ಮಾಜಿ ಪ್ರಧಾನಿ ದೇವೇಗೌಡ, ಇಸ್ರೋ ಅಧ್ಯಕ್ಷ ಸೋಮನಾಥ್‌ಗೆ ಗೌರವ ಡಾಕ್ಟರೇಟ್

Date:

  • ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಂದ ಗೌರವ ಡಾಕ್ಟರೇಟ್ ಪ್ರದಾನ
  • ಗೌರವ ಡಾಕ್ಟರೇಟ್‌ಅನ್ನು ಗೌರವದಿಂದ ಸ್ವೀಕರಿಸುತ್ತಿದ್ದೇನೆ: ಎಚ್‌ ಡಿ ದೇವೇಗೌಡ

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

- Advertisement -

ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪಡೆದು ಮಾತನಾಡಿದ ದೇವೇಗೌಡರು, “ಉನ್ನತ ಶಿಕ್ಷಣದಲ್ಲಿ ಉತ್ಕೃಷ್ಟತೆಯನ್ನು ಸಾಧಿಸುತ್ತಿರುವ ವಿಶ್ವವಿದ್ಯಾಲಯದ ಬಗ್ಗೆ ನನಗೆ ಅಪಾರ ಗೌರವವಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಇಸ್ರೋದ ಅಧ್ಯಕ್ಷ ಎಸ್ ಸೋಮನಾಥ್ ಅವರಿಗೂ ಗೌರವ ಡಾಕ್ಟರೇಟ್ ನೀಡುತ್ತಿರುವು ಸಂತಸ ತಂದಿದೆ. ಯಶಸ್ವಿ ಚಂದ್ರಯಾನ 3 ರೂವಾರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಗೌರವ ಡಾಕ್ಟರೇಟ್ ಅನ್ನು ಅತ್ಯಂತ ಗೌರವದಿಂದ ಸ್ವೀಕರಿಸುತ್ತಿದ್ದೇನೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ವ್ಯಾಖ್ಯಾನ ಬದಲಿಸಿದ ಕಾಂಚಾಣ

“ವಿದ್ಯೆ ಕೇವಲ ಕಾಗದದ ಸರ್ಟಿಫೀಕಟ್ ಆಗಿರಬಾರದು, ಅದು ಸಂಸ್ಕಾರವನ್ನು ಒಳಗೊಂಡಿರಬೇಕು. ವಿದ್ಯೆ ಮತ್ತು ಸಂಸ್ಕಾರ ಬದುಕಿನ ಬೇರುಗಳಿದ್ದಂತೆ. ಈ ಎರಡೂ ಒಟ್ಟಿಗೆ ಬೆಳೆದಾಗ ಮಾತ್ರ ಬದುಕಿಗೊಂದು ಸಾರ್ಥಕತೆ ಸಿಗುತ್ತದೆ” ಎಂದು ಹೇಳಿದರು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವಿವಿ ಕುಲಪತಿ ಜಯಕರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಮರ್ ಖಾಲಿದ್ ಕುರಿತ ‘ಕೈದಿ‌ ನಂ. 626710 ಈಸ್ ಪ್ರೆಸೆಂಟ್’ ಸಾಕ್ಷ್ಯಚಿತ್ರ ಪ್ರದರ್ಶನ ರದ್ದಾಗಿದ್ದು ಯಾಕೆ?

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (NLSIU) ಜವಾಹರಲಾಲ್...

ಕನಕಪುರ ವಿದ್ಯಾರ್ಥಿ ನಿಲಯಕ್ಕೆ ಸಿಎಂ ದಿಢೀರ್ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚೆ

ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ...

‘ದೇಶದಲ್ಲಿ ಎಲ್ಲವೂ ಸರಿಯಿದೆ ಎನ್ನುತ್ತಾರೆ ಪ್ರಧಾನಿ, ಆದರೆ ಎಲ್ಲವೂ ದುಬಾರಿಯಾಗಿದೆ’

ದೇಶದಲ್ಲಿ ದಿನಬಳಕೆಯ ವಸ್ತುಗಳ ಬೆಲೆಯಲ್ಲಿನ ಗಣನೀಯ ಏರಿಕೆ ಮತ್ತು ಕುಸಿಯುತ್ತಿರುವ ನೈಜ...

ಬಿಜೆಪಿ ಹೇಳಿದ ತಕ್ಷಣ ಇನ್ಸ್‌ಪೆಕ್ಟರ್ ಅಮಾನತು ಮಾಡೋಕಾಗಲ್ಲ: ಪ್ರಿಯಾಂಕ್ ಖರ್ಗೆ

ಗಣಪತಿ ಮೆರವಣಿಗೆ ವೇಳೆ ಮಸೀದಿ ಮುಂದೆ ದಾಂಧಲೆ-ರಂಪಾಟ ನಡೆಸದಂತೆ ಹಿಂದುತ್ವ ಗುಂಪುಗಳಿಗೆ...