ಈ ಜನಾಂಗಕ್ಕೆ ಬೇಕಂತೆ ಹೆಚ್ಚು ಮಕ್ಕಳು: 4 ಮಕ್ಕಳನ್ನು ಹೆತ್ತವರಿಗೆ ₹1 ಲಕ್ಷ ಬಹುಮಾನದ ಆಫರ್!

Date:

Advertisements

ಕೊಡಗಿನಲ್ಲಿ ಪ್ರಾಬಲ್ಯತೆ ಹೊಂದಿರುವ ಕೊಡವ ಸಮಾಜವು ತಮ್ಮ ಸಮುದಾಯದ ಜನಸಂಖ್ಯೆ ಕ್ಷೀಣಿಸುತ್ತಿದೆ ಎಂದು ಭಾವಿಸಿದೆ. ಕೊಡವ ಸಮುದಾಯದ ಜನಸಂಖ್ಯೆಯನ್ನು ಹೆಚ್ಚಿಲು ಸಮುದಾಯದ ದಂಪತಿಗಳು ನಾಲ್ಕು ಮಕ್ಕಳನ್ನು ಹೆರಬೇಕೆಂದು ಹೇಳಿದೆ. ನಾಲ್ಕು ಮಕ್ಕಳನ್ನು ಹೆತ್ತವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿಯೂ ಕೊಡವ ಸಮಾಜ ಘೋಷಿಸಿದೆ ಎಂದು ವರದಿಯಾಗಿದೆ.

ಕೊಡಗಿನಲ್ಲಿ ವಿಶಿಷ್ಟ ಸಂಪ್ರದಾಯವನ್ನು ಪಾಲಿಸುವವರಲ್ಲಿ ಕೊಡವರು ಪ್ರಮುಖರು. ಕೊಡವ ಸಂಸ್ಕೃತಿ, ಪರಂಪರೆಯನ್ನು ಉಳಿಸಬೇಕು. ಕೊಡಗಿನಲ್ಲಿ ಕೊಡವರೇ ಹೆಚ್ಚಿನ ಸಂಖ್ಯೆಯಲ್ಲಿರಬೇಕೆಂದು ಪೊನ್ನಂಪೇಟೆ ತಾಲ್ಲೂಕಿನ ಟಿ ಶೆಟ್ಟಿಗೇರಿ ಕೊಡವ ಸಮಾಜ ಭಾವಿಸಿದೆ. ಅದಕ್ಕಾಗಿ, ಹೆಚ್ಚು ಮಕ್ಕಳನ್ನು ಹೊಂದುವ ಪೋಷಕರಿಗೆ 25,000 ರೂ.ಗಳಿಂದ 1 ಲಕ್ಷ ರೂ.ವರೆಗೆ ಬಹುಮಾನ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ.

ನಿರುದ್ಯೋಗ, ಆರ್ಥಿಕ ಬಲವು ಕೊಡವ ಸಮುದಾಯವನ್ನೂ ಕಾಡುತ್ತಿದೆ. ಉದ್ಯೋಗ ಹರಸಿ ಕೊಡವ ಸಮುದಾಯದ ಯವಜನರು ಕೊಡಗು ತೊರೆಯುತ್ತಿದ್ದಾರೆ. ಇತರ ನಗರಗಳಲ್ಲಿ ನೆಲೆಯೂರುತ್ತಿದ್ದಾರೆ. ಹೀಗಾಗಿ, ತಮ್ಮ ಸಂಸ್ಕೃತಿ ಅವನತಿ ಹೊಂದುತ್ತಿದೆ ಎಂಬ ಆತಂಕವೂ ಸಮುದಾಯದಲ್ಲಿದೆ ಎಂದು ವರದಿಯಾಗಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X