ಅಂಬರೀಶ್‌ ಸ್ಮಾರಕ | ಉಳ್ಳವರಿಗೆ ಮತ್ತೆ ಸವಲತ್ತು ಒದಗಿಸುವುದು ನ್ಯಾಯವೇ ಎಂದ ಚೇತನ್‌

Date:

  • ಮಾರ್ಚ್‌ 27ರಂದು ಲೋಕಾರ್ಪಣೆಗೊಂಡಿರುವ ಅಂಬರೀಶ್‌ ಸ್ಮಾರಕ
  • ಸುಮಲತಾ ಸರ್ಕಾರದ ಎದುರು ಕೈಚಾಚಿದ್ದು ವಿಪರ್ಯಾಸ ಎಂದ ನಟ

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ರೆಬೆಲ್‌ ಸ್ಟಾರ್‌ ಅಂಬರೀಶ್‌ ಅವರ ಸ್ಮರಣಾರ್ಥ ಸ್ಮಾರಕ ಲೋಕಾರ್ಪಣೆಗೊಂಡ ಬೆನ್ನಲ್ಲೇ ಕನ್ನಡದ ಖ್ಯಾತ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಕುಮಾರ್‌, ಸ್ಮಾರಕ ನಿರ್ಮಾಣಕ್ಕೆ ಜನಸಾಮಾನ್ಯರ ತೆರಿಗೆ ಹಣವನ್ನು ಬಳಸಿದ್ದನ್ನು ಪ್ರಶ್ನಿಸಿ ಅಂಬರೀಶ್‌ ಕುಟುಂಬಸ್ಥರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಸ್ಮಾರಕ ಲೋಕಾರ್ಪಣೆ ಸಂದರ್ಭದಲ್ಲಿ, “ಅಂಬರೀಶ್ ಯಾರ ಬಳಿಯೂ ಕೈ ಚಾಚಿದವರಲ್ಲ” ಎಂದು ಸುಮಲತಾ ಅವರು ಹೇಳಿರುವ ವರದಿಯನ್ನು ಉಲ್ಲೇಖಿಸಿ ಫೇಸ್‌ಬುಕ್‌ನಲ್ಲಿ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಚೇತನ್‌, “ಅಂಬರೀಶ್ ಯಾರ ಬಳಿಯೂ ಕೈ ಚಾಚಿದವರಲ್ಲ ಎಂದು ಸುಮಲತಾ ಹೇಳಿದ್ದಾರೆ. (ಅನಗತ್ಯ) ಅಂಬರೀಶ್ ಸ್ಮಾರಕಕ್ಕೆ ಸುಮಲತಾರವರು ಅಂದಾಜು ಎರಡು ಎಕರೆ ಜಾಗ ಮತ್ತು 12 ಕೋಟಿ ರೂಪಾಯಿ ಹಣವನ್ನು ಸರ್ಕಾರದಿಂದ ಕೈ ಚಾಚಿ ಪಡೆದಿರುವುದು ವಿಪರ್ಯಾಸ. ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಳ್ಳುವ ಬದಲು ಸುಮಲತಾ ಅವರು ತಮ್ಮ ಸ್ವಂತ 23.4 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲು ಸಾಧ್ಯವಾಗಲಿಲ್ಲವೇ? ಎಲ್ಲ ಉಳ್ಳವರಿಗೆ ಮತ್ತೆ ಸವಲತ್ತು ಒದಗಿಸುವುದು ನ್ಯಾಯವೇ?” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕಂಠೀರವ ಸ್ಟುಡಿಯೋದಲ್ಲಿ 37 ಗುಂಟೆ ಜಾಗದಲ್ಲಿ ಅಂಬರೀಶ್‌ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ. ಸ್ಮಾರಕ ನಿರ್ಮಾಣಕ್ಕೆ ಅಂದಾಜು 12 ಕೋಟಿ ವೆಚ್ಚ ತಗುಲಿದೆ ಎನ್ನಲಾಗಿದ್ದು, ಅಂಬರೀಶ್‌ ಕುಟುಂಬಸ್ಥರ ಸಮ್ಮುಖದಲ್ಲಿ ಮಾರ್ಚ್‌ 27ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಮಾರಕವನ್ನು ಉದ್ಘಾಟಿಸಿದ್ದಾರೆ. ಇದೇ ಸಂದರ್ಭದಲ್ಲಿ ಬೆಂಗಳೂರಿನ ರೇಸ್‌ ಕೋರ್ಸ್‌ ರಸ್ತೆಗೆ ಅಂಬರೀಶ್‌ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...