ರಾಮನಗರ ವಿಧಾನಸಭಾ ಕ್ಷೇತ್ರಗಳು
ರಾಮನಗರ ಚುನಾವಣಾ ಸುದ್ದಿಗಳು
-
ಲೈಂಗಿಕ ದೌರ್ಜನ್ಯ | ಸಿ ಪಿ ಯೋಗೇಶ್ವರ್ ಆಪ್ತ ಟಿ ಎಸ್ ರಾಜು ವಿರುದ್ಧ ದೂರು ದಾಖಲು, ಆರೋಪಿ ಪರಾರಿ
ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ತೂಬಿನಕೆರೆಯ ಟಿ ಎಸ್ ರಾಜು ವಿರುದ್ಧ ಅಕ್ಕೂರು […]
-
ʼಸಿದ್ದರಾಮಯ್ಯ ಅವಧಿಯಲ್ಲಿ ಮಳೆ ಆಗಲ್ಲʼ ಎನ್ನುವವರನ್ನು ಅಣಕಿಸಿದ ಸಿಎಂ
ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ […]
-
ಅನಿವಾರ್ಯವಾದರೆ ಚನ್ನಪಟ್ಟಣದಿಂದಲೇ ಸ್ಪರ್ಧೆ ಮಾಡುತ್ತೇನೆ: ಡಿ ಕೆ ಶಿವಕುಮಾರ್
ಅನಿವಾರ್ಯವಾದರೆ ಚನ್ನಪಟ್ಟಣದಿಂದಲೇ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಈ ಬಗ್ಗೆ ಕ್ಷೇತ್ರದ ಮತದಾರರು ಹೇಳಿದಂತೆ […]
-
ರಾಮನಗರ | ನೆರವಿನ ನಿರೀಕ್ಷೆಯಲ್ಲಿ ವಿಶೇಷ ಚೇತನ ಮಗು ಮತ್ತು ಕುಟುಂಬ
ಹಾರೋಹಳ್ಳಿ ತಾಲೂಕಿನ ತಾಮಸಂದ್ರ ಗ್ರಾಮದ ಕುಂಬಯ್ಯ ಮತ್ತು ತೇರಮ್ಮ ದಂಪತಿ ತಮ್ಮ ಮಾತು ಬಾರದ ಮಗನ ಜೊತೆಗೆ ವಾಸಿಸುತ್ತಿದ್ದಾರೆ. […]
-
ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಒಂದು ಸ್ಥಾನವನ್ನೂ ಗೆಲ್ಲದ ಬಿಜೆಪಿ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ತವಕದಲ್ಲಿದೆ. ಆದರೆ, ಮತ್ತೊಮ್ಮೆ […]
-
ಕನಕಪುರ | 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದ ಡಿ.ಕೆ ಶಿವಕುಮಾರ್
ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, 224 ವಿಧಾನಸಭಾ ಕ್ಷೇತ್ರಗಳ ಪೈಕಿ 130ಕ್ಕೂ ಹೆಚ್ಚು […]
-
ಮತ ಎಣಿಕೆ ಚನ್ನಪಟ್ಟಣದಲ್ಲಿ ಎಚ್ ಡಿ ಕುಮಾರಸ್ವಾಮಿ ಮುನ್ನಡೆ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಅಭ್ಯರ್ಥಿ ಎಚ್ ಡಿ […]
-
ಸ್ವಕ್ಷೇತ್ರದಲ್ಲಿ ಕೈ ಮುಗಿದು ಮತಭಿಕ್ಷೆ ಕೇಳಿದ ಎಚ್ಡಿಕೆ, ಡಿಕೆಶಿ, ಬೊಮ್ಮಾಯಿ: ಬಹಿರಂಗ ಪ್ರಚಾರಕ್ಕೆ ತೆರೆ
ರಾಜ್ಯ ರಾಜಕೀಯದ ಹೊಸ ಪರ್ವ ಆರಂಭಕ್ಕಾಗಿನ ಗುದ್ದುಗೆ ಗುದ್ದಾಟದ ಕೊನೆ ಅಂಕಕ್ಕೆ ಭಾವುಕ ತೆರೆ ಬಿದ್ದಿದೆ. ಚುನಾವಣಾ ಆಯೋಗ ನಿಗದಿ […]
-
ಬೆಂಗಳೂರು ಗ್ರಾಮಾಂತರ ಕ್ಷೇತ್ರ | ಕಾಂಗ್ರೆಸ್ – ಜೆಡಿಎಸ್ ಪ್ರಾಬಲ್ಯದಲ್ಲಿ ಬಿಜೆಪಿಯಿಂದ ಅಸ್ತಿತ್ವಕ್ಕಾಗಿ ಹೋರಾಟ
ರಾಮನಗರ, ಬೆಂಗಳೂರು ನಗರ ಹಾಗೂ ತುಮಕೂರು ಮೂರು ಜಿಲ್ಲೆಗಳ ಎಂಟು ಕ್ಷೇತ್ರಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ […]
-
ಇದು ಕನ್ನಡ ನಾಡಿನ ಭವಿಷ್ಯ ನಿರ್ಧರಿಸುವ ಚುನಾವಣೆ : ಸಿಎಂ ಬೊಮ್ಮಾಯಿ
ಇದು ಕನ್ನಡ ನಾಡಿನ ಭವಿಷ್ಯ ನಿರ್ಧರಿಸುವ ಚುನಾವಣೆ. ನಿಮ್ಮ ಉತ್ಸಾಹ ನೋಡಿದರೆ ಕನಕಪುರದಲ್ಲಿ ಬಿಜೆಪಿಯ ಕಮಲ ಅರಳಲಿದೆ ಎಂದು […]