ಉಡುಪಿ ವಿಧಾನಸಭಾ ಕ್ಷೇತ್ರಗಳು
ಉಡುಪಿ ಚುನಾವಣಾ ಸುದ್ದಿಗಳು
-
ಮೂರು ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ತಕ್ಷಣ ಜಾರಿ: ಗೃಹ ಸಚಿವ ಪರಮೇಶ್ವರ್
ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸಿ, ಕೋಮು ಹಿಂಸೆ ನಿಗ್ರಹ ಕಾರ್ಯಪಡೆ […]
-
ಮಂಗಳೂರು ಗುಂಪು ಹತ್ಯೆ ಪ್ರಕರಣವನ್ನು ಉನ್ನತ ತನಿಖೆಗೆ ಆಗ್ರಹಿಸುವಂತೆ ಕೇರಳ ಸಿಎಂಗೆ ಮನವಿ
ಕಳೆದ ತಿಂಗಳು ಮಂಗಳೂರಿನಲ್ಲಿ ಸಂಘ ಪರಿವಾರದ ಕಾರ್ಯಕರ್ತರಿಂದ ಗುಂಪು ಹತ್ಯೆಯಾದ ಕೇರಳ ರಾಜ್ಯದ ವಯನಾಡ್ ಜಿಲ್ಲಾ ನಿವಾಸಿ […]
-
ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯೂ, ಸಂಘಿಗಳ ಎನ್ಐಎ ತನಿಖೆ ನಾಟಕವೂ!
ಹಿಂದು ಹೆಣ ಉರುಳಿದರೆ ಸಂಘ-ಬಿಜೆಪಿಗೆ ಎಲ್ಲಿಲ್ಲದ ಸಂಭ್ರಮ-ಸಡಗರ. ಸಂಘ ಪರಿವಾರಕ್ಕೆ ಹಿಂದೂ ಮರಣವೇ ಮಹಾನವಮಿ ಎಂಬ ಮಾತೊಂದಿದೆ. […]
-
ಭಟ್ಕಳ: ಮಂತ್ರಿ ಮಂಕಾಳ ವೈದ್ಯರ ಯೋಜನೆ ಕ್ಷೇತ್ರಾಂತರವೋ, ಪಕ್ಷಾಂತರವೋ?
ಮಂತ್ರಿ ಮಂಕಾಳ ವೈದ್ಯ ಸ್ವಕ್ಷೇತ್ರ ಭಟ್ಕಳದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವ ಆತಂಕದಲ್ಲಿದ್ದಾರಾ? ಕ್ಷೇತ್ರ ಬದಲಾವಣೆ ಯೋಜನೆ […]
-
ಪುತ್ತೂರು ಶಾಸಕ ಅಶೋಕ್ ರೈ ಯಾವ ಪಕ್ಷದಿಂದ ಗೆದ್ದಿದ್ದಾರೆ, ಯಾವ ಸಿದ್ಧಾಂತ ಅನುಸರಿಸುತ್ತಿದ್ದಾರೆ?
ಪುತ್ತೂರು(Puttur) ಶಾಸಕ(MLA) ಅಶೋಕ್ ರೈ(Ashok rai)ಗೆ ತನ್ನ ಗೆಲುವಿನ ಗುಟ್ಟು ಗೊತ್ತಿದೆ. ಇದು ಅರ್ಹ ಗೆಲುವಲ್ಲ, ಆಕಸ್ಮಿಕ ಲಾಟರಿ ಎಂಬ ಅರಿವಿದೆ. […]
-
ಮಲ್ಪೆ ಮೀನುಪೇಟೆ ಪ್ರಕರಣ-2: ಬಡವರ ಬದುಕು ಹಿಂಡುವ ಹಿಂದುತ್ವ
ಬಡವರ ವಿರುದ್ದ ಸಹಬಂಧುಗಳಾದ ಬಡವರನ್ನೇ ಎತ್ತಿಕಟ್ಟಿ ತನ್ನ ಅಧಿಕಾರಸ್ಥಿಕೆ ಗಟ್ಟಿಗೊಳಿಸುವ ಫ್ಯಾಸಿಸ್ಟ್ ರಾಜಕೀಯದ ಭಯಾನಕ ವರಸೆ […]
-
ಮಲ್ಪೆ ಮೀನು ಪೇಟೆ ಪ್ರಕರಣ | ಕರಾವಳಿಯ (ಅ)ನ್ಯಾಯ ನಿರ್ಣಯದ ನಮೂನೆ
ಕರಾವಳಿಯ ಬಹುತೇಕ ವಿದ್ಯಮಾನಗಳಲ್ಲಿ ಅಲ್ಪಸಂಖ್ಯಾತ ಮುಸ್ಲಿಮರನ್ನು 'ಹೊರಗಿನವರು' 'ಅಪರಾಧಿ'ಗಳು ಎಂದು ನಿರ್ಣಯಿಸಿ ಕೃತ್ಯಗಳನ್ನು […]
-
ಉಡುಪಿ | ಕಾಂಪೌಂಡ್ ಕುಸಿದು ಆಟೋ, ಬೈಕ್ಗಳಿಗೆ ಹಾನಿ
ತಡೆಗೋಡೆ (ಕಾಂಪೌಂಡ್) ಕುಸಿದು ಮೂರು ಬೈಕ್ ಮತ್ತು ಒಂದು ರಿಕ್ಷಾ ಜಖಂಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಾಪು […]
-
ಉಡುಪಿ | ಅನಿವಾಸಿ ಭಾರತೀಯರ ಹೆಸರಿನಲ್ಲಿ ಮತದಾನ; ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲು
ವಿಧಾನಸಭಾ ಚುನಾವಣೆಯಲ್ಲಿ ಅಪ್ರಾಪ್ತ ಯುವಕನೊಬ್ಬ ವಿದೇಶದಲ್ಲಿದ್ದ ಇನ್ನೊಬ್ಬ ವ್ಯಕ್ತಿಯ ಹೆಸರಿನಲ್ಲಿ ಮತ ಚಲಾಯಿಸಿದ್ದಾನೆ ಎಂಬ […]
-
ಉಡುಪಿ | ಮತದಾನ ಮಾಡುವ ವಿಡಿಯೋ ಚಿತ್ರಿಕರಣ; ಕ್ರಮಕ್ಕೆ ಆಗ್ರಹ
ಮತದಾನ ಕೇಂದ್ರದೊಳಗೆ ಮೊಬೈಲ್ ಬಳಕೆ ನಿಷೇಧದ ನಡುವೆಯೂ ಮತದಾರರು ತಾವು ಮತದಾನ ಮಾಡುವ ವಿಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ […]