ವಜನಿಕರು ಭಾಗವಹಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಗಂಗಾವತಿಯಲ್ಲಿ ಮತ ಬೇಟೆ ಆರಂಭಿಸಿದ ಎಎಪಿ ಮಹಿಳಾ ಮುಖಂಡರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...