ಭ್ರಷ್ಟಾಚಾರ, ಅಸಮರ್ಥತೆಯೇ ತಿರಸ್ಕಾರಕ್ಕೆ ಪ್ರಧಾನ ಕಾರಣ

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದೆ. ಬಸವರಾಜ ಬೊಮ್ಮಾಯಿ ಸರ್ಕಾರವು ಭ್ರಷ್ಟ ಸರ್ಕಾರವೆಂಬ ಇಮೇಜನ್ನು ಪಡೆದುಕೊಂಡಿದೆ. ಆ ಕಾರಣಕ್ಕಾಗಿಯೇ ರಾಜ್ಯದ ಜನರು ಬಿಜೆಪಿಯನ್ನು ತಿರಸ್ಕರಿಸುವುದಾಗಿ ಹೇಳುತ್ತಿದ್ದಾರೆ. ಕಳೆದ ನಾಲ್ಕು ಸರ್ಕಾರಗಳಲ್ಲಿ ಬೊಮ್ಮಾಯಿ ಸರ್ಕಾರವೇ ಅತ್ಯಂತ ಹೆಚ್ಚು ಭ್ರಷ್ಟ ಸರ್ಕಾರವೆಂದು ಮತದಾರರು ಹೇಳುತ್ತಿದ್ದಾರೆ.
Facebook
WhatsApp
Twitter
Telegram
LinkedIn