ಸಾಗುವಳಿ ಭೂ ಪರಿಶೀಲನೆಗೆ ಬಗರ್ ಹುಕುಂ ತಂತ್ರಾಂಶವನ್ನು ಶೀಘ್ರ ಕಾರ್ಯಯೋಜನೆಗೊಳಿಸಿ : ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

Date:

ನಮೂನೆ 50, 53, 57 ಅರ್ಜಿಗಳ ನ್ಯಾಯಯುತ ವಿಲೇವಾರಿ ಹಾಗೂ ಅನಧಿಕೃತ ಸಾಗುವಳಿ ಭೂಮಿಯನ್ನು ಬಗರ್ ಹುಕುಂ ತಂತ್ರಾಶದ ಮೂಲಕ ಸಕ್ರಮಗೊಳಿಸುವ ಪ್ರಕ್ರಿಯೆಯನ್ನು ಶೀಘ್ರ ಮುಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

- Advertisement -

ಬುಧವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಬಗರ್ ಹುಕುಂ ತಂತ್ರಾಶದ ಬಳಕೆಯ ಕುರಿತು ಸಚಿವರಿಗೆ ಪ್ರಾತ್ಯಕ್ಷಿಕೆ ತೋರಿಸಲಾಯಿತು. ಈ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, “ರಾಜ್ಯಾದ್ಯಂತ ನಮೂನೆ 50, 53, 57 ಅರ್ಜಿಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಅನಧೀಕೃತವಾಗಿ ಸಾಗುವಳಿದಾರರು ಕೃಷಿಯಲ್ಲಿ ತೊಡಗಿದರೆ, ಅಕ್ರಮ-ಸಕ್ರಮ ಅಡಿಯಲ್ಲಿ ಸಾಗುವಳಿ ಚೀಟಿ ನೀಡಲು ಇಲಾಖೆ ಬದ್ದವಾಗಿದೆ. ಆದರೆ, ಸಾವಿರಾರು ಎಕರೆ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದೆ. ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ನೇರ ಹೋಗಿ ಕೃಷಿ ನಡೆಯುತ್ತಿದೆಯೇ? ಎಂದು ಪರಿಶೀಲಿಸುವುದು ಸಾಧ್ಯವಿಲ್ಲ.

ಈ ಸುದ್ದಿ ಓದಿದ್ದೀರಾ? ‘Scanning is the new Spinning’ ಎನ್ನುವ ಅಮೆರಿಕೆಯ ಕಾರ್ಲ್ ಬೆಂಗಳೂರಲ್ಲಿ ಮಾಡುತ್ತಿರುವುದೇನು?

ಹೀಗಾಗಿ ಬಗರ್ ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯಸಮ್ಮತವಾಗಲಿದೆ. ಅಲ್ಲದೆ, ಶೀಘ್ರ ಪ್ರಕ್ರಿಯೆಗೂ ಈ ಆ್ಯಪ್ ಸಹಕಾರಿಯಾಗಲಿದೆ, ಜನರಿಗೂ ಈ ಮೂಲಕ ಸುಲಭ ಆಡಳಿತ ಸಿಗಲಿದೆ” ಎಂದರು.

ಮುಂದುವರೆದು, ಈ ಆ್ಯಪ್ ನಲ್ಲಿ ಯಾವುದೇ ಲೋಪದೋಷಗಳು ಇಲ್ಲದಂತೆ ಶೀಘ್ರದಲ್ಲೇ ಅಭಿವೃದ್ಧಿಪಡಿಸಿ ಕಾರ್ಯಯೋಜನೆಗೆ ತರುವಂತೆಯೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಇಲಾಖೆ ಆಯುಕ್ತರಾದ ಸುನೀಲ್ ಕುಮಾರ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...

ಲಡಾಖ್‌ ಹೋರಾಟಕ್ಕೆ ವರ್ಷ: ಸೆ. 23ರಂದು ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ 20 ಕಿ.ಮೀ ಪಾದಯಾತ್ರೆ

ಲಡಾಖ್‌ಗೆ ಸಂವಿಧಾನದ 6ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ರಕ್ಷಣೆ ಹಾಗೂ ಪೂರ್ಣ...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

DSS ಕುರಿತು ಅವಹೇಳನ: ಪ್ರತಾಪ ಸಿಂಹಗೆ ಅಂಬೇಡ್ಕರ್ ವಿಚಾರಗಳ ಬಗ್ಗೆ ಪಾಠ!

ಟೀಕಾಕಾರರಿಂದ ರಾಜಕೀಯ ನಿರುದ್ಯೋಗಿ ಎಂದೇ ಕರೆಸಿಕೊಳ್ಳುವ ಮೈಸೂರಿನ ಮಾಜಿ ಸಂಸದ ಪ್ರತಾಪ...