ತುಮಕೂರು ವಿಧಾನಸಭಾ ಕ್ಷೇತ್ರಗಳು
-
ತುಮಕೂರು | ರಾಜಣ್ಣನವರ ಹೇಳಿಕೆಯಲ್ಲಿ ಅಣು ದೋಷವಿಲ್ಲ; ನಿರ್ಧಾರ ಪುನರ್ ಪರಿಶೀಲಿಸುವಂತೆ ಕಾಂಗ್ರೆಸ್ ಹೈಕಮಾಂಡ್ಗೆ ಮಂಜುನಾಥ್ ಹೆತ್ತೇನಹಳ್ಳಿ ಒತ್ತಾಯ
ಬಿಜೆಪಿಯವರು ಮಾಡಿರುವಂತಹ ಮತಗಳ್ಳತನದ ಕುರಿತು ಕೆ.ಎನ್ ರಾಜಣ್ಣ ನವರು ನೀಡಿರುವ ಹೇಳಿಕೆಯ ವಿಡಿಯೋವನ್ನು ನೂರು ಬಾರಿ […]
-
ಗುಬ್ಬಿ | ಹೇಮಾವತಿ ಹೋರಾಟ : ಜೈಲು ಸೇರಿ ಹೊರಬಂದವರಿಗೆ ಸನ್ಮಾನ
ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ನಡೆದ ಬೃಹತ್ ರೈತ ಹೋರಾಟದಲ್ಲಿ ಪಾಲ್ಗೊಂಡು ನೀರಿಗಾಗಿ ಜೀವ ಕೊಡಲು ಸಿದ್ದರಿದ್ದ […]
-
ಕೂಲಿ ಮಾಡುತ್ತಲೇ ‘ಸೋಬಾನೆ’ ತಂಡ ಕಟ್ಟಿದ ಸಿದ್ಧಗಂಗಮ್ಮ!
ಕಳೆದ 4 ದಶಕದಿಂದ ಸೋಬಾನೆ ಪದಗಳನ್ನು ಹಾಡಿಕೊಂಡು ಬಂದಿರುವ ಸಿದ್ಧಗಂಗಮ್ಮ ಅವರು ಇಂದಿಗೂ ಸಂಕಷ್ಟದಲ್ಲೇ ಬದುಕು ಸಾಗಿಸುತ್ತಿದ್ದಾರೆ. […]
-
ತುಮಕೂರು | ಹೊಸ ಪಡಿತರ ಚೀಟಿಗೆ ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಪ್ರತಿಭಟನೆ
ಆಹಾರ ಪಡಿತರ ಚೀಟಿ ಪಡೆಯಲು ರಾಜ್ಯದ ಬಡಜನರಿಗೆ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸಿ ಹೊಸ ಪಡಿತರ ಚೀಟಿ ನೀಡುವುದು ಸೇರಿದಂತೆ […]
-
ತುಮಕೂರು | ಜಮೀನು ಹಿಂದಿರುಗಿಸಲು ಕರ್ನಾಟಕ ಬ್ಯಾಂಕ್ ಒಪ್ಪಿಗೆ : ಪ್ರತಿಭಟನೆ ಹಿಂಪಡೆದ ರೈತ ಸಂಘ
ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ತಾಳೆಕೆರೆ ಗ್ರಾಮದ ಕೃಷ್ಣಪ್ಪ ಎಂಬುವವರ ಭೂಮಿಯನ್ನು ಕರ್ನಾಟಕ ಬ್ಯಾಂಕ್ನವರು ಸರ್ಫೇಸಿ […]
-
ತುಮಕೂರು | ಹುಲಿ ಉಗುರು ಧರಿಸಿದ ಪ್ರಕರಣ; ಧನಂಜಯ ಗುರೂಜಿಗೆ ಸಂಕಷ್ಟ
ಬಿಗ್ ಬಾಸ್ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ ಪ್ರಕರಣದಲ್ಲಿ ಬಂಧನ ನಂತರ, ರಾಜ್ಯಾದ್ಯಂತ ಹುಲಿ ಉಗುರು […]
-
ಪಾವಗಡ | ಟೊಮ್ಯಾಟೋ ಬೆಲೆ ಕುಸಿತದಿಂದ ನಷ್ಟ; ರೈತ ದಂಪತಿ ಆತ್ಮಹತ್ಯೆ
ಟೊಮ್ಯಾಟೋ ಬೆಳೆಯಲು ಸಾಲ ಮಾಡಿಕೊಂಡಿದ್ದ ರೈತ ದಂಪತಿ, ಬೆಲೆ ಕುಸಿತದಿಂದ ಕಂಗೆಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು […]
-
ತುಮಕೂರು | ರೈತರ ಜಾನುವಾರು ವಾಹನ ತಡೆದ ಬಜರಂಗದಳ ಕಾರ್ಯಕರ್ತರ ವಿರುದ್ಧ ಪ್ರತಿಭಟನೆ
ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಜೋಡುಗಟ್ಟೆ ಗ್ರಾಮದಲ್ಲಿ ಸೋಮವಾರ ದನಗಳ ಸಂತೆಯಲ್ಲಿ ರೈತರು ಖರೀದಿಸಿದ್ದ ಜಾನುವಾರು […]
-
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದು ಖಚಿತ: ಶಾಸಕ ಕೆ.ಎನ್ ರಾಜಣ್ಣ
ಮುಖ್ಯಮಂತ್ರಿ ಯಾರು ಎಂಬ ವಿಚಾರದಲ್ಲಿ ಯಾವ ಗಂಟೂ ಇಲ್ಲ. ಕಗ್ಗಂಟೂ ಇಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ, ನೂರಕ್ಕೆ […]
-
ತುಮಕೂರು | ಫಲಿತಾಂಶಕ್ಕೂ ಮುನ್ನವೇ ʼಶಾಸಕರುʼ ಎಂಬ ನಾಮಫಲಕ ನೀಡಿಕೆ
ʼಕೂಸು ಹುಟ್ಟುವ ಮೊದಲೇ ಕುಲಾವಿ ಹೊಲೆಸಿದರುʼ ಎನ್ನುವಂತೆ ಚುನಾವಣೆಯ ಫಲಿತಾಂಶ ಬರುವ ಮೊದಲೇ ತುಮಕೂರು ನಗರ ವಿಧಾನಸಭಾ ಕ್ಷೇತ್ರದ […]