‘ಟ್ರೇನ್ ಟು ಪಾಕಿಸ್ತಾನ್’ ಕಾದಂಬರಿ ಅನುವಾದಕ, ವೈದ್ಯ ಎಂ ಬಿ ರಾಮಮೂರ್ತಿ ನಿಧನ

Date:

Advertisements

ಲೇಖಕ ಖುಷ್ವಂತ್ ಸಿಂಗ್ ಅವರ ‘ಟ್ರೇನ್ ಟು ಪಾಕಿಸ್ತಾನ್’ ಕಾದಂಬರಿಯನ್ನು ಕನ್ನಡಕ್ಕೆ ಅನುವಾದಿಸಿದ ವೈದ್ಯ ಎಂ ಬಿ ರಾಮಮೂರ್ತಿ ಅವರು ನಿಧನರಾಗಿದ್ದಾರೆ.

ವೈದ್ಯರೂ ಆದ ಎಂ ಬಿ ರಾಮಮೂರ್ತಿ ಅವರು ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಹಲವು ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡಿರುತ್ತಾರೆ.

ಲೇಖಕ ವೀರಣ್ಣ ಮಡಿವಾಳರ ಹೇಳುವಂತೆ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಎಂ ಬಿ ರಾಮಮೂರ್ತಿ ಜೀವನಗಾಥೆ ಹೊರತರಲು ಸಿದ್ಧತೆ ನಡೆಸಲಾಗುತ್ತಿತ್ತು.

Advertisements

ಇದನ್ನು ಓದಿದ್ದೀರಾ? ಕನ್ನಡ ಸಿನಿಮಾ ನಿರ್ದೇಶಕ ಎ ಟಿ ರಘು ನಿಧನ

“ನನ್ನಲ್ಲಿ ಸಾಹಿತ್ಯಾಸಕ್ತಿ ಮೂಡಲು ನನ್ನ ಸಾಂಸ್ಕೃತಿಕ ಗುರುಗಳಾದ ಲಂಕೇಶ್ ಮೇಷ್ಟು ಕಾರಣರಾದರೆ, ಗೆಳತಿ ಗೌರಿ ಲಂಕೇಶರು ನನ್ನಲ್ಲಿ ಸಾಹಿತ್ಯ ಪ್ರೀತಿ ಹೆಚ್ಚಾಗುವಂತೆ ಮಾಡಿದ್ದಾರೆ” ಎಂದು ರಾಮಮೂರ್ತಿ ಈ ಹಿಂದೆ ಹೇಳಿದ್ದರು.

ಟ್ರೇನ್ ಟು ಪಾಕಿಸ್ತಾನ್ ಖುಷ್ವಂತ್ ಅವರ ಮೊದಲ ಕಾದಂಬರಿ ಆಗಿರುವಂತೆ ರಾಮಮೂರ್ತಿ ಅವರ ಮೊದಲ ಕನ್ನಡ ಅನುವಾದಿತ ಕಾದಂಬರಿಯಾಗಿದೆ. ಈ ಕಾದಂಬರಿಗೆ ಪತ್ರಕರ್ತೆ ಗೌರಿ ಲಂಕೇಶ್ ಅವರು ಮುನ್ನುಡಿ ಬರೆದಿದ್ದಾರೆ. ‘ಕೋಶ ಓದು ದೇಶ ನೋಡು’ ಬಳಗ 2018ರಲ್ಲಿ ಓದು ಅಭಿಯಾನ ಆರಂಭಿಸಿದ ಬಳಿಕ ಟ್ರೇನ್‌ ಟು ಪಾಕಿಸ್ತಾನ್ ಹೆಚ್ಚು ಯುವಕರನ್ನು ಸೆಳೆಯಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X