ಸಿನಿಮಾ

ದಸರಾ | ನನಗೆ ಸಿಕ್ಕಿದ್ದು ಸಾಮಾಜಿಕ ಕಲಾ ನ್ಯಾಯ: ಹಂಸಲೇಖ

ಮೈಸೂರು ದಸರಾ ಉದ್ಘಾಟನೆಗೆ ಈ ಬಾರಿ ನನ್ನನ್ನು ಸರ್ಕಾರ ಆಯ್ಕೆ ಮಾಡಿದೆ. ಇದು ಕಾವ್ಯಕ್ಕೆ ಸಿಕ್ಕ ಗೌರವ, ಸಾಮಾಜಿಕ ನ್ಯಾಯ ಎಂದು ಹಲವರು ಹೇಳುತ್ತಿದ್ದಾರೆ. ಆದರೆ, ಇದು ಸಾಮಾಜಿಕ ಕಲಾ ನ್ಯಾಯ ಎಂದು...

ಶಾರುಖ್ ಖಾನ್‌ ನಟಿಸಿದ ‘ಜವಾನ್’ ಸಿನಿಮಾ ಯಾಕೆ ರಾಜಕೀಯವಾಗಿ ಚರ್ಚೆಯಲ್ಲಿದೆ?

ವಿಶ್ವದಾದ್ಯಂತ ಮೊದಲ ದಿನ 129.6 ಕೋಟಿ ಗಳಿಸಿದ ಶಾರೂಖ್ ಖಾನ್ ನಟನೆಯ ಜವಾನ್ ಪ್ರಸ್ತುತ ದೇಶದ ಆಡಳಿತ ವೈಫಲ್ಯವನ್ನು ಪರೋಕ್ಷವಾಗಿ ಎತ್ತಿ ತೋರುವ ಶಾರುಖ್ ಸಿನಿಮಾ ಬಾಲಿವುಡ್ ಸ್ಟಾರ್ ನಟ ಶಾರುಖ್ ಖಾನ್ ಅವರು ಸುಮಾರು...

ತಮಿಳಿನ ಖ್ಯಾತ ನಟ, ನಿರ್ದೇಶಕ ಮಾರಿಮುತ್ತು ಹೃದಯಾಘಾತದಿಂದ ನಿಧನ

ತಮಿಳುನಾಡಿನ ಖ್ಯಾತ ನಟ, ನಿರ್ದೇಶಕ ಮಾರಿಮುತ್ತು ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಬಿಡುಗಡೆಯಾದ 'ಜೈಲರ್' ಸಿನಿಮಾದಲ್ಲಿ ಅವರು ವಿಲನ್ ಸಹಚರನ ಪಾತ್ರ ಮಾಡಿದ್ದರು. ಚೆನ್ನೈನ ಸ್ಟುಡಿಯೋದಲ್ಲಿ ಟಿವಿ ಶೋ...

ಇಂಡಿಯಾ-ಭಾರತ್‌ ವಿವಾದ : ಅಕ್ಷಯ್‌ ಕುಮಾರ್‌ ಸಮಯ ಸಾಧಕ ಬುದ್ಧಿಗೆ ಛೀಮಾರಿ ಹಾಕಿದ ನೆಟ್ಟಿಗರು

ಕೇಂದ್ರ ಸರ್ಕಾರ ದೇಶದ ಹೆಸರನ್ನು ಬದಲಿಸಲು ಮುಂದಾಗಿದೆ ಎಂಬ ಚರ್ಚೆ ಜೋರಾಗಿರುವ ಹೊತ್ತಿನಲ್ಲೇ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಅವರ ಸಮಯ ಸಾಧಕತನ ಕೂಡ ಜಗಜ್ಜಾಹೀರಾಗಿದೆ. ಇತ್ತೀಚೆಗೆ ರಾಷ್ಟ್ರಪತಿಗಳ ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ...

ಇದಾವುದು ಹೊಸ ಧರ್ಮ, ಸನಾತನ ಎಂದು ಪ್ರಶ್ನಿಸಿದ ಬಹುಭಾಷಾ ನಟ ಕಿಶೋರ್ ಕುಮಾರ್

ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲ ಮನುಷ್ಯರನ್ನು ಮನುಷ್ಯರಾಗಿ ಕಾಣುವ, ಮನುಷ್ಯ ಧರ್ಮದವರಾಗುವ ಎಂದ ಕಿಶೋರ್ ಸನಾತನ ಧರ್ಮ ವಿವಾದ ದೇಶಾದ್ಯಂತ ಚರ್ಚೆ ಹುಟ್ಟುಹಾಕಿರುವ ಮಧ್ಯೆ ವಿವಾದಕ್ಕೆ ಎಂಟ್ರಿ ಕೊಟ್ಟಿರುವ ಬಹುಭಾಷಾ...

‘ನಟಿ ರಮ್ಯಾ ಹೃದಯಾಘಾತದಿಂದ ನಿಧನ’ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು!

ಸುದ್ದಿ ನಿಜವೆಂದು ತಿಳಿದು ಸಂತಾಪ ಸೂಚಿಸಿ ಟ್ವೀಟ್‌ ಮಾಡಿದ್ದ ಹಲವಾರು ನೆಟ್ಟಿಗರು 'ಅವರು ಚೆನ್ನಾಗಿಯೇ ಇದ್ದಾರೆ' ಎಂದು ಟ್ವೀಟ್ ಮಾಡಿದ ರಮ್ಯಾ ಆಪ್ತೆ ಚಿತ್ರಾ ಸುಬ್ರಹ್ಮಣ್ಯ ಸ್ಯಾಂಡಲ್‌ವುಡ್ ನಟಿ, ಲೋಕಸಭೆಯ ಮಾಜಿ ಸದಸ್ಯೆ 'ರಮ್ಯಾ ಹೃದಯಾಘಾತದಿಂದ...

ಚಿಕ್ಕಮಗಳೂರು | ಬೈಕ್‌ಗೆ ಕಾರು ಢಿಕ್ಕಿ; ಕಾರು ನಟ ಚಂದ್ರಪ್ರಭಗೆ ಸೇರಿದ್ದೆಂದು ಆರೋಪ

ಚಿಕ್ಕಮಗಳೂರಿನಲ್ಲಿ ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು, ಅಪಘಾತವಾಗಿರುವ ಘಟನೆ ನಡೆದಿದೆ. ಆ ಕಾರು ಕನ್ನಡ ಕಿರುತೆರೆಯ ಕಾಮೆಡಿ ನಟ ಚಂದ್ರಪ್ರಭ ಅವರಿಗೆ ಸೇರಿದ್ದು ಎಂದು ಆರೋಪಿಸಲಾಗಿದೆ. ದ್ವಿಚಕ್ರ ವಾಹನ ಸವಾರನ ಪರಿಸ್ಥಿತಿ...

‘ಭಾರತ್‌ ಮಾತಾ ಕೀ ಜೈ’ ಎಂದ ಅಮಿತಾಭ್ ಬಚ್ಚನ್; ನೆಟ್ಟಿಗರಿಂದ ತರಾಟೆ

ಜಿ20 ಶೃಂಗಸಭೆಯ ವೇಳೆ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ಔತಣಕೂಟದ ಆಮಂತ್ರಣ ಪತ್ರಿಕೆಯಲ್ಲಿ ‘President Of India’ ಬದಲು  'President Of Bharat' ಎಂದು ಬರೆಯಲಾಗಿದೆ. ದೇಶದ ಹೆಸರು ಬದಲಾವಣೆಗೆ ಹೊರಟಿರುವ ಕೇಂದ್ರದ ನಡೆಗೆ...

ಈ ಸಿನಿಮಾ | ಸಪ್ತ ಸಾಗರದಾಚೆ ಎಲ್ಲೋ ಮನಕಲಕುವ ಕತೆ ಅಡಗಿದೆ

ಚಿತ್ರ: ಸಪ್ತ ಸಾಗರದಾಚೆ ಎಲ್ಲೋ | ನಿರ್ದೇಶನ: ಹೇಮಂತ್‌ ರಾವ್‌ | ತಾರಾಗಣ: ರಕ್ಷಿತ್‌ ಶೆಟ್ಟಿ, ರುಕ್ಮಿಣಿ ವಸಂತ್‌, ಅವಿನಾಶ್‌, ಶರತ್‌ ಲೋಹಿತಾಶ್ವ, ಅಚ್ಯುತ್‌ ಕುಮಾರ್‌, ಪವಿತ್ರಾ ಲೋಕೇಶ್‌, ರಮೇಶ್‌ ಇಂದಿರಾ,...

ಪ್ರತಿಷ್ಠಿತ ಎಫ್‌ಟಿಐಐ ಅಧ್ಯಕ್ಷರಾಗಿ ತಮಿಳು ನಟ ಆರ್ ಮಾಧವನ್ ನೇಮಕ

ಪುಣೆಯಲ್ಲಿರುವ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯ ಅಧ್ಯಕ್ಷರಾಗಿ ಜನಪ್ರಿಯ ತಮಿಳು ನಟ ಆರ್ ಮಾಧವನ್ ನೇಮಕವಾಗಿದ್ದಾರೆ. ಈ ವಿಷಯವನ್ನು ಹಂಚಿಕೊಂಡಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್,...

ನೂರರ ನೆನಪು | ಸ್ಮರಿಸಲೇಬೇಕಾದ ಶೈಲೇಂದ್ರ ಎಂಬ ಜೀವಪರ ದನಿ

ಶೈಲೇಂದ್ರ ಅವರ ಕವಿತೆಗಳು ಬಡಜನರ ದುಃಖ ದುಮ್ಮಾನದ ಕುರಿತು ಹೇಳುತ್ತಲೇ ಅವು ಗದ್ಯವಾಗದಂತೆ ಗೇಯತೆಯನ್ನು ಸಹ ಸಾಧಿಸಿವೆ (ನಮ್ಮ ಸಿದ್ಧಲಿಂಗಯ್ಯನವರ ಹೋರಾಟದ ಹಾಡುಗಳಲ್ಲಿ ಗೇಯತೆಯೂ ಸಹ ಇದೇ ಮಾದರಿ). ಶೈಲೇಂದ್ರ ಅವರನ್ನು ಹೀಗೆ...

ಪ್ರಧಾನಿ ಮೋದಿ ಕೊಟ್ಟ ಹದಿನೈದು ಲಕ್ಷ ರೂಪಾಯಿ ಮತ್ತು ‘ಭೀಮದೇವರಪಲ್ಲಿ ಬ್ರಾಂಚಿ’!

ಭೀಮದೇವರಪಲ್ಲಿ ಬ್ರಾಂಚಿ ಚಿತ್ರವು ಪ್ರಧಾನಿ ಮೋದಿ ಕಪ್ಪು ಹಣ ವಾಪಸ್ ತಂದು ಎಲ್ಲರ ಖಾತೆಗಳಿಗೆ 15 ಲಕ್ಷ ಹಾಕುತ್ತೇನೆ ಎಂದು ನೀಡಿದ್ದ ಭರವಸೆಯನ್ನು ವ್ಯಂಗ್ಯ ಮಾಡುತ್ತದೆ. ಬಿಜೆಪಿಯ ಹುಸಿಘೋಷಣೆಗಳು ಹೇಗೆ ಜನರನ್ನು ಮೋಸ...

ಜನಪ್ರಿಯ