ಸೌಜನ್ಯ ಪರ ನಿಂತಿದ್ದಕ್ಕೆ ಈದಿನ ಯೂಟ್ಯೂಬ್‌ ಚಾನೆಲ್ ಬ್ಲಾಕ್ : ಪರ್ಯಾಯವಾಗಿ eedina tv ಕಾರ್ಯ ನಿರ್ವಹಣೆ

Date:

Advertisements

ಈದಿನ.ಕಾಮ್, ಸಾಮಾಜಿಕ ಜವಾಬ್ದಾರಿಯೊಂದಿಗೆ ಸತ್ಯವನ್ನು ನಿಮ್ಮ ಮುಂದಿಡುವ ಒಂದು ನಿಜವಾದ ಮಾಧ್ಯಮವಾಗಿ ಕೆಲಸ ಮಾಡುತ್ತಾ ಬಂದಿದೆ. ವಿಶೇಷವಾಗಿ ಧರ್ಮಸ್ಥಳ ಮತ್ತು ಸೌಜನ್ಯ ವಿಷಯದಲ್ಲಿ ನಾವು ಮಾಡಿರುವ ಗ್ರೌಂಡ್ ರಿಪೋರ್ಟ್‌ಗಳು, ವಿಡಿಯೋಗಳು ಮತ್ತು ತನಿಖಾತ್ಮಕ ಸುದ್ದಿಗಳನ್ನು ನೀವೆಲ್ಲರೂ ಗಮನಿಸಿರುವಿರಿ. ಆದರೆ, ಈ ಪ್ರಯತ್ನದ ಭಾಗವಾಗಿ, ಧರ್ಮಸ್ಥಳಕ್ಕೆ ಸಂಬಂಧಿಸಿದ ಕೆಲವರಿಂದ ನಮ್ಮ ಚಾನೆಲ್‌ನ ಮೇಲೆ ಕಾನೂನು ಕೇಸ್‌ ಹಾಕಲಾಗಿತ್ತು. ಕೋರ್ಟಿನ ಆದೇಶದ ಕಾರಣಕ್ಕಾಗಿ, ನಾವು ಕೆಲವು ವಿಡಿಯೋಗಳನ್ನು ತೆಗೆದುಹಾಕುವ ಅನಿವಾರ್ಯತೆಯೂ ಉಂಟಾಗಿತ್ತು.

ಆದರೂ, ಈಗ, ಹೈಕೋರ್ಟ್‌ನ ಮಧ್ಯಂತರ ಆದೇಶದಿಂದಾಗಿ ನಮ್ಮ ಈದಿನ ಯೂಟ್ಯೂಬ್ ಚಾನೆಲ್‌ನನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಲಾಗಿದೆ. ಈಗ, ನಾವು ನಮ್ಮ ವಿಡಿಯೋಗಳನ್ನು ಈದಿನ ಟಿವಿ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕಟಿಸುತ್ತಿದ್ದೇವೆ. ಈದಿನ ಚಾನೆಲ್‌ಗೆ ನೀವು ತೋರಿದ ಬೆಂಬಲವನ್ನೇ ಈದಿನ ಟಿವಿ ಚಾನೆಲ್‌ಗೂ ತೋರಬೇಕೆಂದು ನಿಮ್ಮೆಲ್ಲರಲ್ಲಿ ಪ್ರೀತಿಪೂರ್ವಕವಾಗಿ ಕೇಳಿಕೊಳ್ಳುತ್ತೇವೆ. ನಮ್ಮ ನ್ಯಾಯಾಂಗ ಹೋರಾಟ ಮುಂದುವರೆಯಲಿದೆ. ಅಲ್ಲಿಯವರೆಗೆ ಪರ್ಯಾಯ ವ್ಯವಸ್ಥೆ ಇದೆ, ನಿಮ್ಮ ಸಹಕಾರ ಬೇಕಿದೆ.

Eedina TV ಸಬ್‌ಸ್ಕ್ರೈಬ್ ಮಾಡಲು ಕೆಳಗಿನ ಲಿಂಕ್ ಒತ್ತಿ

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

Download Eedina App Android / iOS

X