ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಧು ಬಂಗಾರಪ್ಪ
ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರ ಪರ ಪ್ರಚಾರ ಮಾಡಿದ್ದ ಶಿವಣ್ಣ
ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಕಿರಿಯ ಪುತ್ರ, ಸೊರಬ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಧು ಬಂಗಾರಪ್ಪ...
ಶಿವರಾಜ್ ಕುಮಾರ್ ನಟನೆಯ ʼಭೈರತಿ ರಣಗಲ್ʼ ಸಿನಿಮಾದಲ್ಲಿ ನರ್ತನ್ ಬ್ಯುಸಿ
ಕೆಜಿಎಫ್-2 ಬಿಡುಗಡೆಯಾಗಿ ವರ್ಷ ಕಳೆದರೂ ಹೊಸ ಸಿನಿಮಾ ಘೋಷಿಸದ ಯಶ್
ಸ್ಟಾರ್ ನಟ ಯಶ್ ಮತ್ತು ಮಫ್ತಿ ಖ್ಯಾತಿಯ ನಿರ್ದೇಶಕ ನರ್ತನ್ ಕಾಂಬಿನೇಶನ್ನ ಸಿನಿಮಾ...
ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗುರಿಯಾಗಿಸಿ ಸಿನಿಮಾ ಮಾಡಿದ ಸನೋಜ್
ಟ್ರೈಲರ್ ಬಿಡುಗಡೆಯಾದ ಬೆನ್ನಲ್ಲೇ ನಿರ್ದೇಶಕನ ವಿರುದ್ಧ ದೂರು ದಾಖಲು
ಟ್ರೈಲರ್ನಿಂದಲೇ ವಿವಾದ ಸೃಷ್ಟಿಸಿರುವ ʼದಿ ಡೈರಿ ಆಫ್ ವೆಸ್ಟ್ ಬೆಂಗಾಲ್ʼ ಚಿತ್ರದ ನಿರ್ದೇಶಕ ಸನೋಜ್...
ಚಿತ್ರೀಕರಣಕ್ಕೆ ಚಾಲನೆ ನೀಡಿದ ಗೀತಾ ಶಿವರಾಜ್ ಕುಮಾರ್
ಜೂನ್ ಎರಡನೇ ವಾರದಿಂದ ಶೂಟಿಂಗ್ ಆರಂಭ
ಸ್ಯಾಂಡಲ್ವುಡ್ನ ಹಿರಿಯ ನಟ ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ʼಭೈರತಿ ರಣಗಲ್ʼ ಸಿನಿಮಾ ಶುಕ್ರವಾರ ಅದ್ದೂರಿಯಾಗಿ ಸೆಟ್ಟೇರಿದೆ. ಶಿವರಾಜ್ ಕುಮಾರ್...
ರೂಪಾಲಿ ಬರುವಾ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ಆಶಿಷ್
ಎರಡನೇ ಮದುಯಾಗಿದ್ದಕ್ಕೆ ಟೀಕೆಗೆ ಗುರಿಯಾದ ನಟ
ಬಹುಭಾಷಾ ನಟ ಆಶಿಷ್ ವಿದ್ಯಾರ್ಥಿ ಗುರುವಾರ ಕೊಲ್ಕತ್ತಾದಲ್ಲಿ ಅಸ್ಸಾಂ ಮೂಲದ ರೂಪಾಲಿ ಬರುವಾ ಅವರೊಂದಿಗೆ ಎರಡನೇ ಮದುವೆಯಾಗಿದ್ದಾರೆ. ಸದ್ಯ...
ಪೂರ್ಣಚಂದ್ರ ತೇಜಸ್ವಿ ಅವರ ಕಿರುಕಥೆ ಆಧಾರಿತ ಚಿತ್ರ
ನಿರೀಕ್ಷೆಗೂ ಮೀರಿ ಯಶಸ್ಸು ಕಂಡ ʼಡೇರ್ಡೆವಿಲ್ ಮುಸ್ತಾಫಾʼ
ಕನ್ನಡದ ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಕಿರುಕಥೆಯನ್ನು ಆಧರಿಸಿ ತೆರೆಗೆ ಬಂದಿರುವ ʼಡೇರ್ಡೆವಿಲ್ ಮುಸ್ತಾಫಾʼ ಸಿನಿಮಾ ಎರಡನೇ...
ನರೇಶ್ ಮತ್ತು ಪವಿತ್ರಾ ಲೋಕೇಶ್ ನಟನೆಯ ಚಿತ್ರ
ಬಿಡುಗಡೆಗೆ ಒಂದು ದಿನ ಬಾಕಿ ಇರುವಾಗ ತಡೆಯಾಜ್ಞೆಗೆ ಮನವಿ
ತೆಲುಗಿನ ಹಿರಿಯ ನಟ ನರೇಶ್ ಮತ್ತು ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಇತ್ತೀಚೆಗೆಷ್ಟೇ ದಾಂಪತ್ಯಕ್ಕೆ ಕಾಲಿಟ್ಟಿದ್ದರು....
ಸಿನಿಮಾ ಪ್ರಚಾರಕ್ಕೂ ಕಾಲಿಟ್ಟ ರಿಷಬ್ ಶೆಟ್ಟಿ
ಹೊಸ ಸಂಸ್ಥೆಗೆ ಹುಟ್ಟೂರಿನ ಹೆಸರಿಟ್ಟ ನಟ
ಕನ್ನಡದ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ನಟನೆ, ನಿರ್ದೇಶನದ ಜೊತೆಗೆ ಚಿತ್ರ ನಿರ್ಮಾಣದಲ್ಲೂ ಸೈ...
46ನೇ ವಸಂತಕ್ಕೆ ಕಾಲಿಟ್ಟ ಕಾರ್ತಿ
ತೆರೆಗೆ ಸಜ್ಜಾದ 25ನೇ ಸಿನಿಮಾ
ತಮಿಳಿನ ಖ್ಯಾತ ನಟ ಕಾರ್ತಿ ಗುರುವಾರ 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟನಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು...
ʼಪ್ರೋಮೋ ಶೂಟ್ʼ ತಯಾರಿಯ ದೃಶ್ಯಗಳನ್ನು ಹಂಚಿಕೊಂಡ ನಿರ್ಮಾಪಕರು
ನಿರ್ದೇಶಕರು, ಪಾತ್ರವರ್ಗದ ಬಗ್ಗೆ ಮಾಹಿತಿ ಬಹಿರಂಗ ಪಡಿಸದ ಚಿತ್ರತಂಡ
ʼವಿಕ್ರಾಂತ್ ರೋಣʼ ಚಿತ್ರದ ಯಶಸ್ಸಿನ ಬಳಿಕ ಒಂದು ವರ್ಷದ ಕಾಲ ನಟನೆಯಿಂದ ಅಂತರ ಕಾಯ್ದುಕೊಂಡಿದ್ದ ಸ್ಯಾಂಡಲ್ವುಡ್ನ ಸ್ಟಾರ್...
ಕ್ಯಾನ್ಸರ್ನಿಂದ ಬಳಲುತ್ತಿರುವ ಶಾರುಖ್ ಅಭಿಮಾನಿ
ಅಭಿಮಾನಿಯ ಚಿಕಿತ್ಸೆಗೆ ನೆರವಿನ ಹಸ್ತ ಚಾಚಿದ ನಟ
ಸಾವು ಬದುಕಿನ ನಡುವೆ ಹೋರಾಡುತ್ತಿರುವ ತಮ್ಮ ಅಭಿಮಾನಿಯೊಬ್ಬರ ಕೊನೆಯ ಆಸೆಯನ್ನು ಈಡೇರಿಸುವ ಮೂಲಕ ಬಾಲಿವುಡ್ನ ಖ್ಯಾತ ನಟ ಶಾರುಖ್ ಖಾನ್...
ಟ್ವಿಟರ್ನಲ್ಲಿ ಅಳಲು ತೋಡಿಕೊಂಡ ಮಂಸೋರೆ
ನಿರ್ದೇಶಕನ ಬೆಂಬಲಕ್ಕೆ ನಿಂತ ಕನ್ನಡಿಗರು
ಕನ್ನಡದ ಖ್ಯಾತ ನಿರ್ದೇಶಕ, ರಾಷ್ಟ್ರಪ್ರಶಸ್ತಿ ವಿಜೇತ ಮಂಸೋರೆ ನಿರ್ದೇಶನದಲ್ಲಿ ಮೂಡಿಬಂದಿದ್ದ ನೈಜ ಘಟನೆ ಆಧಾರಿತ ʼ19.20.21ʼ ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡಿದೆ. ಪ್ರೇಕ್ಷಕರು...