ವರದಕ್ಷಿಣೆ ಕಿರುಕುಳ ಆರೋಪ | ನಿರ್ದೇಶಕ ಎಸ್.ನಾರಾಯಣ್, ಪತ್ನಿ , ಪುತ್ರನ ವಿರುದ್ಧ ಎಫ್‌ಐಆರ್

Date:

ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

- Advertisement -

ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಸ್.ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ದೂರು ದಾಖಲಿಸಿದ್ದಾರೆ. ದೂರಿನನ್ವಯ ಎಸ್.ನಾರಾಯಣ್, ಪತ್ನಿ ಭಾಗ್ಯಲಕ್ಷ್ಮಿ ಹಾಗೂ ಪತಿ ಪವನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಎಲ್ಲ ಹೆಣ್ಮಕ್ಕಳು ಮಾಡೋದು ಇದನ್ನೇ!

ಒಂದು ವರ್ಷದ ಹಿಂದೆ ಸೊಸೆ ಮನೆ ಬಿಟ್ಟು ಹೋಗಿದ್ದಾರೆ. ಈಗ ವರದಕ್ಷಿಣೆ ಕಿರುಕುಳ ಅಂತ ದೂರು ಕೊಟ್ಟಿದ್ದಾರೆ. ರೆಗ್ಯೂಲರ್‌ ಆಗಿ ನಮ್ಮ ದೇಶದಲ್ಲಿ ಎಲ್ಲ ಹೆಣ್ಮಕ್ಕಳು ಮಾಡೋದು ಅದೊಂದೇ ತಾನೆ ಎಂದ‌ ನಿರ್ದೇಶಕ ಎಸ್‌. ನಾರಾಯಣ್‌ ಹಗುರವಾಗಿ ಮಾತನಾಡಿದ್ದಾರೆ.

ತಮ್ಮ ಮೇಲೆ ಬಂದಿರುವ ಆರೋಪವನ್ನು ತಳ್ಳಿ ಹಾಕಿರುವ ನಾರಾಯಣ್‌, “ಪವಿತ್ರಾ ಮನೆ ಬಿಟ್ಟು ಹೋಗಿ 14 ತಿಂಗಳಾಗಿವೆ. ಮದುವೆ ಆಗಿ ಒಂದು ತಿಂಗಳು ಮಾತುಕತೆ ಸಹ ಇರಲಿಲ್ಲ. ಮನೆ ಬಿಟ್ಟು ಹೋದ ಕೂಡಲೇ ಹೋಗಿ ಕಂಪ್ಲೆಂಟ್ ಕೊಡಬಹುದಿತ್ತಲ್ಲ. ಯಾಕೆ ಇಷ್ಟು ತಡ ಮಾಡಿದ್ದು, ವರದಕ್ಷಿಣೆ ಪಿಡುಗು ತೊಲಗಬೇಕು ಎಂದು ಸಿನಿಮಾ ಮಾಡಿದವನು ನಾನು, ಆದರೆ ಈಗ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ವರದಕ್ಷಿಣೆ ಕೇಸು ಎನ್ನುವುದನ್ನು ಕೆಲ ಮಹಿಳೆಯರು ಅಸ್ತ್ರವಾಗಿ ಬಳಸುತ್ತಿದ್ದಾರೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...