ಕೊಪ್ಪಳ ವಿಧಾನಸಭಾ ಕ್ಷೇತ್ರಗಳು
ಕೊಪ್ಪಳ ಚುನಾವಣಾ ಸುದ್ದಿಗಳು
-
ಕೊಪ್ಪಳ | ವಿಸ ಉಪ ಚುನಾವಣೆ ಸನ್ನಿಹಿತ; ಪೂರ್ವ ಸಿದ್ಧತೆಗೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸೂಚನೆ
ಕೊಪ್ಪಳದ ಗಂಗಾವತಿ ವಿಧಾನ ಸಭಾ ಉಪ ಚುನಾವಣೆ ಸನ್ನಿಹಿತವಾಗಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ […]
-
ಕೊಪ್ಪಳ | ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ಇಬ್ಬರ ಬಂಧನ
ಬಾಬಾ ಸಾಹೇಬ್ ಅಂಬೇಡ್ಕರ್ ಭಾಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನಗೊಳಿಸಿರುವ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕವಳಕೇರಿ […]
-
ಗಂಗಾವತಿ | ಸಾಹಿತ್ಯ ಸಮ್ಮೇಳನವೋ, ಸನ್ಮಾನ ಸಮ್ಮೇಳನವೋ ಅಥವಾ ಧಾರ್ಮಿಕ ಸಮ್ಮೇಳನವೋ ?
ಈ ಸಮ್ಮೇಳನ ತಮಗೆ ಬೇಕಾದವರನ್ನು ಮೆಚ್ಚಿಸುವುದಕ್ಕೆ ಹಾಗೂ ಸ್ವಾಗತ ಸಮಿತಿಯ ಅಧ್ಯಕ್ಷರು, ಶಾಸಕರಾದ ಜನಾರ್ದನ ರೆಡ್ಡಿಯವರಿಗೆ ಮತ […]
-
ಕೊಪ್ಪಳ | ಅತ್ಯಾಚಾರ ಅಪರಾಧಿಗೆ 20 ವರ್ಷ ಜೈಲು, 20 ಸಾವಿರ ದಂಡ
ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆ ಕೊಪ್ಪಳದ ಕುಷ್ಟಗಿ ತಾಲೂಕಿನ ಕಳ್ಳಮಳ್ಳಿ ತಾಂಡಾದ ವಿಜಯಕುಮಾರ್ ಚವ್ಹಾಣ […]
-
ಕೊಪ್ಪಳ | ಅಜ್ಜನ ಜಾತ್ರೆಯ ದಾಸೋಹ ಪರಂಪರೆ
ಕೊಪ್ಪಳದ ಗವಿಮಠ ಅಂದ ತಕ್ಷಣ, ತೇರಿನ ಸುತ್ತ ಲಕ್ಷಾಂತರ ಜನರು ಸುತ್ತುವರಿದಿರುವ ವಿಹಂಗಮ ಚಿತ್ರ ಕಣ್ಣ ಮುಂದೆ ಹಾದುಹೋಗುತ್ತದೆ. […]
-
ಕೊಪ್ಪಳ | ಭತ್ತ ನಾಟಿಯಲ್ಲಿ ಕೊಳೆರೋಗ; ರೈತರು ಕಂಗಾಲು
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ರೈತರು ಬೆಳೆದಿರುವ ಭತ್ತದ ಬೆಳೆಯಲ್ಲಿ ಕೊಳೆರೋಗ ಹೆಚ್ಚಾಗಿ ಕಂಡುಬಂದಿದ್ದು, […]
-
ಕೊಪ್ಪಳ | ʼಬಂದ್ʼ ಯಶಸ್ವಿ: ಕೇಂದ್ರ ಸಚಿವ ಅಮಿತ್ ಶಾ ಗಡಿಪಾರಿಗೆ ಆಗ್ರಹ
ಸಂಸತ್ತಿನಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಕುರಿತು ಕೇಂದ್ರ ಸಚಿವ ಅಮಿತ್ ಶಾ ಅಗೌರವದ ಹೇಳಿಕೆ ನೀಡಿದ್ದನ್ನು ವಿರೋಧಿಸಿ […]
-
ಕೊಪ್ಪಳ | ಶಿಕ್ಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಸಾವು
ಶಾಲಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಭಟ್ಕಳ ತಾಲೂಕಿನ ಹೊರವಲಯದಲ್ಲಿ […]
-
ಕೊಪ್ಪಳ | ಗಂಗಾವತಿ ಪ್ರತ್ಯೇಕ ಜಿಲ್ಲೆ ಕೂಗು; ಸರ್ಕಾರಕ್ಕೆ ಹೋರಾಟದ ಎಚ್ಚರಿಕೆ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕನ್ನು ಹೊಸ ಜಿಲ್ಲಾ ಕೇಂದ್ರವಾಗಿ ಮಾಡಬೇಕು ಎಂಬಕೂಗು ತಾಲೂಕಿನಲ್ಲಿ ಕೇಳಿಬರುತ್ತಿದೆ. ಕೊಪ್ಪಳ […]
-
ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ದಿಗ್ವಿಜಯ; ನೆಲಕಚ್ಚಿದ ಬಿಜೆಪಿ
ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ರಾಜ್ಯದ 224 ಕ್ಷೇತ್ರಗಳ ಪೈಕಿ 136+2 ಕ್ಷೇತ್ರಗಳಲ್ಲಿ ಜಯಭೇರಿ […]