BREAKING NEWS | ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

Date:

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತಿರುವ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌ ವಿ ಅನಂತ ಸುಬ್ಬರಾವ್ ಅವರು ನಿಧನರಾಗಿದ್ದಾರೆ. 82 ವರ್ಷದ ಸುಬ್ಬರಾವ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

- Advertisement -

ಮೂಲತಃ ಹಾಸನ ಜಿಲ್ಲೆಯ ಅರಕಲಗೂಡಿನವರಾದ ಸುಬ್ಬರಾವ್ ಅವರು ಭಾರತೀಯ ಜೀವ ವಿಮಾ ನಿಗಮದ (LIC) ಮೂಲಕ ಕಾರ್ಮಿಕ ಚಳವಳಿಗೆ ಪಾದಾರ್ಪಣೆ ಮಾಡಿದ್ದರು. ಕಾರ್ಮಿಕರ ಹಕ್ಕುಗಳ ಪರವಾಗಿ ರಾಜಿ ಮಾಡಿಕೊಳ್ಳದ ಹೋರಾಟಗಾರರೆಂದೇ ಹೆಸರುವಾಸಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಬಿಆರ್ ಚೋಪ್ರಾ ʼಮಹಾಭಾರತʼಕ್ಕೆ ಜೀವ ನೀಡಿದ್ದ ಮುಸ್ಲಿಂ ಪಂಡಿತ:...

ಇಂದು ಡಾ. ರಾಹೀ ಮಾಸೂಮ್ ರೇಜಾ ಅವರ ನೂರನೇ ವರ್ಷದ ಸ್ಮರಣೆಯ ಸಂದರ್ಭದಲ್ಲಿ, ನಾವು ಕೇವಲ ಒಬ್ಬ ಮಹಾನ್ ಲೇಖಕರನ್ನು ನೆನಪಿಸಿಕೊಳ್ಳುತ್ತಿಲ್ಲ; ಬದಲಿಗೆ ಭಾರತೀಯ ಸಮಾಜಕ್ಕೆ ಅತ್ಯಗತ್ಯವಾಗಿರುವ ಸಹಬಾಳ್ವೆಯ ಮೌಲ್ಯಗಳನ್ನು ಪುನರುಚ್ಚರಿಸಿಕೊಳ್ಳುತ್ತಿದ್ದೇವೆ. ಮಹಾಭಾರತ...

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ಇದನ್ನು ಓದಿದ್ದೀರಾ? ರಾಮನಗರ | ಬೀಡಿ ಕಾರ್ಮಿಕರಿಗೆ ಸಿಗದ ಮೂಲ ಸೌಲಭ್ಯ: ಹಕ್ಕುಗಳ ಬಗ್ಗೆ ತಿಳಿಸಿದ ಮುಖಂಡರು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಸುಬ್ಬರಾವ್ ಅವರು, ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (AITUC) ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದರು.

ಸಾರಿಗೆ ನೌಕರರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ (Arrears) ಪಾವತಿ ಮತ್ತು ನಾಲ್ಕು ಸಾರಿಗೆ ನಿಗಮಗಳ ವಿಲೀನಕ್ಕಾಗಿ ನಿರಂತರವಾಗಿ ಧ್ವನಿ ಎತ್ತಿ ಹೋರಾಡಿದವರು ಅನಂತ ಸುಬ್ಬರಾವ್.

ಇನ್ನು ಸಾರಿಗೆ ನೌಕರರ ಮುಖಂಡ ಸುಬ್ಬರಾವ್ ನಿಧನರಾದ ಕಾರಣ ನಾಳೆ ನಡೆಯಲಿದ್ದ ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...

ವಂದೇ ಮಾತರಂ ಚರಣಗಳ ಮೊಟಕು: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ

ವಂದೇ ಮಾತರಂ ಗೀತೆಯ ಕೆಲವು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ...

ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಸಿಎಂ ಡಿ.ಕೆ. ಶಿವಕುಮಾರ್ ಅಭಿಮತ

"ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಎದುರಾಗುತ್ತವೆ. ಏಳನೇ ತರಗತಿಯಿಂದ ಹಿಡಿದು ಶಾಸಕನಾಗುವವರೆಗೂ ಅನೇಕ...

ಯಾದಗಿರಿ: ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ವ್ಯಾಪ್ತಿಗೆ ಬರುವ ಗುರುಸುಣಿಗಿ ಗುಡ್ಡದಲ್ಲಿರುವ ಸುಪ್ರಸಿದ್ಧ...