ಆಧುನಿಕ ಅನುಭವ ಮಂಟಪ ಕಾಮಗಾರಿ ವರ್ಷದೊಳಗೆ ಪೂರ್ಣ: ಸಚಿವ ಈಶ್ವರ ಖಂಡ್ರೆ ವಿಶ್ವಾಸ

Date:

ವಿಶ್ವಗುರು ಬಸವಣ್ಣನವರ ಕರ್ಮಭೂಮಿ ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.

- Advertisement -

ಬೆಂಗಳೂರಿನ ಅರಮನೆ ಆವರಣದಲ್ಲಿಂದು ನಡೆದ ಶ್ರೀಗುರು ಸಿದ್ದರಾಮೇಶ್ವರ್‌ ಅವರ 852ನೇ ಜಯಂತ್ಯುತ್ಸವದಲ್ಲಿ ನೊಳಂಬ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, “ಬಸವಕಲ್ಯಾಣದ ಅನುಭವ ಮಂಟಪ ಪ್ರಜಾಪ್ರಭುತ್ವ ಮತ್ತು ಸಂಸತ್ತಿನ ಪರಿಕಲ್ಪನೆಯನ್ನು ವಿಶ್ವಕ್ಕೆ ನೀಡಿದ ಕೀರ್ತಿಗೆ ಪಾತ್ರವಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ಈಗಿರುವ ಅನುಭವ ಮಂಟಪ ನಿರ್ಮಾಣಕ್ಕೆ ಲಿಂಗೈಕ್ಯ ಚನ್ನಬಸವ ಪಟ್ಟದೇವರು ಮತ್ತು ಶತಾಯುಷಿ ಲೋಕನಾಯಕ ಭೀಮಣ್ಣ ಖಂಡ್ರೆ ಅವರ ಕೊಡುಗೆ ಸ್ಮರಿಸಿದ ಈಶ್ವರ ಖಂಡ್ರೆ, ಆಧುನಿಕ ಅನುಭವ ಮಂಟಪದ 770 ಕಂಬಗಳಲ್ಲಿ ಬಸವಾದಿ ಶರಣರುಗಳೆಲ್ಲರ ವಚನಗಳನ್ನು ಕೆತ್ತಿಸಲಾಗುವುದು. ಈ ಮೂಲಕ ಶರಣ ಸಾಹಿತ್ಯ, ವಚನ ಸಾಹಿತ್ಯ ಚಿರಸ್ಥಾಯಿಯಾಗಿ ಉಳಿಯುಂತೆ ಮಾಡಲಾಗುವುದು” ಎಂದರು.

“ಗುರು ಸಿದ್ಧರಾಮೇಶ್ವರರು ಶರಣ, ವಚನಕಾರರಷ್ಟೇ ಅಲ್ಲ ಅವರು ಸಮಾಜ ಸೇವಕರೂ ಆಗಿದ್ದರೂ, ಕೆರೆಗಳನ್ನು ಕಟ್ಟಿಸಿದ್ದರು. ಅವರ ಬದುಕು ಎಲ್ಲರಿಗೂ ಪ್ರೇರಣೆಯಾಗಬೇಕು. ಸಿದ್ಧರಾಮೇಶ್ವರರ ವಚನಗಳ ಅನುಭಾವ ಓದುಗರ ಜ್ಞಾನಚಕ್ಷುವನ್ನು ತೆರೆಸುತ್ತದೆ. ಅವರು ಸಾವಿರಾರು ವಚನಗಳನ್ನು ರಚಿಸಿದ್ದು, ಅವುಗಳ ಪೈಕಿ ಕೆಲವು ಮಾತ್ರವೇ ಲಭ್ಯವಾಗಿವೆ. ಅವರ ಸಮಗ್ರ ಜೀವನ ಚರಿತ್ರೆಯು ಜಗತ್ತಿಗೆ ತಿಳಿಯಬೇಕು” ಎಂದು ಹೇಳಿದರು.

ಕೇಂದ್ರ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ, ಸಂಸತ್ ಸದಸ್ಯರಾದ ಗೋವಿಂದ ಕಾರಜೋಳ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಾಸಕರುಗಳಾದ ಬಿ.ವೈ. ವಿಜಯೇಂದ್ರ, ಎಸ್.ಆರ್. ವಿಶ್ವನಾಥ್, ಜ್ಯೋತಿ ಗಣೇಶ್ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತಪಟ್ಟಿಯಿಂದ ಎಷ್ಟು ಹೆಸರು ರದ್ದು? ಸ್ಪಷ್ಟ ವರದಿ ನೀಡುವಂತೆ ಚು. ಆಯೋಗಕ್ಕೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆಯಾದ ಬಳಿಕ, ಲಕ್ಷಾಂತರ ಮತದಾರರಿಗೆ ನೋಟಿಸ್...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಭೂಮಿ ಹಕ್ಕು ವೇದಿಕೆ ಹೇಳುವುದೇನು?

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA)...