ರೈಲು ಅಪಘಾತ | ರೈಲಿನಲ್ಲಿದ್ದ ಅಷ್ಟೂ ಜನರ ಜೀವ ಉಳಿದಿದೆ: ವಿ ಸೋಮಣ್ಣ

Date:

ಶುಕ್ರವಾರ ರಾತ್ರಿ 8.30ರ ಸುಮಾರಿಗೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಕವರಪೇಟ್ಟೈನಲ್ಲಿ ನಡೆದ ರೈಲು ಅಪಘಾತದಲ್ಲಿ ಅದೃಷ್ಟವಶಾತ್ ರೈಲಿನಲ್ಲಿದ್ದ ಅಷ್ಟೂ ಜನರ ಜೀವ ಉಳಿದಿದೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ಸೋಮಣ್ಣ ಹೇಳಿದರು.

- Advertisement -

ಶನಿವಾರ ಬೆಳಿಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಗೂಡ್ಸ್‌ ರೈಲಿಗೆ ಮೈಸೂರು-ದರ್ಬಾಂಗ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿಯಾಗಿ ಭಾರಿ ಅನಾಹುತ ನಡೆದಿದೆ. ನಿನ್ನೆ ತುಂಬಾ ಒಳ್ಳೆಯ ದಿನ, ದೇವರ ದಯೆಯಿಂದ ಅಪಘಾತದಲ್ಲಿ ದೊಡ್ಡ ಅನಾಹುತ ತಪ್ಪಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

“ರೈಲ್ವೆ ಅಪಘಾತದಲ್ಲಿ 19 ಜನರು ಗಾಯಗೊಂಡಿದ್ದಾರೆ. ರೈಲು ಅಪಘಾತದಲ್ಲಿ ಇಬ್ಬರಿಗೆ ಗಂಭೀರವಾಗಿ ಗಾಯವಾಗಿದ್ದು ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. 13 ಬೋಗಿಗಳು ಹಳಿ ತಪ್ಪಿದೆ. ಎಲ್ಲ ಪ್ರಯಾಣಿಕರನ್ನೂ ಮೆಮು ಟ್ರೈನ್ ಮೂಲಕ ಶಿಫ್ಟ್ ಮಾಡಲಾಗಿದೆ. ಪ್ರಯಾಣಿಕರಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಇಂದು ಅವರು ಎಲ್ಲೆಲ್ಲಿಗೆ ತಲುಪಬೇಕು ಅಲ್ಲಿಗೆ ವ್ಯವಸ್ಥೆ ಮಾಡಲಾಗುವುದು” ಎಂದು ತಿಳಿಸಿದರು.

ಸ್ಥಳೀಯರು ರೈಲಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ತಮಿಳುನಾಡು ಪೊಲೀಸರು, ರೈಲ್ವೆ ಅಧಿಕಾರಿಗಳು, ಎನ್‌ಡಿಆರ್‌ಎಫ್‌ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಮಾಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಆದ್ರೂ, ಶ್ವಾನ ದಳದಿಂದ ಯಾರಾದ್ರೂ ನಾಪತ್ತೆಯಾಗಿದ್ದಾರಾ ಅಂತಾ ಹುಡುಕಾಟ ನಡೆದಿದೆ. ರೈಲ್ವೆ ಇಲಾಖೆ ಸಹಾಯವಾಣಿ ಕೂಡ ಓಪನ್‌ ಮಾಡಿದೆ. ಪ್ರಯಾಣಿಕರ ಬಗ್ಗೆ ಮಾಹಿತಿ ನೀಡುತ್ತಿದೆ. ಬದುಕುಳಿದ ಪ್ರಯಾಣಿಕರು ಘಟನೆಯ ಬಗ್ಗೆ ವಿವರಣೆ ನೀಡಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ‌ 2 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದೆ. ಹಲವಾರು ತಾಲೂಕುಗಳು ಬರದ ಪರಿಸ್ಥಿತಿ ಎದುರಿಸುತ್ತಿವೆ....

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...

ಮುಸ್ಲಿಂ ಮಹಿಳೆಯ ಸೌಹಾರ್ದತೆ: 18 ವರ್ಷಗಳಿಂದ ಗಣೇಶ ಸಮಿತಿ ಮುನ್ನಡೆಸುತ್ತಿರುವ ಜುಬೇದಾ

ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಒಡಕು ಮೂಡಿಸಲು ಹಿಂದುತ್ವ ಕೋಮುವಾದಿ...

ಕರ್ನಾಟಕ ಕಾಂಗ್ರೆಸ್‌ ವಾರ್‌ ರೂಂ ಅಧ್ಯಕ್ಷರಾಗಿ ತಿಪಟೂರು ಟುಡಾ ಶಶಿಧರ್‌ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಮುಂಬರುವ ಪಕ್ಷದ ಸಂಘಟನಾತ್ಮಕ ಹಾಗೂ...