ಪವಿತ್ರ ಪೂಜೆಯಲ್ಲೂ ಹೊಲಸು ಮಾಡುವುದೇ ಪ್ರಶಾಂತ್‌ ಸಂಬರಗಿ ಕೆಲಸ: ನಟ ಪ್ರಕಾಶ್‌ ರೈ ತಿರುಗೇಟು

Date:

Advertisements

‘ಸುಳ್ಳ ರಾಜ’ನ ಹೇಡಿಗಳ ಸೈನ್ಯಕ್ಕೆ … ಅವರ ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸಿ ಹೊಲಸು ಮಾಡುವುದೇ ಕೆಲಸ ಎಂದು ಬಲಪಂಥೀಯ ವಿಚಾರಗಳನ್ನು ಪ್ರತಿಪಾದಿಸುವ ಪ್ರಶಾಂತ್‌ ಸಂಬರಗಿಗೆ ನಟ ಪ್ರಕಾಶ್‌ ರೈ ತಿರುಗೇಟು ನೀಡಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಬಹುಭಾಷಾ ನಟ ಪ್ರಕಾಶ್‌ ರೈ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂದು ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ಚಿತ್ರವನ್ನು ಪ್ರಶಾಂತ್‌ ಸಂಬರಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ, ‘ಕುಂಭಮೇಳದಲ್ಲಿ ನಟ ಪ್ರಕಾಶ್‌ ರಾಜ್.‌ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. ಅವರ ಎಲ್ಲ ಪಾಪಗಳನ್ನು ಕ್ಷಮಿಸಿ, ತೆಗೆದುಹಾಕಲಾಗುವುದು ಎಂದು ಭಾವಿಸುತ್ತೇನೆ,” ಎಂದು ಬರೆದುಕೊಂಡಿದ್ದರು.

ಸಂಬರಗಿ ಪೋಸ್ಟ್‌ಗೆ ಖಾರವಾಗಿ ಪ್ರತಿಕ್ರಿಯಿಸಿರುವ ಪ್ರಕಾಶ್‌ ರೈ, “ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ. ಕೋರ್ಟಿನ ಕಟಕಟೆಯಲ್ಲಿ ಏನು ಮಾಡುತ್ತಾರೋ ನೋಡೋಣ” ಎಂದು ಹೇಳಿದ್ದಾರೆ.

Advertisements

ಪ್ರಕಾಶ್‌ ರೈ ಚಿತ್ರ ಎಐನಿಂದ ರಚಿಸಿದ್ದಾಗಿದೆ. ಎಐ ಚಿತ್ರಗಳನ್ನು ಕಂಡು ಹಿಡಿಯುವ ‘ಸೈಟ್‌ ಎಂಜಿನ್‌’ನಲ್ಲಿ ಮೊದಲಿಗೆ ಈ ಚಿತ್ರವನ್ನು ಪರಿಶೀಲನೆಗೆ ಒಳಪಡಿಸಿದಾಗ ಇದು ಶೇ. 92ರಷ್ಟು ಜರನೇಟಿವ್‌ ಎಐ ಬಳಸಿ ರಚಿಸಿದ ಚಿತ್ರ ಎಂದು ‘ಸೈಟ್‌ ಇಂಜಿನ್‌’ ಫಲಿತಾಂಶ ತೋರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X