ಮಕರ ಸಂಕ್ರಾಂತಿ | ಕಿಚ್ಚಾಯಿಸಿ ರಾಸುಗಳು, ರೈತರಿಂದ ಸಂಭ್ರಮ

Date:

Advertisements

ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ತಿ.ನರಸೀಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣ ವೃತ್ತದ ಬಳಿಯ ಲಿಂಕ್ ರಸ್ತೆಯಲ್ಲಿ ರೈತರು ಮಂಗಳವಾರ ರಾಸುಗಳನ್ನು ಕಿಚ್ಚಾಯಿಸಿ ಸಂಭ್ರಮಪಟ್ಟರು.

ಎತ್ತುಗಳಿಗೆ, ಹಸುಗಳಿಗೆ, ಕರುಗಳಿಗೆ ಹಾಗೂ ಮೇಕೆ- ಕುರಿಗಳಿಗೆ ಅರಿಸಿನ ಬಣ್ಣ ಹಚ್ಚಿ, ಕೊಂಬುಗಳಿಗೆ ವಿವಿಧ ಬಣ್ಣ ಹಾಕಿ ಹೂಗಳಿಂದ ಸಿಂಗರಿಸಿ ಸಂಕ್ರಾಂತಿ ಸಂಭ್ರಮಕ್ಕೆ ರೈತರು, ಯುವಕರು ಕಳೆ ತಂದರು.

ಲಿಂಕ್ ರಸ್ತೆಯಲ್ಲಿ ಹುಲ್ಲನ್ನು ಅಡ್ಡಲಾಗಿ ಹಾಸಿದ ಬಳಿದ ಗ್ರಾಮಸ್ಥರು ಪೂಜೆ ಸಲ್ಲಿಸಿ ನಂತರ ಬೆಂಕಿ ಹಚ್ಚಿದರು. ಆ ಹೊತ್ತಿಗೆ ಕಿಚ್ಚು ಹಾಯಲು ಸಿದ್ಧವಾಗಿರುವ ಅಲಂಕೃತ ಜಾನುವಾರುಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಜಿಗಿದು ಹೋದವು.

Advertisements

ರಸ್ತೆಯ ಇಕ್ಕೆಲಗಳಲ್ಲಿ ನಿಂತ ಜನರು ರಾಸುಗಳು ಬೆಂಕಿಯಲ್ಲಿ ಓಡುವುದನ್ನು ನೋಡಿ ಸಂಭ್ರಮಿಸಿದರು. ನಂತರ ಹುಲ್ಲಿನ ಬೂದಿಯನ್ನು ಹಣೆಗೆ ಹಚ್ಚಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X