ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಅನುಷ್ಠಾನಕ್ಕೆ ʼನಮ್ಮ ನಾಡು ನಮ್ಮ ಆಳ್ವಿಕೆʼ ಒತ್ತಾಯ

Date:

Advertisements

ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಅನುಷ್ಠಾನ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ನಮ್ಮ ನಾಡು ನಮ್ಮ ಆಳ್ವಿಕೆ ಸಂಘಟನೆ ಪತ್ರವೊಂದನ್ನು ಬರೆದಿತ್ತು. ಆ ಪತ್ರವನ್ನು ಪ್ರಾಧಿಕಾರದ ಅಧ್ಯಕ್ಷ ಡಾ ಪುರುಷೋತ್ತಮ ಬಿಳಿಮಲೆಯವರು ತಮ್ಮ ಒಕ್ಕಣೆಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳುಹಿಸಿದ್ದಾರೆ ಎಂದು ಸಂಘಟನೆಯ ಸಂಚಾಲಕ ರಮೇಶ್‌ ಬೆಲ್ಲಂಕೊಂಡ ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ವ್ಯವಸ್ಥಿತ ನೀತಿಯಾಗಿ ಹಿಂದಿ ಹೇರಿಕೆ ಮತ್ತು ಭಾಷಾ ಅನ್ಯಾಯದ ಸಮಸ್ಯೆಯನ್ನು ಎತ್ತಿ ತೋರಿಸುತ್ತದೆ. ಕರ್ನಾಟಕದ ಶಿಕ್ಷಣ ಮತ್ತು ಆಡಳಿತದಲ್ಲಿ ದ್ವಿಭಾಷಾ ನೀತಿಯ ಅಗತ್ಯವನ್ನು ಇದು ಒತ್ತಿ ಹೇಳುತ್ತದೆ. ಭಾರತಕ್ಕೆ ನ್ಯಾಯಯುತ ಮತ್ತು ಸಮಾನ ಭಾಷಾ ನೀತಿಯು ಆಯಾ ಪ್ರದೇಶಗಳ ಭಾಷೆಗಳನ್ನು ಇಂಗ್ಲಿಷ್‌ ಜೊತೆಗೆ ಶಿಕ್ಷಣ, ಆಡಳಿತದಲ್ಲಿ ಮತ್ತು ಸಾಮಾನ್ಯ ಸಂವಹನದಲ್ಲಿ ಕಡ್ಡಾಯಗೊಳಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಹಿಂದಿ ಹೇರಿಕೆಯು ಕನ್ನಡಿಗರ ಭಾಷಾ ಗುರುತು ಮತ್ತು ಹಕ್ಕುಗಳನ್ನು ದುರ್ಬಲಗೊಳಿಸುವುದರೊಂದಿಗೆ ಕನ್ನಡವನ್ನು ದ್ವತೀಯ ಸ್ಥಾನಕ್ಕೆ ತಳ್ಳಲಾಗುತ್ತಿದೆ. ಹಿಂದಿ ಹೇರಿಕೆಯ ಅಪಾಯಗಳ ಬಗ್ಗ ಎಜಾಗೃತಿ ಮೂಡಿಸಲು ಮತ್ತು ಕನ್ನಡ ಇಂಗ್ಲಿಷ್‌ ದ್ವಿಭಾಷಾ ನೀತಿಯ ಅಗತ್ಯವನ್ನು ಒತ್ತಿ ಹೇಳಲು ನಾವು ಮುಂಬರುವ ದಿನಗಳಲ್ಲಿ ಕರ್ನಾಟಕದಾದ್ಯಂತ ಸಾರ್ವಜನಿಕ ಸಭೆಗಳನ್ನು ಆಯೋಜಿಸಲಿದ್ದೇವೆ ಎಂದು ರಮೇಶ್‌ ತಿಳಿಸಿದ್ದಾರೆ.

Advertisements
ರಮೇಶ್‌ 1
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X