ಉತ್ತರ ಕನ್ನಡ ವಿಧಾನಸಭಾ ಕ್ಷೇತ್ರಗಳು
ಉತ್ತರ ಕನ್ನಡ ಚುನಾವಣಾ ಸುದ್ದಿಗಳು
-
ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ
ಉತ್ತರ ಕನ್ನಡ ಜಿಲ್ಲೆ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಂದು ಬೆಳ್ಳಂಬೆಳಗ್ಗೆಯೇ ಜಾರಿ […]
-
ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯೂ, ಸಂಘಿಗಳ ಎನ್ಐಎ ತನಿಖೆ ನಾಟಕವೂ!
ಹಿಂದು ಹೆಣ ಉರುಳಿದರೆ ಸಂಘ-ಬಿಜೆಪಿಗೆ ಎಲ್ಲಿಲ್ಲದ ಸಂಭ್ರಮ-ಸಡಗರ. ಸಂಘ ಪರಿವಾರಕ್ಕೆ ಹಿಂದೂ ಮರಣವೇ ಮಹಾನವಮಿ ಎಂಬ ಮಾತೊಂದಿದೆ. […]
-
ಸಂಘೀ ಸಂಸ್ಕೃತಿಯ ಕುಮಟಾ ಕಾಲೇಜಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ: ಸ್ಥಳೀಯರ ಆಕ್ಷೇಪ
ಬಡವರಿಗೆ, ದುರ್ಬಲ ವರ್ಗದವರಿಗೆ ನಯಾಪೈಸೆಯ ಪ್ರಯೋಜನವಿಲ್ಲದ ಈ ಸಂಘೀ ಸಂಸ್ಕೃತಿಯ ಕಾಲೇಜಿಗೆ ಸಚಿವ ಮಧು ಬಂಗಾರಪ್ಪನವರು ಬರಲಿ, ಅದು […]
-
ಭಟ್ಕಳ: ಮಂತ್ರಿ ಮಂಕಾಳ ವೈದ್ಯರ ಯೋಜನೆ ಕ್ಷೇತ್ರಾಂತರವೋ, ಪಕ್ಷಾಂತರವೋ?
ಮಂತ್ರಿ ಮಂಕಾಳ ವೈದ್ಯ ಸ್ವಕ್ಷೇತ್ರ ಭಟ್ಕಳದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವ ಆತಂಕದಲ್ಲಿದ್ದಾರಾ? ಕ್ಷೇತ್ರ ಬದಲಾವಣೆ ಯೋಜನೆ […]
-
ಪುತ್ತೂರು ಶಾಸಕ ಅಶೋಕ್ ರೈ ಯಾವ ಪಕ್ಷದಿಂದ ಗೆದ್ದಿದ್ದಾರೆ, ಯಾವ ಸಿದ್ಧಾಂತ ಅನುಸರಿಸುತ್ತಿದ್ದಾರೆ?
ಪುತ್ತೂರು(Puttur) ಶಾಸಕ(MLA) ಅಶೋಕ್ ರೈ(Ashok rai)ಗೆ ತನ್ನ ಗೆಲುವಿನ ಗುಟ್ಟು ಗೊತ್ತಿದೆ. ಇದು ಅರ್ಹ ಗೆಲುವಲ್ಲ, ಆಕಸ್ಮಿಕ ಲಾಟರಿ ಎಂಬ ಅರಿವಿದೆ. […]
-
ಮಲ್ಪೆ ಮೀನುಪೇಟೆ ಪ್ರಕರಣ-2: ಬಡವರ ಬದುಕು ಹಿಂಡುವ ಹಿಂದುತ್ವ
ಬಡವರ ವಿರುದ್ದ ಸಹಬಂಧುಗಳಾದ ಬಡವರನ್ನೇ ಎತ್ತಿಕಟ್ಟಿ ತನ್ನ ಅಧಿಕಾರಸ್ಥಿಕೆ ಗಟ್ಟಿಗೊಳಿಸುವ ಫ್ಯಾಸಿಸ್ಟ್ ರಾಜಕೀಯದ ಭಯಾನಕ ವರಸೆ […]
-
ಮಲ್ಪೆ ಮೀನು ಪೇಟೆ ಪ್ರಕರಣ | ಕರಾವಳಿಯ (ಅ)ನ್ಯಾಯ ನಿರ್ಣಯದ ನಮೂನೆ
ಕರಾವಳಿಯ ಬಹುತೇಕ ವಿದ್ಯಮಾನಗಳಲ್ಲಿ ಅಲ್ಪಸಂಖ್ಯಾತ ಮುಸ್ಲಿಮರನ್ನು 'ಹೊರಗಿನವರು' 'ಅಪರಾಧಿ'ಗಳು ಎಂದು ನಿರ್ಣಯಿಸಿ ಕೃತ್ಯಗಳನ್ನು […]
-
ಕಾರವಾರ ಮೆಡಿಕಲ್ ಕಾಲೇಜ್ | ಬ್ಯಾಕ್ಲಾಗ್ಗೆ ಪಂಗನಾಮ ಹಾಕಿ ದಲಿತರಿಗೆ ವಂಚಿಸಿದ ಡಾ. ನಾಯಕ್
18 ಅಸಿಸ್ಟಂಟ್ ಪ್ರೊಫೆಸರ್ಗಳನ್ನು ಡಾ.ನಾಯಕ್ ತರಾತುರಿಯಲ್ಲಿ ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಕಾರವಾರ ಮೆಡಿಕಲ್ ಕಾಲೇಜಿನಲ್ಲಿ […]
-
ಅನರ್ಹರ ಅಡ್ಡೆ ಕಾರವಾರ ಮೆಡಿಕಲ್ ಕಾಲೇಜಲ್ಲೊಂದು ದಲಿತ ದೌರ್ಜನ್ಯ ಪ್ರಕರಣ
ಕಾರವಾರ ಮೆಡಿಕಲ್ ಕಾಲೇಜಿನ ಡೀನ್-ಡೈರೆಕ್ಟರ್ ಡಾ.ಗಜಾನನ ನಾಯಕ್, ದಲಿತ ದೌರ್ಜನ್ಯದ ಎರಡೆರಡು ಪ್ರಕರಣದಲ್ಲಿ ತಪ್ಪಿತಸ್ಥನೆಂದು ಪಕ್ಕಾ […]
-
ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮತ್ತೆ ನಾಲಿಗೆ ಹರಿಬಿಟ್ಟಿ ಸಂಸದ ಅನಂತಕುಮಾರ್ ಹೆಗಡೆ
ಸಂವಿಧಾನ ಬದಲಾವಣೆ ಮಾಡಬೇಕು ಎಂದು ಹೇಳಿಕೆ ನೀಡಿದ್ದ ಸಂಸದ ಅನಂತಕುಮಾರ್ ಹೆಗಡೆ ಮುಜುಗರ ತಾಳಲಾರದೇ ಮಾಧ್ಯಮಗಳನ್ನು ನಾಯಿಗೆ […]